Sunday, August 16, 2026

Sandhya Naag

ಚಾಮರಾಜನಗರ ಜಿಲ್ಲಾಡಳಿತ ಭವನಕ್ಕೆ ಬಾಂಬ್ ಬೆದರಿಕೆ.! ಡಿಸಿ ಶಿಲ್ಪಾ ನಾಗ್ ಮಾಹಿತಿ…

Chamarajanagara: ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣಕ್ಕೆ ಇಂದು ಮಧ್ಯಾಹ್ನ 3:10 ಗಂಟೆಗೆ ಬಾಂಬ್ ಸ್ಪೋಟಿ ಸುವುದಾಗಿ ಜಿಲ್ಲಾಧಿಕಾರಿಗಳ ಕಚೇರಿಗೆ ಖಾಸಗಿ ಏಜೆನ್ಸಿ ಮೂಲಕ ಇ-ಮೇಲ್ ಬಂದಿದ್ದು, ಇದರಿಂದ ಆತಂಕಗೊಂಡ ಜಿಲ್ಲಾಡಳಿತ ಎಲ್ಲಾ ಕಚೇರಿಯ ಅಧಿಕಾರಿ ಹಾಗೂ ನೌಕರ ಸಿಬ್ಬಂದಿಗಳನ್ನು ಕಚೇರಿಯಿಂದ ಹೊರಗೆ ಕಳುಹಿಸಿ ಜಿಲ್ಲಾಡಳಿತ ಭವನ ಬಂದ್ ಮಾಡಲಾಗಿದೆ. ಜಿಲ್ಲಾಧಿಕಾರಿ ಸಿ.ಟಿ....
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img