Wednesday, April 8, 2026

saneeswaran-temple

ಡಿಸಿಎಂ ಅಶ್ವಥ್ ನಾರಾಯಣ್ ಜೊತೆ ತಿರುನಲ್ಲೂರಿನಲ್ಲಿ ಶನೇಶ್ವರ ದೇವಸ್ಥಾನಕ್ಕೆ ಯಶ್ ಭೇಟಿ

ಕೆಜಿಎಫ್-2 ಚಾಪ್ಟರ್ ಶೂಟಿಂಗ್ ನಲ್ಲಿ ಬ್ಯುಸಿಯಾಗಿರೋ ರಾಕಿಂಗ್ ಸ್ಟಾರ್ ಯಶ್, ಶೂಟಿಂಗ್ ಗೆ ಬ್ರೇಕ್ ಕೊಟ್ಟು ತಮಿಳುನಾಡಿನ ಕಾರೈಕಲ್ ಜಿಲ್ಲೆಯ ತಿರುನಲ್ಲೂರಿನಲ್ಲಿನ ಶನೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ್, ನಿರ್ಮಾಪಕ ವಿಜಯ್ ಕಿರಗಂದೂರು ಕೂಡ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ.
- Advertisement -spot_img

Latest News

RSS-BJP ಬಗ್ಗೆ ಖರ್ಗೆ ಅವಹೇಳನಕಾರಿ ಹೇಳಿಕೆ: ಹಿರಿಯ ನಾಯಕನ ವಿರುದ್ಧ ಬಿಜೆಪಿಯಿಂದ ದೂರು

Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಅಸ್ಸಾಂ ಚುನಾವಣಾ ಪ್ರಚಾರದಲ್ಲಿ ಬಿಜೆಪಿ ಆರ್‌ಎಸ್‌ಎಸ್‌ ಕುರಿತು ವಿರೋಧಿ ಹೇಳಿಕೆ ನೀಡಿದ್ದು, ಈ ಬಗ್ಗೆ ಬಿಜೆಪಿ...
- Advertisement -spot_img