Sunday, January 25, 2026

sandlwood news

ರಮ್ಯ VS ಡಿಬಾಸ್‌ ಫ್ಯಾನ್ಸ್ : ಗೃಹ ಸಚಿವರಿಗೆ ಪತ್ರ‌

ರೇಣುಕಾಸ್ವಾಮಿ ಕೊಲೆ ಪ್ರಕರಣ ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಮ್ಮೆ ಕಾಡ್ಗಿಚ್ಚು ಹೊತ್ತಿಸಿದೆ. ಆರೋಪಿಗಳಿಗೆ ಶಿಕ್ಷೆ ಆಗಬೇಕೆಂಬ ನಟಿ ರಮ್ಯಾ ಹೇಳಿಕೆಗೆ, ದರ್ಶನ್‌ ಫ್ಯಾನ್ಸ್‌ ಅಶ್ಲೀಲ ಕಾಮೆಂಟ್‌ ಮಾಡಿದ್ದಾರೆ. ಈ ಬಗ್ಗೆ ದೂರು ಕೊಡಲು ರಮ್ಯ ಅವರು ಮುಂದಾಗಿದ್ದಾರೆ. ಮಹಿಳಾ ಆಯೋಗವು ರಮ್ಯ ಅವರ ಪರ ನಿಂತಿದೆ. ಇದೀಗ ನಟ ಚೇತನ್‌ ಅಹಿಂಸ ಅವರ ಸಂಸ್ಥೆಯಿಂದ ಫಿಲಂ ಇಂಡಸ್ಟ್ರಿ...

ಅಭಿಮಾನಿಗಳಿಗೆ ನೆನಪಿರಲಿ ಪ್ರೇಮ್ ಮನವಿ

ಕರ್ನಾಟಕ ಟಿವಿ : ನಟ ನೆನಪಿರಲಿ ಪ್ರೇಮ್ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.. ವಿಷಯ ಏನಪ್ಪಾ ಅಂದ್ರೆ ನಟ ಪ್ರೇಮ್ ಬರ್ತ್ ಡೇ ದಿನ ಅಭಿಮಾನಿಗಳು ಲಾಕ್ ಡೌನ್ ಉಲ್ಲಂಘಿಸಿ  ಮನೆ ಬಳಿ ಬಂದರೆ ಎಲ್ಲರಿಗೂ ತೊಂದರೆಯಾಗುತ್ತೆ ಅಂತ ಈ ರೀತಿ ಮನವಿ ಮಾಡಿದ್ದಾರೆ.. “ನನ್ನ ಹುಟ್ಟಿದ ಹಬ್ಬ ಅಂತ ದಯವಿಟ್ಟು ಯಾರು ಮನೆ ಹತ್ತಿರ ಬರುವ ಪ್ರಯತ್ನ...
- Advertisement -spot_img

Latest News

ಮಲ್ಲೇಶ್ವರಂನಲ್ಲಿ ಸಿದ್ದಾರೂಢ ಶ್ರೀ ಕನಸು ನನಸು – ಎಂ.ಆರ್ ಸೀತಾರಾಮ್

ಅನ್ನದಾನ, ನೇತ್ರದಾನ, ರಕ್ತದಾನ, ವಿದ್ಯಾದಾನ, ಆಶ್ರಯದಾನ.. ಹೀಗೆ ಪಂಚವಿಧ ದಾಸೋಹ ತಾಣ ಈ ಸಿದ್ದಾಶ್ರಮ. ಇದೇ ಭಾನುವಾರ ಜನವರಿ 25ರಂದು ಬೆಂಗಳೂರಿನ ಮಲ್ಲೇಶ್ವರಂನಲ್ಲಿರೋ ಶ್ರೀ ಸಿದ್ದಾಶ್ರಮದಲ್ಲಿ...
- Advertisement -spot_img