Sankrant:
ಸೂರ್ಯನು ಮೇಷಾದಿ ದ್ವಾದಶ ರಾಶಿಗಳಿಂದ ಕ್ರಮವಾಗಿ ಪೂರ್ವ ರಾಶಿಯಿಂದ ಉತ್ತರ ರಾಶಿಯೊಳಗೆ ಪ್ರವೇಶಿಸುವುದನ್ನು ಸಂಕ್ರಾಂತಿ ಎಂದು ಕರೆಯುತ್ತಾರೆ . ರೈತರು ಕಷ್ಟಪಟ್ಟು ದುಡಿದಿರುವ ಬೆಳೆಗಳು ಈ ಸಮಯದಲ್ಲಿ ಕೈಗೆ ಬರುವುದರಿಂದ ಇದನ್ನು ರೈತರ ಹಬ್ಬ ಎಂದು ಬಣ್ಣಿಸಲಾಗಿದೆ.ಸಂಕ್ರಾಂತಿ..ಹಬ್ಬ ಎಂದಾಕ್ಷಣ ಮೊದಲು ನೆನಪಾಗುವುದು ಗ್ರಾಮೀಣ ವಾತಾವರಣ ಮತ್ತು ಹೈನುಗಾರಿಕೆ. ಹಳ್ಳಿಗಳಿಂದ ಪಟ್ಟಣಗಳಿಗೆ ವಿವಿಧ ಉದ್ಯೋಗಗಳ ಮೇಲೆ...
Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...