ವರಲಕ್ಷ್ಮಿ ಹಬ್ಬ ಅಂದ್ರೆ ಲಕ್ಷ್ಮಿ ದೇವಿಗೆ ಅರ್ಪಿತವಾದ ಹಿಂದೂ ಹಬ್ಬ. ವರಗಳನ್ನು ನೀಡುವ ಮತ್ತು ಇಷ್ಟಾರ್ಥಗಳನ್ನು ಪೂರೈಸುವ ದೇವತೆ ಎಂದು ನಂಬಲಾಗಿದೆ. ನಮ್ಮ ಕನ್ನಡ ಚಿತ್ರರಂಗದ ಕಲಾವಿದರು ಕೂಡ ತಮ್ಮ ಮನೆಗಳಲ್ಲಿ ವರಮಹಾಲಕ್ಷ್ಮಿ ಹಬ್ಬವನ್ನ ಗ್ರ್ಯಾಂಡ್ ಆಗಿ ಆಚರಿಸಿದ್ದಾರೆ. ಯಾರೆಲ್ಲಾ ಹೇಗೆ ಹಬ್ಬವನ್ನ ಆಚರಿಸಿದ್ದಾರೆ ನೀವೇ ನೋಡಿ.
ರಾಧಿಕಾ ಕುಮಾರಸ್ವಾಮಿ ಅವರ ಮನೆಯಲ್ಲಿ ಹಬ್ಬದ ಸಡಗರ...
Film News
ಬೆಂಗಳೂರು (ಫೆ.7): ಕಾಡು ಬಗೆದಷ್ಟು ಬಗೆದಷ್ಟು ನಿಗೂಢವೆನಿಸುವ ಸೃಷ್ಟಿ. ಮೇಲ್ನೋಟಕ್ಕೆ ತಣ್ಣಗೆ, ಹಸಿರಾಗಿ ಕಾಣುವ ಕಾಡಿನ ಒಳಹೊಕ್ಕರೆ ಊಹೆಗೂ ಮೀರಿದ ವಿಷಯಗಳು, ವಿವರಗಳು ಕಾಣಸಿಗುತ್ತದೆ. ಈಗ ಇದೇ ಕಥಾವಸ್ತುವಿನ ಮೇಲೆ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾವೊಂದು ತೆರೆಗೆ ಬರುತ್ತಿದೆ. ಆ ಚಿತ್ರದ ಹೆಸರೇ ‘ಒಂದಂಕೆ ಕಾಡು’. ಕನ್ನಡ ಕಿರುತೆರೆಯಲ್ಲಿ ನಿರ್ದೇಶಕರಾಗಿ ಸಾಕಷ್ಟು ಹೆಸರು, ಅನುಭವ,...
Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...