Thursday, June 25, 2026

sandalwook

ಕನ್ನಡಿಗರಿಗೆ ಸೆಪ್ಟೆಂಬರ್‌ ಸ್ಪೆಷಲ್‌- ಚಿತ್ರಮಂದಿರಕ್ಕೆ ಸ್ಟಾರ್ಸ್‌ ಸಿನಿಮಾಗಳ ಲಗ್ಗೆ

ಪ್ರಸ್ತುತ ಕನ್ನಡ ಚಿತ್ರರಂಗದ ಸ್ಥಿತಿ ಇದೀಗ ಅಧೋಗತಿಯಲ್ಲಿದೆ! ಹೌದು, ಕಳೆದೆರೆಡು ವರ್ಷಗಳನ್ನು ಸೂಕ್ಷ್ಮವಾಗಿ ಗಮನಿಸುತ್ತ ಬಂದರೆ ಯಾವೊಂದು ಸಿನಿಮಾ ಕೂಡ ಗಾಂಧಿನಗರದಲ್ಲಿ ಜೋರು ಸದ್ದು ಮಾಡಿಲ್ಲ. ಥಿಯೇಟರಲ್ಲಿ ರಿಲೀಸ್‌ ಆಗುವ ಯಾವ ಸಿನಿಮಾ ಕೂಡ ಗಟ್ಟಿಯಾಗಿ ನಿಲ್ಲುತ್ತಿಲ್ಲ. ಅಷ್ಟೇ ಅಲ್ಲ, ಸಿನಿಮಾ ಮಂದಿರದತ್ತ ಪ್ರೇಕ್ಷಕ ಕೂಡ ಇಣುಕು ಹಾಕುತ್ತಿಲ್ಲ. ಇದಕ್ಕೆ ಕಾರಣ ಹಲವು... ಇಲ್ಲಿ...
- Advertisement -spot_img

Latest News

Shivamogga: ಮುಸ್ಲಿಂರ ಓಲೈೆಕೆಗಾಗಿ ಕಾಂಗ್ರೆಸ್‌ನವರು RSS ವಿರುದ್ದ ಮಾತನಾಡುತ್ತಿದ್ದಾರೆ: ಅರಗ ಜ್ಞಾನೇಂದ್ರ

Shivamoggaದಲ್ಲಿಂದು ಮಾಧ್ಯಮದ ಜತೆ ಮಾತನಾಡಿದ ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ, ಹಾಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಆರ್‌ಎಸ್‌ಎಸ್‌ ವಿರುದ್ಧ ಮಾತನಾಡಿದ್ರೆ,...
- Advertisement -spot_img