Sunday, July 5, 2026

Sangannatti Village

ಜೋಳದ ದಂಟಿನಲ್ಲಿ ‘ಬೆಲ್ಲದ’ ಆವಿಷ್ಕಾರ!

ಕೃಷಿಯಲ್ಲಿ ಹೊಸತನ ಹುಟ್ಟು ಹಾಕುವ ಮೂಲಕ ಅನ್ನದಾತ ಒಂದಿಲ್ಲೊಂದು ಉತ್ಪಾದನೆ ಕಾರ್ಯ ಮಾಡುತ್ತಿದ್ದಾನೆ. ಕಬ್ಬಿನಿಂದ ‌ಬೆಲ್ಲ ತಯಾರಿಸುತ್ತಾನೆ. ಸಕ್ಕರೆ ತಯಾರಿಸುತ್ತಾನೆ. ಆದ್ರೆ ಇದು ಸಾಮಾನ್ಯ. ಇದೀಗ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಸಂಗಾನಟ್ಟಿ ಗ್ರಾಮದ ಪ್ರಗತಿಪರ ರೈತ ಮಹಲಿಂಗಪ್ಪ ಇಟ್ನಾಳ ಅವರು ಜೋಳದ ದಂಟಿನಿಂದ ಬೆಲ್ಲ ತಯಾರಿಸುವ ಹೊಸ ಅವಿಸ್ಕಾರ ಮಾಡುವ ಮೂಲಕ ವಿಶಿಷ್ಟ...
- Advertisement -spot_img

Latest News

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...
- Advertisement -spot_img