Friday, May 15, 2026

sandur mining

ಹೆಚ್​ಡಿಕೆಗೆ ಪ್ರಾಸಿಕ್ಯೂಷನ್ ತೂಗುಗತ್ತಿ?

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮುಗಿ ಬಿದ್ದಿದ್ದ ಕೇಂದ್ರ ಸಚಿವ ಹೆಚ್​.ಡಿ. ಕುಮಾರಸ್ವಾಮಿಗೆ ಹೊಸ ಸಂಕಷ್ಟ ಶುರುವಾಗಿದೆ. 2007ರಲ್ಲಿ ಸಿಎಂ ಆಗಿದ್ದ ವೇಳೆ ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಎಸ್​ಎಸ್​ವಿಎಂ ಕಂಪನಿಗೆ ಗಣಿ ಮತ್ತು ಖನಿಜ ನಿಯಮಳನ್ನು ಉಲ್ಲಂಘಿಸಿ 550 ಎಕರೆ ವಿಸ್ತೀರ್ಣದ ಗಣಿ ಗುತ್ತಿಗೆ ಮಂಜೂರು ಮಾಡಿದ ಆರೋಪವನ್ನು ಕುಮಾರಸ್ವಾಮಿ ಅವರು ಎದುರಿಸುತ್ತಿದ್ದಾರೆ. ಈ ಆರೋಪದಡಿ...
- Advertisement -spot_img

Latest News

6 ರಾಜ್ಯಗಳಿಗೆ ಡೈರೆಕ್ಟ್ ಕನೆಕ್ಷನ್! 16 ಬೋಗಿಗಳ ಸೂಪರ್ ಟ್ರೈನ್!

ಹುಬ್ಬಳ್ಳಿ–ಯೋಗ ನಗರಿ ಋಷಿಕೇಶ ನಡುವಿನ ರೈಲು ಪ್ರಯಾಣಿಕರಿಗೆ ರೈಲ್ವೆ ಮಂಡಳಿ ಮಹತ್ವದ ಸಿಹಿ ಸುದ್ದಿ ನೀಡಿದೆ. ಈ ಮಾರ್ಗದಲ್ಲಿ ಈಗಾಗಲೇ ಕಾರ್ಯನಿರ್ವಹಿಸುತ್ತಿದ್ದ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್...
- Advertisement -spot_img