Sunday, August 9, 2026

sanjay kumar

ಬಿಆರ್​ಎಸ್​ಗೆ ಮತ್ತೊಂದು ಶಾಕ್- ಶಾಸಕ ಕಾಂಗ್ರೆಸ್ ಸೇರ್ಪಡೆ

ತೆಲಂಗಾಣದಲ್ಲಿ ಕೆ ಚಂದ್ರಶೇಖರ ರಾವ್ ನೇತೃತ್ವದ ಬಿಆರ್‌ಎಸ್​​ ಪಕ್ಷಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ಶಾಸಕ ಸಂಜಯ್ ಕುಮಾರ್ ಆಡಳಿತಾರೂಢ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದಾರೆ. ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಸಂಜಯ್ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸ್ವಾಗತಿಸಿದ್ದಾರೆ. ಈ ಮೂಲಕ ವಿಧಾನಸಭಾ ಚುನಾವಣೆ ನಂತರ ಐವರು ಶಾಸಕರು ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ. ಜೂನ್ 21 ರಂದು ಮಾಜಿ ಅಸೆಂಬ್ಲಿ ಸ್ಪೀಕರ್ ಪೋಚಾರಂ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img