Saturday, July 12, 2025

sangeetha

ಕೌಟುಂಬಿಕ ಕಲಹ ಹಿನ್ನೆಲೆಸಂಗೀತಾ ನೇಣಿಗೆ ಶರಣು..!

ಬೆಂಗಳೂರು : ಈ ಘಟನೆ ಬೆಂಗಳೂರು ನಗರದ ಅಮೃತಹಳ್ಳಿಯಲ್ಲಿ ನಡೆದಿದೆ. ವೀರಣ್ಣ ಪಾಳ್ಯದ ನಿವಾಸಿ ಸಂಗೀತಾ(26) ನೇಣಿಗೆ ಶರಣಾಗಿದ್ದಾರೆ. 4 ವರ್ಷಗಳ ಹಿಂದೆ ಪ್ರೀತಿಸಿ ವಿವಾಹವಾಗಿದ್ದು, ಸಂಗೀತಾ ಮತ್ತು ಇಕೆಯ ಪತಿ ಖಾಸಗಿ ಕಂಪನಿಯೊಂದರಲ್ಲಿ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಸಂಗೀತಾ ಆತ್ಮಹತ್ಯೆಗೆ  ಶರಣಾಗಿದ್ದಾರೆ ಎಂಬ ಶಂಕೆ ಮೂಡಿದೆ. ಸದ್ಯ...

ರಕ್ಷಿತ್ ಶೆಟ್ಟಿ ಬರ್ತ್‌ಡೇಗೆ ಚಾರ್ಲಿ ಟೀಮ್‌ ಕಡೆಯಿಂದ ಸಿಗಲಿದೆ ಬೊಂಬಾಟ್ ಗಿಫ್ಟ್..!

ಈ ಬಾರಿ ರಕ್ಷಿತ್ ಶೆಟ್ಟಿ ಬರ್ತ್‌ಡೇಗೆ ಚಾರ್ಲಿ 777 ಚಿತ್ರತಂಡ ಸ್ಪೆಶಲ್ ಗಿಫ್ಟ್ ಕೊಡಲು ಸಿದ್ಧವಾಗಿದೆ. ಈ ಬಗ್ಗೆ ಸ್ವತಃ ರಕ್ಷಿತ್ ಶೆಟ್ರೇ ಇನ್‌ಸ್ಟಾಗ್ರಾಮ್‌ನಲ್ಲಿ ಕ್ಲೂ ಕೊಟ್ಟಿದ್ದಾರೆ. ಲೈಫ್ ಆಫ್ ಧರ್ಮಾ ಎಂಬ ಶೀರ್ಷಿಕೆ ಇರುವ ಪೋಸ್ಟರ್‌ ಒಂದನ್ನ ರಕ್ಷಿತ್ ಶೆಟ್ಟಿ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದು, ಸರ್ಪ್ರೈಸ್‌ಗಾಗಿ ಕಾತುರನಾಗಿದ್ದೇನೆ ಎಂದಿದ್ದಾರೆ. ಕಿರಣ್. ರಾಜ್. ಕೆ...
- Advertisement -spot_img

Latest News

ಭಾರತಕ್ಕೆ ಟೆಸ್ಲಾ ಎಂಟ್ರಿ : ಮುಂದಿನ ತಿಂಗಳಿನಿಂದಲೇ ಡೆಲಿವರಿ ಶುರು

ಎಲಾನ್ ಮಸ್ಕ್ ಅವರ ಟೆಸ್ಲಾ ಭಾರತದಲ್ಲಿ ತನ್ನ ಮೊದಲ ಸೆಂಟರ್‌ ಪ್ರಾರಂಭಿಸಲು ಸಜ್ಜಾಗಿದೆ. ಜುಲೈ 15ರಂದು ಮುಂಬೈನಲ್ಲಿ ಭಾರತದ ಫಸ್ಟ್ ಎಕ್ಸ್ಪೀರಿಯೆನ್ಸ್ ಸೆಂಟರ್ ಆರಂಭಿಸಲಿದೆ. ಟೆಸ್ಲಾ...
- Advertisement -spot_img