ಪ್ರಸ್ತುತ ಕನ್ನಡ ಚಿತ್ರರಂಗದ ಸ್ಥಿತಿ ಇದೀಗ ಅಧೋಗತಿಯಲ್ಲಿದೆ! ಹೌದು, ಕಳೆದೆರೆಡು ವರ್ಷಗಳನ್ನು ಸೂಕ್ಷ್ಮವಾಗಿ ಗಮನಿಸುತ್ತ ಬಂದರೆ ಯಾವೊಂದು ಸಿನಿಮಾ ಕೂಡ ಗಾಂಧಿನಗರದಲ್ಲಿ ಜೋರು ಸದ್ದು ಮಾಡಿಲ್ಲ. ಥಿಯೇಟರಲ್ಲಿ ರಿಲೀಸ್ ಆಗುವ ಯಾವ ಸಿನಿಮಾ ಕೂಡ ಗಟ್ಟಿಯಾಗಿ ನಿಲ್ಲುತ್ತಿಲ್ಲ. ಅಷ್ಟೇ ಅಲ್ಲ, ಸಿನಿಮಾ ಮಂದಿರದತ್ತ ಪ್ರೇಕ್ಷಕ ಕೂಡ ಇಣುಕು ಹಾಕುತ್ತಿಲ್ಲ. ಇದಕ್ಕೆ ಕಾರಣ ಹಲವು... ಇಲ್ಲಿ...
Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್ಫೆಕ್ಷನ್ ಆಗಿ ಐಸಿಯುನಲ್ಲಿದ್ದರು. ಕೆಲ...