Saturday, August 8, 2026

Sanitation Issues Karnataka

ನೀರಿನ ಸೌಲಭ್ಯ ಕೊಟ್ಟಿಲ್ಲ ಅಂತ ಅಧಿಕಾರಿಯನ್ನೇ ಕೂಡಿ ಹಾಕಿದ ಗ್ರಾಮಸ್ಥರು

ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಹನಮಂತಾಪುರ ಗ್ರಾಮದಲ್ಲಿ ವಿಚಿತ್ರ ಗಂಭೀರ ಘಟನೆ ನಡೆದಿದೆ. ಕುಡಿಯುವ ನೀರು ಮತ್ತು ಸ್ವಚ್ಛತಾ ಸಮಸ್ಯೆಯಿಂದ ನರಳುತ್ತಿದ್ದ ಗ್ರಾಮಸ್ಥರ ಕೋಪ, ಕೊನೆಗೆ ತಾಲೂಕು ಪಂಚಾಯಿತ EO ಮತ್ತು PDO ಅನ್ನ ಕೋಣೆಯೊಳಗೆ ಕೂಡಿ ಹಾಕುವ ಮಟ್ಟಿಗೆ ತಲುಪಿದೆ. ಈ ದೃಶ್ಯಗಳೇ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿವೆ. ಇತ್ತೀಚೆಗೆ ಚಾಮರಾಜನಗರದಲ್ಲಿ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img