Saturday, September 12, 2026

Sangolli rayanna stachu breked

ಬೆಳಗಾವಿಯಲ್ಲಿ ಎಂಇಎಸ್ ಪುಂಡರಿಂದ ಸಂಗೊಳ್ಳಿ ರಾಯಣ್ಣ ಪುತ್ಥಳಿ ಧ್ವಂಸ..!

ಬೆಳಗಾವಿ ನಗರದ ಅನಗೋಳದ ಕನಕದಾಸ ಕಾಲೋನಿಯಲ್ಲಿ ಕಿಡಿಗೇಡಿಗಳು ಸಂಗೊಳ್ಳಿ ರಾಯಣ್ಣ ಪುತ್ಥಳಿಯನ್ನು ಬೀಳಿಸಿ ಆಹಾಕಾರ ಮೆರೆದಿದ್ದಾರೆ . ಮಧ್ಯರಾತ್ರಿ ದುಷ್ಕರ್ಮಿಗಳು ಆಗಮಿಸಿ ಪುತ್ಥಳಿ ಬೀಳಿಸಿ ದುಷ್ಕೃತ್ಯ ಮೆರೆದಿದ್ದಾರೆ , ಅದೇ ರೀತಿ ಹಲವಾರು ಪೋಲಿಸ್ ವಾಹನಗಳಿಗೆ ಬೆಂಕಿಯನ್ನಿಟ್ಟು ಹಾನಿಮಾಡಿದ್ದಾರೆ . ರಾಯಣ್ಣನ ಖಡ್ಗ ,ಗುರಾಣಿಯನ್ನು ಬೇರೆ ಬೇರೆ ಕಡೆ ಇಟ್ಟು ವಿಕೃತಿಯನ್ನು ಮೆರೆದಿದ್ದಾರೆ .ಬೆಳಗಾವಿಯಲ್ಲಿ...
- Advertisement -spot_img

Latest News

ಹೊಸ ವಿಳಾಸಕ್ಕೆ ಗ್ಯಾಸ್ ಕನೆಕ್ಷನ್ – ಇನ್ಮುಂದೆ ಈ ದಾಖಲೆಗಳು ಕಡ್ಡಾಯ!

ಉದ್ಯೋಗ ಬದಲಾವಣೆ ಅಥವಾ ಇನ್ಯಾವುದೇ ಕಾರಣಕ್ಕೆ ಆಗಾಗ್ಗೆ ಮನೆ ಬದಲಾಯಿಸುವುದು ಇಂದಿನ ದಿನಗಳಲ್ಲಿ ಸರ್ವೇಸಾಮಾನ್ಯ. ಆದರೆ ಹೊಸ ಮನೆಗೆ ಹೋದಾಗ ಆಧಾರ್ ಕಾರ್ಡ್‌ನಿಂದ ಹಿಡಿದು ಗ್ಯಾಸ್...
- Advertisement -spot_img