Saturday, September 5, 2026

saneeswaran-temple

ಡಿಸಿಎಂ ಅಶ್ವಥ್ ನಾರಾಯಣ್ ಜೊತೆ ತಿರುನಲ್ಲೂರಿನಲ್ಲಿ ಶನೇಶ್ವರ ದೇವಸ್ಥಾನಕ್ಕೆ ಯಶ್ ಭೇಟಿ

ಕೆಜಿಎಫ್-2 ಚಾಪ್ಟರ್ ಶೂಟಿಂಗ್ ನಲ್ಲಿ ಬ್ಯುಸಿಯಾಗಿರೋ ರಾಕಿಂಗ್ ಸ್ಟಾರ್ ಯಶ್, ಶೂಟಿಂಗ್ ಗೆ ಬ್ರೇಕ್ ಕೊಟ್ಟು ತಮಿಳುನಾಡಿನ ಕಾರೈಕಲ್ ಜಿಲ್ಲೆಯ ತಿರುನಲ್ಲೂರಿನಲ್ಲಿನ ಶನೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ್, ನಿರ್ಮಾಪಕ ವಿಜಯ್ ಕಿರಗಂದೂರು ಕೂಡ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ.
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img