Tuesday, July 14, 2026

Sankrati

ಜೆಡಿಎಸ್ ಸಂಕ್ರಾಂತಿ ಚಿತ್ರಕಲಾ ಸ್ಪರ್ಧೆ; ಹಾಸನದ ಟಿ.ಎಂ.ಧನುಷ್ ರಾಜ್ಯಕ್ಕೆ ಪ್ರಥಮ

Bengaluru News: ಬೆಂಗಳೂರು: ಸಂಕ್ರಾಂತಿ ಹಬ್ಬದ ಪ್ರಯುಕ್ತ ಜೆಡಿಎಸ್ ಪಕ್ಷದ ಸಾಮಾಜಿಕ ಜಾಲತಾಣ ವಿಭಾಗ ಮಕ್ಕಳಿಗಾಗಿ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಹಾಸನದ ಟಿ.ಎಂ.ಧನುಷ್ ಪ್ರಥಮ ಸ್ಥಾನ ಪಡೆದಿದ್ದಾರೆ. ಹುಬ್ಬಳ್ಳಿಯ ಸಾನ್ವಿ ಎರಗೊಪ್ಪಾ ಹಾಗೂ ಶಿರಸಿಯ ಗೋಕುಲ್ ಬಾಲಚಂದ್ರ ಇಬ್ಬರೂ ದ್ವಿತೀಯ ಸ್ಥಾನ ಪಡೆದಿದ್ದಾರೆ. 20 ಮಕ್ಕಳು ತೃತೀಯ ಬಹುಮಾನ ಪಡೆದುಕೊಂಡಿದ್ದಾರೆ.  ಕೇಂದ್ರದ ಭಾರೀ ಕೈಗಾರಿಕೆ...
- Advertisement -spot_img

Latest News

ಓರ್ವ ಯುವತಿಗೆ ಮುಂಬೈನಲ್ಲಿ ಬಾಡಿಗೆ ಮನೆ ಸಿಕ್ಕಿಲ್ಲಾ. ಯಾಕೆ ಗೊತ್ತಾ..? ಗೊತ್ತಾದ್ರೆ ಶಾಕ್ ಆಗ್ತೀರಾ..

Viral News: ನೀವು ಬೆಂಗಳೂರು, ಮುಂಬೈ, ಪುಣೆ, ಹುಬ್ಬಳ್ಳಿ ಹೀಗೆ ಬೃಹತ್ ನಗರಗಳಲ್ಲಿ ಮನೆ ಬಾಡಿಗೆ ನೀಡುವಾಗ, ಕೆಲವರು ನೀವು ನಾನ್‌ವೆಜ್ ತಿಂತೀರಾ..? ನೀವು ಮದುವೆಯಾಗಿದ್ದೀರಾ...
- Advertisement -spot_img