Chamarajanagara: ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣಕ್ಕೆ ಇಂದು ಮಧ್ಯಾಹ್ನ 3:10 ಗಂಟೆಗೆ ಬಾಂಬ್ ಸ್ಪೋಟಿ ಸುವುದಾಗಿ ಜಿಲ್ಲಾಧಿಕಾರಿಗಳ ಕಚೇರಿಗೆ ಖಾಸಗಿ ಏಜೆನ್ಸಿ ಮೂಲಕ ಇ-ಮೇಲ್ ಬಂದಿದ್ದು, ಇದರಿಂದ ಆತಂಕಗೊಂಡ ಜಿಲ್ಲಾಡಳಿತ ಎಲ್ಲಾ ಕಚೇರಿಯ ಅಧಿಕಾರಿ ಹಾಗೂ ನೌಕರ ಸಿಬ್ಬಂದಿಗಳನ್ನು ಕಚೇರಿಯಿಂದ ಹೊರಗೆ ಕಳುಹಿಸಿ ಜಿಲ್ಲಾಡಳಿತ ಭವನ ಬಂದ್ ಮಾಡಲಾಗಿದೆ.
ಜಿಲ್ಲಾಧಿಕಾರಿ ಸಿ.ಟಿ....
2026–27ನೇ ಸಾಲಿನ ಆಸ್ತಿ ತೆರಿಗೆ ಪಾವತಿಗೆ ಸಂಬಂಧಿಸಿದಂತೆ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳು ಮಹತ್ವದ ಪ್ರಕಟಣೆ ಹೊರಡಿಸಿವೆ. ಏಪ್ರಿಲ್ 30ರೊಳಗಾಗಿ ಆಸ್ತಿ ತೆರಿಗೆ ಪಾವತಿಸುವ ನಾಗರಿಕರಿಗೆ...