Monday, April 27, 2026

Sandip reddy

Chikkaballapura News: ಕಾಂಗ್ರೆಸ್ ಸೇರ್ಪಡೆಯಾಗುತ್ತಾರಾ ಸಂದೀಪ್ ರೆಡ್ಡಿ..?

Political News: ಚಿಕ್ಕಬಳ್ಳಾಪುರದ ಬಿಜೆಪಿ ಅಧ್ಯಕ್ಷ ಯಾರಾಗುತ್ತಾರೆ ಎಂಬ ಚರ್ಚೆ ಜೋರಾಗುತ್ತಿರುವ ಬೆನ್ನಲ್ಲೇ, ಸಂದೀಪ್ ರೆಡ್ಡಿ ಕಾಂಗ್ರೆಸ್ ಸೇರುತ್ತಾರಾ ಅನ್ನುವ ಚರ್ಚೆ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಜೋರಾಗಿದೆ. ಚಿಕ್ಕಬಳ್ಳಾಪುರ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಸಂದೀಪ್ ರೆಡ್ಡಿ ಆಯ್ಕೆಯಾಗುವುದನ್ನು ಬಿಜೆಪಿ ವರಿಷ್ಠರು ತಡೆಹಿಡಿದಿದ್ದಾರೆ. ಈ ಕಾರಣಕ್ಕೆ ಸಂದೀಪ್ ರೆಡ್ಡಿಯವರನ್ನು ಕಾಂಗ್ರೆಸ್‌ಗೆ ಸೇರಿಸಿಕ``ಳ್ಳುವ ಪ್ಲಾನ್ ನಡೀತಿದೆ ಎನ್ನಲಾಗಿದೆ. ವಿಶೇಷವಾಗಿ ಚಿಕ್ಕಬಳ್ಳಾಪುರ...
- Advertisement -spot_img

Latest News

Mondagodu: NMD ಜಮೀರ್ ಅಹ್ಮದ್ ದರ್ಗಾವಾಲೆ ಹ* ಕೇಸ್: ಐವರು ಆರೋಪಿಗಳ ಬಂಧನ

Uttara Kannada News: ಮುಂಡಗೋಡಿನ NMD ಜಮೀರ್ ಅಹ್ಮದ್ ದರ್ಗಾವಾಲೆಯ ಭೀಕರ ಹತ್ಯೆಯ ಅಸಲೀಯತ್ತನ್ನು ಮುಂಡಗೋಡ ಪೊಲೀಸ್ರು ಬೇಧಿಸಿದ್ದಾರೆ. ಹತ್ಯೆ ನಡೆದ 24 ಗ‌ಂಟೆಯೊಳಗಾಗಿ ಐವರು...
- Advertisement -spot_img