Friday, August 7, 2026

Sanglli story

ನಕಲಿ SC ಸರ್ಟಿಫಿಕೇಟ್​​ ಪಡೆದವರ ವಿರುದ್ಧ ಕಠಿಣ ಕ್ರಮ : ಜಾತಿ ಪ್ರಮಾಣ ಪತ್ರಗಳ ದುರ್ಬಳಕೆಯ ವಿರುದ್ಧ ಫಡ್ನವೀಸ್ ಸಮರ

ಮುಂಬೈ : ಹಿಂದೂ ಧರ್ಮ, ಬೌದ್ಧ ಧರ್ಮ ಅಥವಾ ಸಿಖ್ ಧರ್ಮವನ್ನು ಹೊರತುಪಡಿಸಿ ಬೇರೆ ಧರ್ಮಕ್ಕೆ ಸೇರಿದ ವ್ಯಕ್ತಿಯು ವಂಚನೆಯಿಂದ ಪರಿಶಿಷ್ಟ ಜಾತಿ ಪ್ರಮಾಣಪತ್ರವನ್ನು ಪಡೆದಿದ್ದರೆ, ಅದನ್ನು ರದ್ದುಗೊಳಿಸಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ. ವಂಚನೆಯ ಮೂಲಕ ಸರ್ಕಾರಿ ಉದ್ಯೋಗಗಳಂತಹ ಮೀಸಲಾತಿ ಸೌಲಭ್ಯಗಳನ್ನು ಪಡೆದಿದ್ದರೆ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು...
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img