Friday, August 28, 2026

Sanganna Karadi

ಕಾಂಗ್ರೆಸ್‌ ಒಂದು ಪಕ್ಷ ಮಾತ್ರ ಅಲ್ಲ, ಬದಲಾಗಿ ಅದು ಕನ್ನಡ ನಾಡಿನ ವಿಶ್ವಾಸ: ಡಿಸಿಎಂ ಡಿ.ಕೆ.ಶಿವಕುಮಾರ್

Political News: ಇಂದು ಬಿಜೆಪಿ ಹಿರಿಯ ನಾಯಕರಾಾದ ಸಂಗಣ್ಣ ಕರಡಿ ಅವರು ಸಿಎಂ, ಡಿಸಿಎಂ ಮತ್ತು ಕೆಲ ಕಾಂಗ್ರೆಸ್ ನಾಯಕರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು. ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಗಣ್ಣ ಕಾಂಗ್ರೆಸ್ ಸೇರಿದ್ದು, ಇವರೊಂದಿಗೆ ಹಲವರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್‌ ತತ್ವ, ಸಿದ್ಧಾಂತಗಳ ಮೇಲೆ ವಿಶ್ವಾಸವಿಟ್ಟು ಮಾಜಿ ಸಂಸದರಾದ ಶ್ರೀ ಕರಡಿ...
- Advertisement -spot_img

Latest News

ಬೆಳೆ ಕೈಕೊಟ್ಟ ಬಳಿಕ ಮೋಡ ಬಿತ್ತನೆ ಮಾಡಿದರೆ ಏನು ಪ್ರಯೋಜನ?: ಸರ್ಕಾರದ ನಿರ್ಧಾರಕ್ಕೆ ರೈತರ ಆಕ್ರೋಶ

Hubli News: ಮಳೆಯ ಕೊರತೆಯಿಂದ ಈಗಾಗಲೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಕೃತಕ ಮಳೆಗಾಗಿ ಮೋಡ ಬಿತ್ತನೆಗೆ ಮುಂದಾಗಿದೆ. ಆದರೆ ಸರ್ಕಾರದ ಈ...
- Advertisement -spot_img