Hubballi News : ಸ್ವಾತಂತ್ರ್ಯ ಹೋರಾಟಗಾರ ಕ್ರಾಂತಿಕಾರಿ ಸಂಗೊಳ್ಳಿ ರಾಯಣ್ಣನ ೨೨೯ ನೇ ಜಯಂತಿ ಉತ್ಸವದ ಅಂಗವಾಗಿ ನಗರದ ವೀರರಾಣಿ ಕಿತ್ತೂರ ಚೆನ್ನಮ್ಮ ವೃತ್ತದಲ್ಲಿ ನಡೆಯುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರಶಸ್ತಿ ಹಾಗೂ ವೀರ ರಾಣಿ ಕಿತ್ತೂರು ಚೆನ್ನಮ್ಮ ಪ್ರಶಸ್ತಿ ಸಮಾರಂಭವನ್ನು ನಾಳೆ ಸಂಜೆ ೫ ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ...
ಬೆಳಗಾವಿ ನಗರದ ಅನಗೋಳದ ಕನಕದಾಸ ಕಾಲೋನಿಯಲ್ಲಿ ಕಿಡಿಗೇಡಿಗಳು ಸಂಗೊಳ್ಳಿ ರಾಯಣ್ಣ ಪುತ್ಥಳಿಯನ್ನು ಬೀಳಿಸಿ ಆಹಾಕಾರ ಮೆರೆದಿದ್ದಾರೆ . ಮಧ್ಯರಾತ್ರಿ ದುಷ್ಕರ್ಮಿಗಳು ಆಗಮಿಸಿ ಪುತ್ಥಳಿ ಬೀಳಿಸಿ ದುಷ್ಕೃತ್ಯ ಮೆರೆದಿದ್ದಾರೆ , ಅದೇ ರೀತಿ ಹಲವಾರು ಪೋಲಿಸ್ ವಾಹನಗಳಿಗೆ ಬೆಂಕಿಯನ್ನಿಟ್ಟು ಹಾನಿಮಾಡಿದ್ದಾರೆ . ರಾಯಣ್ಣನ ಖಡ್ಗ ,ಗುರಾಣಿಯನ್ನು ಬೇರೆ ಬೇರೆ ಕಡೆ ಇಟ್ಟು ವಿಕೃತಿಯನ್ನು ಮೆರೆದಿದ್ದಾರೆ .ಬೆಳಗಾವಿಯಲ್ಲಿ...
ವಿಜಯಪುರದ ಸಿಂದಗಿಯಲ್ಲಿ ನಡೆದಿರುವ ದಲಿತ ಯುವಕನ ಹತ್ಯೆ ಹೇಯವಾದುದು ಮತ್ತು ಮನುಷ್ಯರೆಲ್ಲರೂ ತಲೆತಗ್ಗಿಸುವಂತಹದ್ದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಮುಖ್ಯಮಂತ್ರಿಯವರು ತಕ್ಷಣ ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮಕ್ಕೆ ಚಾಲನೆ ನೀಡಬೇಕು. ಆರೋಪಿಗಳನ್ನು ರಕ್ಷಿಸುವ ಪ್ರಯತ್ನ ನಡೆಸಿದರೆ ಮುಖವಾಡ ಬಯಲು ಮಾಡಲು ಬೀದಿಗೆ ಇಳಿಯಬೇಕಾಗುತ್ತದೆ. ಸಂವಿಧಾನವನ್ನು...
ಕೆಪಿಎಸ್ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಅನಿರ್ದಿಷ್ಟಾವಧಿ ಹೋರಾಟ...