Chamarajanagara: ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣಕ್ಕೆ ಇಂದು ಮಧ್ಯಾಹ್ನ 3:10 ಗಂಟೆಗೆ ಬಾಂಬ್ ಸ್ಪೋಟಿ ಸುವುದಾಗಿ ಜಿಲ್ಲಾಧಿಕಾರಿಗಳ ಕಚೇರಿಗೆ ಖಾಸಗಿ ಏಜೆನ್ಸಿ ಮೂಲಕ ಇ-ಮೇಲ್ ಬಂದಿದ್ದು, ಇದರಿಂದ ಆತಂಕಗೊಂಡ ಜಿಲ್ಲಾಡಳಿತ ಎಲ್ಲಾ ಕಚೇರಿಯ ಅಧಿಕಾರಿ ಹಾಗೂ ನೌಕರ ಸಿಬ್ಬಂದಿಗಳನ್ನು ಕಚೇರಿಯಿಂದ ಹೊರಗೆ ಕಳುಹಿಸಿ ಜಿಲ್ಲಾಡಳಿತ ಭವನ ಬಂದ್ ಮಾಡಲಾಗಿದೆ.
ಜಿಲ್ಲಾಧಿಕಾರಿ ಸಿ.ಟಿ....
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ನವೆಂಬರ್ನಲ್ಲಿ ಎರಡೂವರೆ ವರ್ಷ ಪೂರೈಸಲಿದ್ದು, ಆ ವೇಳೆಗೆ ರಾಜ್ಯ ರಾಜಕೀಯದಲ್ಲಿ 'ಮಹಾಕ್ರಾಂತಿ' ಸಂಭವಿಸಲಿದೆ ಎಂಬ ಚರ್ಚೆ ಕೈಪಾಳಯದಲ್ಲಿ ಜೋರಾಗಿದೆ. ಈ...