Monday, April 20, 2026

Sandlwood update

2 ಬೆಡ್‌ಶೀಟ್ ಕೇಳಿದ ದರ್ಶನ್‌ಗೆ ನಿರಾಸೆ : ವಿಜಯಲಕ್ಷ್ಮಿ ಫಸ್ಟ್ ಪೋಸ್ಟ್!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೆ ಜೈಲು ಸೇರಿರುವ ದರ್ಶನ್‌ ಅವರನ್ನು ನೆನೆದು ಪತ್ನಿ ವಿಜಯಲಕ್ಷ್ಮಿ ಅವರು ಬೇಸರದಲ್ಲಿದ್ದಾರೆ. ದರ್ಶನ್‌ ಅವರ ನೆನಪಿನಲ್ಲಿ ತಮ್ಮ ಇನ್ಸ್ಟಾಗ್ರಾಮ್‌ ಪೋಸ್ಟ್‌ನಲ್ಲಿ ದರ್ಶನ್‌ ಅವರು ಎಲ್ಲೋ ನೋಡುತ್ತಾ, ಮೌನವಾಗಿ ನಿಂತಿರುವ ಪೋಟೋವೊಂದನ್ನು ಹಾಕಿ, ಅದಕ್ಕೆ ಒಡೆದ ಕೆಂಪು ಹೃದಯದ ಹಾರ್ಟ್‌ ಇಮೊಜಿಯನ್ನು ಹಾಕಿದ್ದಾರೆ. ಅಷ್ಟೇ ಅಲ್ಲದೆ ಅದಕ್ಕೆ ಸ್ಯಾಡ್‌ ಮ್ಯೂಸಿಕ್‌...

ದರ್ಶನ್ ಅಸಲಿ ದಸರಾ ಶುರು? – ಡಿ ಬಾಸ್ ಫ್ಯಾನ್ಸ್​ ಜಾತ್ರೆ ಫಿಕ್ಸ್!

ದಸರಾ ಹಬ್ಬ ಈ ಸಲ ಡಿ ಬಾಸ್ ಫ್ಯಾನ್ಸ್​ ಪಾಲಿಯಗೆ ಭರ್ಜರಿ ಹಬ್ಬವಾಗಲಿದೆ.. ಮತ್ತೊಮ್ಮೆ ತಮ್ಮ ನೆಚ್ಚಿನ ನಟನ ಕಟೌಟ್ ಕಟ್ಟಿ ಜಾತ್ರೆ ಮಾಡೋ ಸಾಧ್ಯತೆ ಹೆಚ್ಚಾಗಿದೆ.. ಕಾರಣ ಇಷ್ಟೇ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಡೆವಿಲ್ ಸಿನಿಮಾ ಇದೇ ಸೆಪ್ಟೆಂಬರ್ 25ಕ್ಕೆ ರಿಲೀಸ್​ ಆಗಲಿದೆ ಅನ್ನೋ ಅಪ್ಡೇಟ್ ಸಿಕ್ಕಿದೆ.. ಕಾಟೇರ ಸಿನಿಮಾ ಬಳಿಕ ರೇಣುಕಾಚಾರ್ಯ...

ತುಪ್ಪದ ಬೆಡಗಿ ರಾಗಿಣಿಯಿಂದ ಅಭಿಮಾನಿಗಳಿಗೆ ಗುಡ್ ನ್ಯೂಸ್….

ಸ್ಯಾಂಡಲ್ ವುಡ್ ಡ್ರಗ್ಸ್ ಕೇಸ್ ಆರೋಪದಡಿ ಜೈಲು ಹಕ್ಕಿಯಾಗಿದ್ದ ನಟಿ ರಾಗಿಣಿ ದ್ವಿವೇದಿ ಜಮೀನಿನ ಮೇಲೆ ರಿಲೀಸ್ ಆಗಿದ್ದು, ಕುಟುಂಬದ ಜೊತೆ ಸಾಕಷ್ಟು ಸಮಯ ಕಳೆಯುತ್ತಿದ್ದಾರೆ. ಜೊತೆಗೆ ಡಿಲಿಷಿಯಸ್ ಕುಕ್ಕಿಂಗ್ ಮಾಡ್ತಾ ಆ ವಿಡಿಯೋಗಳನ್ನ ಸೋಷಿಯಲ್ ಮೀಡಿಯಾದಲ್ಲಿ ಅಪ್ ಲೋಡ್ ಮಾಡ್ತಾರೆ. ಇದೀಗ ನಟಿ ರಾಗಿಣಿ ಅಭಿಮಾನಿಗಳಿಗೆ ಸಖತ್ ಗುಡ್ ನ್ಯೂಸ್ ವೊಂದನ್ನು ಕೊಟ್ಟಿದ್ದಾರೆ. 'ಕರ್ವ-3'...

ಚೆಕ್ ಬೌನ್ಸ್ ಪ್ರಕರಣ… ಹಿರಿಯ ನಟಿ ಪದ್ಮಜಾ ರಾವ್ ಹೇಳಿದ್ದೇನು…?

ಚೆಕ್ ಬೌನ್ಸ್ ಪ್ರಕರಣದಡಿ ಆರೋಪಿಯಾಗಿರುವ ಹಿರಿಯ ನಟಿ‌ ಪದ್ಮಜಾ ರಾವ್, ಪ್ರಕರಣಕ್ಕೆ ಸಂಬಂಧಪಟ್ಟಂತೆ‌ ಸೋಷಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದಾರೆ. ಮಂಗಳೂರಿನ ವೀರೂ ಟಾಕೀಸ್ ಪ್ರೊಡಕ್ಷನ್ ಸಂಸ್ಥೆಗೆ ಪದ್ಮಜಾ ರಾವ್ ನೀಡಿದ್ದ ನಲವತ್ತು ಲಕ್ಷ ರೂಪಾಯಿಗಳ ಚೆಕ್ ಬೌನ್ಸ್ ಆಗಿತ್ತು. ಹಾಗಾಗಿ‌ ನಿರ್ಮಾಪಕರು‌ ನ್ಯಾಯಾಲಯದ ಮೊರೆ ಹೋಗಿದ್ದರು. ನ್ಯಾಯಾಲಯ‌ ನೋಟೀಸ್ ನೀಡಿದರು ಪ್ರತಿಕ್ರಿಯೆ ನೀಡದ ಕಾರಣ ಪದ್ಮಜಾ ರಾವ್...
- Advertisement -spot_img

Latest News

ಎಷ್ಟು ಗಂಟೆ ಕೆಲ್ಸಾ ಮಾಡ್ತೀರಾ?: Sangeetha.com MD ಸುಭಾಷ್ ಚಂದ್ರ Exclusive Kannada Podcast

Sangeetha.com MD ಸುಭಾಷ್ ಚಂದ್ರ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ತಾವು ಎಷ್ಟು ಗಂಟೆ ಕೆಲಸ ಮಾಡುತ್ತಾರೆ ಅನ್ನೋ ಬಗ್ಗೆ ವಿವರಿಸಿದ್ದಾರೆ. https://youtu.be/AmFbOCudoeU ಈ ಬಗ್ಗೆ ಮಾತನಾಡಿರುವ ಸುಭಾಷ್ ಚಂದ್ರ...
- Advertisement -spot_img