Thursday, July 24, 2025

sanjana

ಕೊನೆಗೂ ಕ್ಷಮೆ ಕೇಳಿದ ಗೃಹಸಚಿವ

www.karnatakatv.net : ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಯುವತಿ ಮೇಲಿನ ಅತ್ಯಾಚಾರ ಪ್ರಕರಣ ಕುರಿತಂತೆ ಬೇಜವಾಬ್ದಾರಿಯುತ ಹೇಳಿಕೆ ನೀಡಿ ಟೀಕೆಗೆ ಗುರಿಯಾಗಿದ್ದ ಗೃಹಸಚಿವ ಅರಗ ಜ್ಞಾನೇಂದ್ರ ಇದೀಗ ಕ್ಷಮೆ ಕೇಳಿದ್ದಾರೆ.  ನಾನು ಆ ಮಾತನ್ನು ಹಿಂಪಡೆಯುತ್ತೇನೆ ಮನನೊಂದು ಹೇಳಿಕೆ ವಾಪಸ್ ಪಡೆಯುತ್ತಿದ್ದೇನೆ. ನಮಗೆ ಹೆಣ್ಮು ಮಕ್ಕಳ ಮೇಲೆ ಗೌರವವವಿದೆ. ಅವರ ಮಾನ- ಪ್ರಾಣ ಕಾಪಾಡುವ ಬದ್ಧತೆ ಇದೆ. ಅಲ್ಲದೆ...

ನಶಾ ಮುಕ್ತ ಭಾರತಕ್ಕಾಗಿ ಎಬಿವಿಪಿ ಸಂಕಲ್ಪ, ಸಹಿ ಸಂಗ್ರಹ ಅಭಿಯಾನ

ಯಲಹಂಕ: ರಾಜ್ಯದಲ್ಲಿ ಕಳೆದೊಂದು ವಾರದಿಂದ ಡ್ರಗ್ಸ್ ಸುದ್ದಿ ಭಾರಿ ಸದ್ದು ಮಾಡುತ್ತಿದೆ. ಹೀಗಾಗಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ರಾಜಾನುಕುಂಟೆ ಶಾಖೆ ವತಿಯಿಂದ ನಶಾ ಮುಕ್ತ ಭಾರತಕ್ಕಾಗಿ ಎಬಿವಿಪಿ ಸಂಕಲ್ಪ ಸಹಿ ಸಂಗ್ರಹ ಅಭಿಯಾನ ನಡೆಯಿತು. https://www.youtube.com/watch?v=x3n2dQLCGw0&t=105s ಡ್ರಗ್ಸ್ ದಂಧೆಯಿಂದ ಇಡೀ ಸಮಾಜವೇ ತಲೆತಗ್ಗಿಸುವಂತಾಗಿದೆ. ಯುವಕರು, ಅಮಾಯಕರು ಬಲಿಯಾಗುತ್ತಿದ್ದಾರೆ. ಮೋಜು ಮಸ್ತಿಗಾಗಿ ಇಡೀ ಜೀವನವನ್ನೇ ಹಾಳು ಮಾಡಿಕೊಳ್ಳುತ್ತಿದ್ದಾರೆ....
- Advertisement -spot_img

Latest News

” 2028ಕ್ಕೆ ಹೆಚ್ಚು ಸೀಟ್‌ ಗೆದ್ದು ಸಿಎಂಗೆ ಉತ್ತರ ಕೊಡೋಣ”

ಶಿವಮೊಗ್ಗ : ಮೈಸೂರಿನಲ್ಲಿ ಕಾಂಗ್ರೆಸ್‌ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಜೆಡಿಎಸ್‌ ಪಕ್ಷದ ಶಾಸಕರ ಬಲ ಕುಸಿಯುತ್ತಿದೆ. ಜೆಡಿಎಸ್‌ 58 ಸ್ಥಾನಗಳನ್ನು ಪಡೆದಿತ್ತು. ಆ ಬಳಿಕ ಅದರಲ್ಲಿ...
- Advertisement -spot_img