Thursday, July 24, 2025

sanjana

ಸರ್ಕಾರಿ ಕಟ್ಟಡ ಧ್ವಂಸ

www.karnatakatv.net :ರಾಯಚೂರು : ನಗರದ  ಹೃದಯ ಭಾಗದಲ್ಲಿರುವ  ರಂಗಮಂದಿರದ ಕಟ್ಟಡವನ್ನು ದುಷ್ಕರ್ಮಿಗಳು  ದ್ವಂಸಮಮಾಡಿದ್ದಾರೆ.  ರಾಯಚೂರು ನಗರದಲ್ಲಿರುವ ರಂಗಮಂದಿರದಲ್ಲಿ ಕೊರೋನಾದಿಂದಾಗಿ ಕಳೆದ ವರ್ಷ ವಿಧಿಸಿದ್ದ ಲಾಕ್ ಡೌನ್ ಕಾರಣ ಯಾವುದೇ ಕಾರ್ಯಕ್ರಮ ನಡೆಯುತ್ತಿರಲಿಲ್ಲ. ಅಲ್ಲದೆ ಈ ರಂಗಮಂದಿರದಲ್ಲಿ ಪುಂಡ-ಪೋಕರಿಗಳ ಅಡ್ಡಾ ಆಗಿತ್ತು. ಅಲ್ಲದೆ ಅನೈತಿಕ ಚಟುವಟಿಕೆಗಳಿಗೂ ಬಳೆಕಯಾಗ್ತಿತ್ತು ಎನ್ನಲಾಗಿದೆ.  ಅಷ್ಟು ಸಾಲದು ಎಂಬಂತೆ ಇದೀಗ ಸರ್ಕಾರಿ ರಂಗಮಂದಿರ...

ವಿದ್ಯುತ್ ಕಣ್ಣಾಮುಚ್ಚಾಲೆ

www.karnatakatv.net : ರಾಯಚೂರು: ಅಧಿಕ ಬೆಲೆಗೆ ರಸಗೊಬ್ಬರ ಮಾರಾಟ ಮಾಡುವುದನ್ನ ತಡೆಗಟ್ಟವುದು ಸೇರಿದಂತೆ ವಿವಿಧ ಸಮಸ್ಯೆಗಳ ಪರಿಹರಿಸುವಂತೆ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ರೈತರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಜೆಸ್ಕಾಂ ಅಧಿಕಾರಿಗಳ ಬೇಜವಬ್ದಾರಿಯಿಂದಾಗಿ ರೈತರ ಪಂಪ್  ಸೆಟ್ ಗಳಿಗೆ ಏಳು ಗಂಟೆ ವಿದ್ಯುತ್ ನೀಡದೆ ಕಡಿತಗೊಳಿಸಲಾಗಿದೆ. ವಿದ್ಯುತ್ ಇಲ್ಲದೆ ಬೆಳೆಗಳಿಗೆ ನೀರು ಸಿಗದಂತಾಗಿ...

ನಾಳೆಯಿಂದ ಸಿಇಟಿ ಪರೀಕ್ಷೆ ಶುರು

www.karnatakatv.net :ಬೆಂಗಳೂರು: ನಾಳೆಯಿಂದ ರಾಜ್ಯಾದ್ಯಂತ ಸಿಇಟಿ ಪರೀಕ್ಷೆಗಳು ನಡೆಯಲಿವೆ. ವಿವಿಧ ವೃತ್ತಿಪರ ಕೋರ್ಸ್ ಗಳಿಗೆ ಪ್ರವೇಶಾತಿಗಾಗಿ ನಡೆಯುವ ಕಾಮನ್ ಎಂಟ್ರೆನ್ಸ್ ಟೆಸ್ಟ್ ಆ.28ರಿಂದ ಆ.30ರವರೆಗೆ ನಡೆಯಲಿವೆ. ರಾಜ್ಯಾದ್ಯಂತ ಈ ಬಾರಿ ಒಟ್ಟು 201816 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಇನ್ನು ನಾಳೆ ಜೀವವಿಜ್ಞಾನ ಮತ್ತು ಗಣಿತ, ಆಗಸ್ಟ್ 29ರಂದು ಭೌತಶಾಸ್ತ್ರ ಮತ್ತು ರಸಾಯನಿಕಶಾಸ್ತ್ರ ವಿಷಯಗಳ ಕುರಿತಾಗಿ ಪರೀಕ್ಷೆ...

ಈ ಬಾರಿಯೂ ಗೆಲುವು ನಮ್ಮದೇ

www.karnatakatv.net :ಹುಬ್ಬಳ್ಳಿ : ಬಿಜೆಪಿ ಮತ್ತೊಮ್ಮೆ ಹುಬ್ಬಳ್ಳಿ – ಧಾರವಾಡ  ಮಹಾನಗರ ಪಾಲಿಕೆಯಲ್ಲಿ ಅಧಿಕಾರ ಹಿಡಿಯುವುದು ಖಚಿತ. ಈ ಬಾರಿ 60 ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ ಅಂತ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಗರದಲ್ಲಿಂದು ಪಾಲಿಕೆ ಚುನಾವಣಾ ಪ್ರಚಾರ ಕಚೇರಿ ಉದ್ಘಾಟಿಸಿ ಮಾತನಾಡಿದ ಶೆಟ್ಟರ್, ಬಿಜೆಪಿ ಚುನಾವಣಾ ವಿಚಾರದಲ್ಲಿ ಕ್ರೀಯಾಶೀಲವಾಗಿ ಕೆಲಸ...

ಕನ್ನಡಿಗರನ್ನ ಕಡೆಗಣಿಸಿರುವುದು ಖಂಡನೀಯ

www.karnatakatv.net :ಬೆಳಗಾವಿ: ಕಳೆದ ಎರಡು ದಶಕಗಳ ಬಳಿಕ ಪಾಲಿಕೆಯಲ್ಲಿ ಪಕ್ಷದ ಚಿಹ್ನೆಯ ಮೇಲೆ ಸ್ಪರ್ಧೆ ನಡೆಸುತ್ತಿವೆ. ಟಿಕೆಟ್ ಹಂಚಿಕೆಯ ವೇಳೆ ಕನ್ನಡ ಸಂಘಟನೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾಂಗ್ರೆಸ್, ಬಿಜೆಪಿ ಟಿಕೆಟ್ ಹಂಚಿಕೆ ಮಾಡಬೇಕಿತ್ತು ಆದರೆ ಕನ್ನಡಿಗರನ್ನು ಕಡೆಗಣಿಸಿರುವುದು ಖಂಡನೀಯ ಎಂದು ಅಸಮಾಧಾನ ವ್ಯಕ್ತಪಡಿಸಿದರು ಬೆಳಗಾವಿ ಕನ್ನಡ ಸಾಹಿತ್ಯ ಭವನದಲ್ಲಿ  ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, ರಾಷ್ಟ್ರೀಯ ಪಕ್ಷಗಳಾದ...

ಗ್ಯಾಂಗ್ ರೇಪ್ ಖಂಡಿಸಿ AIDSO, SFI ಸಂಘಟನೆಗಳ ಪ್ರತಿಭಟನೆ

www.karnatakatv.net :ರಾಯಚೂರು: ಮೈಸೂರು MBA ವಿದ್ಯಾರ್ಥಿನಿ ಅತ್ಯಾಚಾರ ಖಂಡಿಸಿ AIDSO, SFI ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದರು. ರಾಯಚೂರು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಸಂಘಟನೆಕಾರರು ಹಾಗೂ ವಿದ್ಯಾರ್ಥಿಗಳು, ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಸರ್ಕಾದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಹೆಣ್ಣುಮಕ್ಕಳಿಗೆ ರಕ್ಷಣೆ ಒದಗಿಸಿ ಎಂದು ಆಗ್ರಹ...

ಸಿಕ್ಕೇಬಿಡ್ತು ಮೈಸೂರು ಗ್ಯಾಂಗ್ ರೇಪ್ ಆರೋಪಿಗಳ ಸುಳಿವು

www.karnatakatv.net : ಮೈಸೂರು :ರಾಜ್ಯವನ್ನೇ ಬೆಚ್ಚಿಬೀಳಿಸಿರೋ ಮೈಸೂರು ಯುವತಿ ಅತ್ಯಾಚಾರ ಪ್ರಕರಣದ ಆರೋಪಿಗಳ ಸುಳಿವನ್ನ ಪೊಲೀಸರು ಪತ್ತೆ ಹಚ್ಚಿದ್ದಾರೆ. ಮಂಗಳವಾರ ನಡೆದ ಈ ಘನ ಘೋರ ಕೃತ್ಯವೆಸಗಿದ ಪಾಪಿಗಳ ಜಾಡುಹಿಡಿದು ಖಾಕಿ ಹೊರಟಿದ್ದು ಶೀಘ್ರವೇ ಬಂಧಿಸೋ ಸಾಧ್ಯತೆ ಇದೆ. ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುವಂತೆ ಮಾಡಿದ್ದ ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ರಾಜ್ಯಾದ್ಯಂತ ವ್ಯಾಪಕ...

ಎಸಿ ಕಚೇರಿ ಸಿಬ್ಬಂದಿ ನಾಪತ್ತೆ

www.karnatakatv.net :ರಾಯಚೂರು: ಸಹಾಯಕ ಆಯುಕ್ತರ ಕಚೇರಿಯಲ್ಲಿ ಪ್ರಥಮದರ್ಜೆ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದ ಪ್ರಕಾಶಬಾಬು ನಾಪತ್ತೆ ಪ್ರಕರಣ ದಿನದಿಂದ ದಿನಕ್ಕೆ ಹಲವು ಕುತೂಹಲಕ್ಕೆ ಕಾರಣವಾಗುತ್ತಿದೆ. ಆ.23ರಂದು ಬೆಳಿಗ್ಗೆ ಸಹಾಯಕ ಆಯುಕ್ತರ ಕಚೇರಿಗೆ 9:30ಕ್ಕೆ ಆಗಮಿಸಿ ಸುಮಾರು 12 ನಿಮಿಷಗಳ ಕಾಲ ಕಚೇರಿಯಲ್ಲಿ ಕುಳಿತುಕೊಂಡು ಹೊರಹೋದವರು ಬಂದಿಲ್ಲ. ಅಂದು ಕಚೇರಿಯನ್ನು ಬಿಟ್ಟು ಹೋದವರು ನಾಪತ್ತೆಯಾಗಿದ್ದು, ಇಲ್ಲಿಯ ವರೆಗೆ ಯಾವ ಸುಳಿವು...

ಶಾಲೆಗಳಲ್ಲಿ ಕೊರೊನಾ ರೂಲ್ಸ್ ಬ್ರೇಕ್

www.karnatakatv.net : ರಾಯಚೂರು :ಕೊರೊನಾ ಮೂರನೇ ಅಲೆ ಭಯದ ನಡುವೆಯೂ ಶಾಲೆಗಳಲ್ಲಿ ರೂಲ್ಸ್ ಬ್ರೇಕ್ ಮಾಡಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ . ಈ ಶಾಲೆ ಆರಂಭವಾದ ಎರಡನೇ ದಿನಕ್ಕೆ ಮಕ್ಕಳಿಗೆ ಮಾಸ್ಕ್ ಇಲ್ಲ , ಬೆಂಚ್ ಗೆ ಐದು ವಿದ್ಯಾರ್ಥಿಗಳನ್ನು ಕೂರಿಸಿದ್ದಾರೆ ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನ ಗೋರ್ಕಲ್ ಗ್ರಾಮದಲ್ಲಿನ ಪ್ರೌಢ ಶಾಲೆಯ ಅವ್ಯವಸ್ಥೆ...

ಗ್ರಾಮ ಪಂಚಾಯತಿ ಎದುರು ನೇಣಿಗೆ ಕೊರಳೊಡ್ಡಿ ಹೈಡ್ರಾಮಾ

www.karnatakatv.net : ತುಮಕೂರು: ಕ್ರಷರ್ ನಿಂದಾಗುತ್ತಿರುವ ತೊಂದರೆ ವಿರುದ್ದ ಪ್ರತಿಭಟಿಸುತಿದ್ದ ಗ್ರಾಮಸ್ಥರು ಗ್ರಾಮ ಪಂಚಾಯತಿ ಎದುರು ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ ಹೈಡ್ರಾಮಾ ಮಾಡಿದ ಘಟನೆ ನಡೆದಿದೆ. ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ನಿಡಗಲ್ ಗ್ರಾಮ ಪಂಚಾಯತಿ ಎದುರು ಈ ಪ್ರಹಸನ ಜರುಗಿದೆ. ಹುಲಿಯೂರುದುರ್ಗ ಹೋಬಳಿಯ ಪಿ.ಎಚ್ ಹಳ್ಳಿ ಸರ್ವೆ ನಂಬರ್ 82 ರಲ್ಲಿ ನಡೆಯುತ್ತಿರುವ ಬಾಲಾಜಿ...
- Advertisement -spot_img

Latest News

” 2028ಕ್ಕೆ ಹೆಚ್ಚು ಸೀಟ್‌ ಗೆದ್ದು ಸಿಎಂಗೆ ಉತ್ತರ ಕೊಡೋಣ”

ಶಿವಮೊಗ್ಗ : ಮೈಸೂರಿನಲ್ಲಿ ಕಾಂಗ್ರೆಸ್‌ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಜೆಡಿಎಸ್‌ ಪಕ್ಷದ ಶಾಸಕರ ಬಲ ಕುಸಿಯುತ್ತಿದೆ. ಜೆಡಿಎಸ್‌ 58 ಸ್ಥಾನಗಳನ್ನು ಪಡೆದಿತ್ತು. ಆ ಬಳಿಕ ಅದರಲ್ಲಿ...
- Advertisement -spot_img