ರಾಜಧಾನಿ ಬೆಂಗಳೂರಿನಲ್ಲಿ ಸದ್ದುಮಾಡಿದ ಬಿಕ್ಲು ಶಿವ ಕೊಲೆ ಪ್ರಕರಣವು ರಾಜಧಾನಿಯಲ್ಲಿ ಸಾಕಷ್ಟು ಸಂಚಲನ ಸೃಷ್ಟಿಸಿತ್ತು. ಈಗ ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ ಮತ್ತೊಮ್ಮೆ ಸಂಕಷ್ಟ ಸುತ್ತಿಕೊಂಡಿದೆ. ಸದ್ಯ ಬಂಧನದಿಂದ ರಕ್ಷಣೆ ಪಡೆದಿರುವ ಭೈರತಿ ಬಸವರಾಜ್ಗೆ ಸಂಕಷ್ಟ ಎದುರಾಗಿದೆ. ಈ ಸಂಬಂಧ ವಿಚಾರಣೆಗಾಗಿ ಕರ್ನಾಟಕ ಹೈಕೋರ್ಟ್ ಅಕ್ಟೋಬರ್ 23ಕ್ಕೆ ಅಂತಿಮ ವಿಚಾರಣೆಯನ್ನು ನಿಗದಿಪಡಿಸಿದೆ.
ಹೈಕೋರ್ಟ್ ಪೀಠದ...
ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...