ಮುಂಬೈ : ಹಿಂದೂ ಧರ್ಮ, ಬೌದ್ಧ ಧರ್ಮ ಅಥವಾ ಸಿಖ್ ಧರ್ಮವನ್ನು ಹೊರತುಪಡಿಸಿ ಬೇರೆ ಧರ್ಮಕ್ಕೆ ಸೇರಿದ ವ್ಯಕ್ತಿಯು ವಂಚನೆಯಿಂದ ಪರಿಶಿಷ್ಟ ಜಾತಿ ಪ್ರಮಾಣಪತ್ರವನ್ನು ಪಡೆದಿದ್ದರೆ, ಅದನ್ನು ರದ್ದುಗೊಳಿಸಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ. ವಂಚನೆಯ ಮೂಲಕ ಸರ್ಕಾರಿ ಉದ್ಯೋಗಗಳಂತಹ ಮೀಸಲಾತಿ ಸೌಲಭ್ಯಗಳನ್ನು ಪಡೆದಿದ್ದರೆ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು...
‘ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿ ವಿವಾದ ಸೃಷ್ಟಿಸಿದವರ ವಿರುದ್ಧ ಕಳೆದ ಮೂರು ವರ್ಷಗಳಲ್ಲಿ ದಾಖಲಾಗಿರುವ ಯಾವುದೇ ಪ್ರಕರಣದಲ್ಲೂ ಇದುವರೆಗೆ ಶಿಕ್ಷೆ ಆಗಿಲ್ಲ ಎಂಬ ಆತಂಕಕಾರಿ...