Friday, June 20, 2025

sandlewood drug mafia

ಸಂಜನಾ, ರಾಗಿಣಿ ಯಾರೆಂದೇ ನನಗೆ ಗೊತ್ತಿಲ್ಲ: ವಿ. ಸೋಮಣ್ಣ

ಇಷ್ಟು ದಿನ ಸ್ಯಾಂಡಲ್​ವುಡ್​ಗೆ ಅಂಟಿಕೊಂಡಿದ್ದ ಡ್ರಗ್​ ಮಾಫಿಯಾ ಭೂತ ತನಿಖೆ ಚುರುಕುಗೊಳ್ತಿದ್ದಂತೆ ರಾಜಕಾರಣದ ಕಡೆಗೂ ವಾಲ್ತಿದೆ. ತನಿಖೆ ವೇಳೆ ಸಂಜನಾ ಕೆಲ ರಾಜಕಾರಣಿಗಳ ಹೆಸರನ್ನೂ ಹೇಳಿದ್ದಾರೆ ಅಂತಾ ಹೇಳಲಾಗ್ತಿದೆ. ಈ ವಿಚಾರವಾಗಿ ಮಾತನಾಡಿದ ಸಚಿವ ವಿ.ಸೋಮಣ್ಣ ನನಗೆ ನನ್ನ ಪತ್ನಿಯನ್ನ ಬಿಟ್ಟು ಮತ್ಯಾರ ಬಗ್ಗೆಯೂ ಗೊತ್ತಿಲ್ಲ ಅಂತಾ ಹೇಳಿದ್ರು. ಬೆಂಗಳೂರಿನಲ್ಲಿ ಮಾತನಾಡಿದ ಅವ್ರು,...

ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಫಿಕ್ಸ್: ಸಿಎಂ

ಸ್ಯಾಂಡಲ್​ವುಡ್​ ಡ್ರಗ್​ ಮಾಫಿಯಾ ದಂಧೆ ಪ್ರಕರಣ ದಿನಕ್ಕೊಂದು ಸ್ಟಾರ್​ ಕಲಾವಿದರ ಮುಖವಾಡ ಕಳಿಚ್ತಾ ಇದೆ. ಪ್ರಕರಣ ಕೈಗೆತ್ತಿಕ್ಕೊಂಡಿರೋ ಸಿಸಿಬಿ ಎಲ್ಲಾ ಆಯಾಮಗಳಲ್ಲೂ ತನಿಖೆ ಮುಂದುವರಿಸಿದೆ. ಇತ್ತ ಸಿಎಂ ಯಡಿಯೂರಪ್ಪ ಸಹ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಗ್ಯಾರೆಂಟಿ ಅಂತಾ ವಾರ್ನಿಂಗ್​ ನೀಡಿದ್ದಾರೆ. https://www.youtube.com/watch?v=8F7E3IzXeUc ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವ್ರು, ಸ್ಯಾಂಡಲ್​ವುಡ್​ ಡ್ರಗ್​ ಮಾಫಿಯಾ ದಂಧೆ ಪ್ರಕರಣವನ್ನ...

ರಾಗಿಣಿ ಇಂಥವರೆಂದು ಊಹಿಸಿರಲಿಲ್ಲ : ನಾರಾಯಣ ಗೌಡ

ಸ್ಯಾಂಡಲ್​ವುಡ್​ ಡ್ರಗ್​ ಮಾಫಿಯಾ ಧಂಧೆ ಪ್ರಕರಣದ ಎರಡನೇ ಆರೋಪಿಯಾಗಿರೋ ನಟಿ ರಾಗಿಣಿ ದ್ವಿವೇದಿ ಇಂಥವರೆಂದು ನನಗೆ ಗೊತ್ತಿರಲಿಲ್ಲ ಅಂತಾ ಸಚಿವ ನಾರಾಯಣ ಗೌಡ ಹೇಳಿದ್ರು. https://www.youtube.com/watch?v=-CJ94YWPedw ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವ್ರು ನಾನಂತು ಅವರನ್ನ ಚುನಾವಣಾ ಪ್ರಚಾರಕ್ಕೆ ಕರೆಸಿರಲಿಲ್ಲ.ನಮ್ಮ ಪಕ್ಷದಲ್ಲಿ ಯಾರೂ ರಾಗಿಣಿ ಜೊತೆ ಸಂಪರ್ಕದಲ್ಲಿ ಇಲ್ಲ. ಸುಮ್ಮನೇ ಈ ವಿಚಾರದಲ್ಲಿ ನಮ್ಮ ಪಕ್ಷದವರನ್ನ...

‘ಡ್ರಗ್​ ಮಾಫಿಯಾದಲ್ಲಿ ನನ್ನ ಪುತ್ರಿಯ ಪಾತ್ರವಿಲ್ಲ’

ಸ್ಯಾಂಡಲ್​ವುಡ್​ ಡ್ರಗ್​ ಮಾಫಿಯಾ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರೋ ನಟಿ ರಾಗಿಣಿ ತಪ್ಪೇ ಮಾಡಿಲ್ಲ ಅಂತಾ ನಟಿ ತಾಯಿ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಲ್ಲಿ ಈ ವಿಚಾರವಾಗಿ ಮಾತನಾಡಿದ ನಟಿ ತಾಯಿ ಈ ಪ್ರಕರಣದಲ್ಲಿ ನನ್ನ ಮಗಳದ್ದು ಯಾವುದೇ ತಪ್ಪಿಲ್ಲ. ಸುಮ್ಮನೇ ಅವಳ ವಿರುದ್ಧ ಆರೋಪ ಹೊರಿಸಲಾಗಿದೆ.ಶೀಘ್ರದಲ್ಲೇ ನನ್ನ ಮಗಳು ಆರೋಪಮುಕ್ತಳಾಗಿ ಹೊರಬರ್ತಾಳೆ ಎಂಬ ನಂಬಿಕೆ ಇದೆ ಅಂತಾ ಹೇಳಿದ್ರು. ...
- Advertisement -spot_img

Latest News

ಮುಸ್ಲಿಂಮರಿಗಷ್ಟೇ ಮೀಸಲಾತಿ ಹೆಚ್ಚಿಸುತ್ತಿದ್ದಾರೆ, ಮುಸ್ಲಿಂ ರಾಜ್ಯ ಮಾಡಲು ತಯಾರಿ ನಡೆಸಿದ್ದಾರೆ: ಯತ್ನಾಳ್

Political News: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು ವಿಜಯೇಂದ್ರ ಅವರ ವಿರುದ್ಧ ಮಾತನಾಡುವ ಯಾವುದೇ ಅವಕಾಶವನ್ನು ಬಿಡದ ಬಿಜೆಪಿ ಉಚ್ಛಾಟಿತ ಹಿರಿಯ ನಾಯಕ ಬಸನಗೌಡ ಪಾಟೀಲ್...
- Advertisement -spot_img