Tuesday, October 28, 2025

sandur ssembly constituency

ಸಂಡೂರು ಉಪಚುನಾವಣೆ: ಲಾಡ್, ರೆಡ್ಡಿ ರಣತಂತ್ರವೇನು?

ಸಂಡೂರು ಕಾಂಗ್ರೆಸ್ ಶಾಸಕರಾಗಿದ್ದ ಈ ತುಕಾರಾಂ ಅವರು ಬಳ್ಳಾರಿಯಿಂದ ಗೆದ್ದಿದ್ದು ಸಂಡೂರು ಕೂಡ ಉಪಚುನಾವಣೆ ಎದುರಿಸಲಿದೆ. ಹೀಗಾಗಿ, ಉಪಚುನಾವಣೆಯ ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿ ಯಾರು ಎಂಬುದು ತೀವ್ರ ಕುತೂಹಲ ಮೂಡಿಸಿದೆ. https://youtu.be/IFbBsfax_tg?si=hoIiu192zYTafMt2 ಕಾಂಗ್ರೆಸ್​ನಿಂದ ತುಕಾರಂ ಪತ್ನಿ ಅಥವಾ ಪುತ್ರಿ ಸ್ಪರ್ಧಿಸುವ ಸಾಧ್ಯತೆಯಿದೆ. ಬಿಜೆಪಿಯಿಂದ ಶಿಲ್ಪಾ ರಾಘವೇಂದ್ರ ಅಥವಾ ಕೆ.ಎಸ್.ದಿವಾಕರ್ ಸ್ಪರ್ಧಿಸುವ ಸಾಧ್ಯತೆಯಿದೆ. ಹಾಗಾದ್ರೆ, ಕ್ಷೇತ್ರದ ಹಿನ್ನಲೆ...
- Advertisement -spot_img

Latest News

ಸಿಜೆಐ ಸ್ಥಾನಕ್ಕೆ ಸೂರ್ಯಕಾಂತ್ – ನವೆಂಬರ್ 24ಕ್ಕೆ ಅಧಿಕಾರ ಸ್ವೀಕಾರ!

ಭಾರತದ ಮುಖ್ಯ ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಅವರು ಸುಪ್ರೀಂ ಕೋರ್ಟ್‌ನ ಎರಡನೇ ಹಿರಿಯ ನ್ಯಾಯಾಧೀಶ, ನ್ಯಾಯಮೂರ್ತಿ ಸೂರ್ಯಕಾಂತ್ ಅವರನ್ನು ತಮ್ಮ ಉತ್ತರಾಧಿಕಾರಿಯಾಗಿ ಶಿಫಾರಸು ಮಾಡಿದ್ದಾರೆ....
- Advertisement -spot_img