Chamarajanagara: ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣಕ್ಕೆ ಇಂದು ಮಧ್ಯಾಹ್ನ 3:10 ಗಂಟೆಗೆ ಬಾಂಬ್ ಸ್ಪೋಟಿ ಸುವುದಾಗಿ ಜಿಲ್ಲಾಧಿಕಾರಿಗಳ ಕಚೇರಿಗೆ ಖಾಸಗಿ ಏಜೆನ್ಸಿ ಮೂಲಕ ಇ-ಮೇಲ್ ಬಂದಿದ್ದು, ಇದರಿಂದ ಆತಂಕಗೊಂಡ ಜಿಲ್ಲಾಡಳಿತ ಎಲ್ಲಾ ಕಚೇರಿಯ ಅಧಿಕಾರಿ ಹಾಗೂ ನೌಕರ ಸಿಬ್ಬಂದಿಗಳನ್ನು ಕಚೇರಿಯಿಂದ ಹೊರಗೆ ಕಳುಹಿಸಿ ಜಿಲ್ಲಾಡಳಿತ ಭವನ ಬಂದ್ ಮಾಡಲಾಗಿದೆ.
ಜಿಲ್ಲಾಧಿಕಾರಿ ಸಿ.ಟಿ....
ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...