Saturday, March 14, 2026

#sandalwoodstars

ಸ್ಟಾರ್‌ ಮನೆಗಳಲ್ಲಿ ಹೇಗಿತ್ತು ವರಮಹಾಲಕ್ಷ್ಮಿ ಸಂಭ್ರಮ?

ವರಲಕ್ಷ್ಮಿ ಹಬ್ಬ ಅಂದ್ರೆ ಲಕ್ಷ್ಮಿ ದೇವಿಗೆ ಅರ್ಪಿತವಾದ ಹಿಂದೂ ಹಬ್ಬ. ವರಗಳನ್ನು ನೀಡುವ ಮತ್ತು ಇಷ್ಟಾರ್ಥಗಳನ್ನು ಪೂರೈಸುವ ದೇವತೆ ಎಂದು ನಂಬಲಾಗಿದೆ. ನಮ್ಮ ಕನ್ನಡ ಚಿತ್ರರಂಗದ ಕಲಾವಿದರು ಕೂಡ ತಮ್ಮ ಮನೆಗಳಲ್ಲಿ ವರಮಹಾಲಕ್ಷ್ಮಿ ಹಬ್ಬವನ್ನ ಗ್ರ್ಯಾಂಡ್ ಆಗಿ ಆಚರಿಸಿದ್ದಾರೆ. ಯಾರೆಲ್ಲಾ ಹೇಗೆ ಹಬ್ಬವನ್ನ ಆಚರಿಸಿದ್ದಾರೆ ನೀವೇ ನೋಡಿ. ರಾಧಿಕಾ ಕುಮಾರಸ್ವಾಮಿ ಅವರ ಮನೆಯಲ್ಲಿ ಹಬ್ಬದ ಸಡಗರ...

ರಾಮಚಂದ್ರ ವೈದ್ಯ ನಿರ್ದೇಶನದ ‘ಒಂದಂಕೆ ಕಾಡು’ ಮಾರ್ಚ್ ನಲ್ಲಿ ರಿಲೀಸ್ !

Film News ಬೆಂಗಳೂರು (ಫೆ.7): ಕಾಡು ಬಗೆದಷ್ಟು ಬಗೆದಷ್ಟು ನಿಗೂಢವೆನಿಸುವ ಸೃಷ್ಟಿ. ಮೇಲ್ನೋಟಕ್ಕೆ ತಣ್ಣಗೆ, ಹಸಿರಾಗಿ ಕಾಣುವ ಕಾಡಿನ ಒಳಹೊಕ್ಕರೆ ಊಹೆಗೂ ಮೀರಿದ ವಿಷಯಗಳು, ವಿವರಗಳು ಕಾಣಸಿಗುತ್ತದೆ. ಈಗ ಇದೇ ಕಥಾವಸ್ತುವಿನ ಮೇಲೆ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾವೊಂದು ತೆರೆಗೆ ಬರುತ್ತಿದೆ. ಆ ಚಿತ್ರದ ಹೆಸರೇ ‘ಒಂದಂಕೆ ಕಾಡು’. ಕನ್ನಡ ಕಿರುತೆರೆಯಲ್ಲಿ ನಿರ್ದೇಶಕರಾಗಿ ಸಾಕಷ್ಟು ಹೆಸರು, ಅನುಭವ,...
- Advertisement -spot_img

Latest News

Mysuru: ಮಾನವೀಯತೆ ಹಾಗೂ ಪರರ ಹಿತಚಿಂತನೆಯಿಂದ ಮಾತ್ರ ದೇವರು ಒಲಿಯುತ್ತಾನೆ: ಸಿಎಂ ಸಿದ್ದರಾಮಯ್ಯ

Political News: Mysuru: ವರುಣಾ ವಿಧಾನಸಭಾ ಕ್ಷೇತ್ರದ ವರಕೋಡಿನಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯನವರು ಜನತೆಯನ್ನು ಉದ್ದೇಶಿಸಿ ಮಾತನಾಡಿದರು....
- Advertisement -spot_img