Sunday, April 26, 2026

Sanjan

ಪಾಲಿಕೆ ಚುನಾವಣೆಯಲ್ಲಿ ಜಾತಿರಾಜಕಾರಣ

www.karnatakatv.net :ಹುಬ್ಬಳ್ಳಿ: ರಾಜಕಾರಣಕ್ಕೂ ಜಾತಿಗೂ ಎಲ್ಲಿಲ್ಲದ  ನಂಟು ಇದ್ದೆ ಇದೆ. ಜಾತಿ ಇಲ್ಲದೇ ರಾಜಕಾರಣ ಮಾಡಲು ಸಾಧ್ಯವಿಲ್ಲ ಎನ್ನುವುದನ್ನು ಹು-ಧಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಮತ್ತೊಮ್ಮೆ ಸಾಬೀತಾಗಿದೆ. ಮಹಾನಗರ ಪಾಲಿಕೆ ಚುನಾವಣೆಯಲ್ಲಿನ 82 ವಾರ್ಡಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಗಳೆರಡೂ ಬಹುತೇಕ ಎಲ್ಲ ಜಾತಿಯ ಜನರಿಗೂ ಟಿಕೆಟ್ ನೀಡಿದ್ದರೂ ಎರಡೂ ಪಕ್ಷಗಳೂ ಬಹುಸಂಖ್ಯಾತ ಲಿಂಗಾಯತರಿಗೆ ಮಣೆ...
- Advertisement -spot_img

Latest News

Mondagodu: NMD ಜಮೀರ್ ಅಹ್ಮದ್ ದರ್ಗಾವಾಲೆ ಹ* ಕೇಸ್: ಐವರು ಆರೋಪಿಗಳ ಬಂಧನ

Uttara Kannada News: ಮುಂಡಗೋಡಿನ NMD ಜಮೀರ್ ಅಹ್ಮದ್ ದರ್ಗಾವಾಲೆಯ ಭೀಕರ ಹತ್ಯೆಯ ಅಸಲೀಯತ್ತನ್ನು ಮುಂಡಗೋಡ ಪೊಲೀಸ್ರು ಬೇಧಿಸಿದ್ದಾರೆ. ಹತ್ಯೆ ನಡೆದ 24 ಗ‌ಂಟೆಯೊಳಗಾಗಿ ಐವರು...
- Advertisement -spot_img