Friday, August 8, 2025

sankalpa shetter

ಬಿಜೆಪಿ ವಿರುದ್ಧ ವಾಕ್ಸಮರಕ್ಕೆ ಜಗದೀಶ್ ಶೆಟ್ಟರ್‌ ಪುತ್ರ ಎಂಟ್ರಿ – ಬಿಜೆಪಿ ವಿರುದ್ಧ ಕಿಡಿ

ಹುಬ್ಬಳ್ಳಿ: ಸದ್ಯ ಬಿಜೆಪಿ ಮತ್ತು ಮಾಜಿ ಸಿಎಂ ಜಗದೀಶ್ ಶೆಟ್ಟರ್‌ ನಡುವಿನ ಟಾಕ್ ಫೈಟ್‌ ಜೋರಾಗಿದೆ. ಶೆಟ್ಟರ್ ಮಾಡುವ ಆರೋಪಕ್ಕೆ ಬಿಜೆಪಿ ನಾಯಕರು ತಿರುಗೇಟು ನೀಡುತ್ತಿದ್ದಾರೆ. ಈ ನಡುವೆ ಮಾತಿನ ಯುದ್ಧಕ್ಕೆ ಶೆಟ್ಟರ್ ಅವರ ಪುತ್ರ ಎಂಟ್ರಿಕೊಟ್ಟಿದ್ದು, ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ. ಜಗದೀಶ್ ಶೆಟ್ಟರ್‌ ಅವರನ್ನ ಗುರಿಯಾಗಿಸಿಕೊಂಡು ಬಿಜೆಪಿ ನಾಯಕರು ಸಾಕಷ್ಟು ಹೇಳಿಕೆ ನೀಡುತ್ತಿದ್ದು,...

Sankalpa Shetter: ಬಕೆಟ್ ಹಿಡಿದು ಟಿಕೆಟ್ ಗಿಟ್ಟಿಸಿಕೊಂಡವರು ಯಾರು ಅನ್ನೋದು ಗೊತ್ತಿದೆ..!

ಹುಬ್ಬಳ್ಳಿ :ರಾಜ್ಯ ರಾಜಕಾರಣದಲ್ಲಿ ಈಗ 'ಬಕೆಟ್' ಎನ್ನುವ ಶಬ್ದ ಬಹಳವಾಗಿಯೇ ಕೇಳಿಬರುತ್ತಿದೆ ಇದಕ್ಕೆ ಕಾರಣ ಕಳೆದ ಬಾರಿ ನಡೆದ ವಿಧಾನಸಭೆ  ಚುನಾವಣೆಯಲ್ಲಿ ಬಹಳ ಜನ ಬಿಜೆಪಿ ಶಾಸಕರಿಗೆ ಟಿಕೆಟ್ ಕೈತಪ್ಪಿಸಿ ಹೊಸಬರಿಗೆ ಮಣೆ ಹಾಕಿರುವ ಹಿನ್ನೆಲೆಯಲ್ಲಿ ಈಗ ಹಲವಾರು ಬಿಜೆಪಿ ನಾಯಕರು ಸ್ವಪಕ್ಷದ ವಿರುದ್ದವೇ ತಿರುಗಿ ಬಿದ್ದಿದ್ದಾರೆ. ಇದಕ್ಕೆ ಸಾಕ್ಷಿ ಎಂಬಂತೆ ಕಳೆದ ನಾಲ್ಕು ದಿನಗಳ...
- Advertisement -spot_img

Latest News

ಸ್ವಚ್ಛ ನಗರಿ ಮೈಸೂರಿಗೆ ಒಂದೇ ಒಂದು ತ್ಯಾಜ್ಯ ಘಟಕವಿಲ್ಲ

ಬೆಂಗಳೂರು ನಂತರ ಕೈಗಾರಿಕಾ ನಗರವಾಗಿ ಬೆಳೆಯುತ್ತಿರುವ ಮೈಸೂರು ಜಿಲ್ಲೆಯಲ್ಲಿ 32 ಸಾವಿರಕ್ಕೂ ಹೆಚ್ಚು ಕೈಗಾರಿಕೆಗಳಿವೆ. ಆದರೆ, ಈ ಕೈಗಾರಿಕೆಗಳಿಂದ ಉತ್ಪತ್ತಿಯಾಗುವ ತ್ಯಾಜ್ಯ ವಸ್ತುಗಳ ಶೇಖರಣೆ ಮತ್ತು...
- Advertisement -spot_img