Thursday, December 4, 2025

santhosh lad

ನಾವೆಲ್ಲ ಒಂದಾಗಲು ಕಾಲ ಬಂದಿದೆ – ಮರಾಠ ಸಮಾಜಕ್ಕೆ ಲಾಡ್ ಕರೆ!

ಬೀದರ್‌ನಲ್ಲಿ ನಡೆದ ಸ್ವಾಭಿಮಾನಿ ಮರಾಠ ಸಮಾವೇಶದಲ್ಲಿ, ಮರಾಠ ಸಮುದಾಯದ ಒಗ್ಗಟ್ಟು, ಪ್ರಗತಿ ಮತ್ತು ಶೈಕ್ಷಣಿಕ ಶಕ್ತಿಕರಣದ ಬಗ್ಗೆ ದಿಟ್ಟ ಸಂದೇಶ ನೀಡಿದ್ದಾರೆ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌. ಸಮಾಜವನ್ನು ಗಟ್ಟಿಗೊಳಿಸುವ ಕೆಲಸ ನಮ್ಮೆಲ್ಲರ ಜವಾಬ್ದಾರಿ, ಮರಾಠ ಸಮಾಜದ ಬಂಧುಗಳು ಸಂಕಷ್ಟದಲ್ಲಿದ್ದಾರೆ, ಎಲ್ಲರೂ ಒಂದಾಗಿ ಒಗ್ಗಟ್ಟಿನಿಂದ ಮುಂದೆ ಸಾಗಬೇಕು ಎಂದು...

ಅಂಧರ ಬಾಳಿಗೆ ಹೊಸ ಬೆಳಕು – ಸಂತೋಷ್‌ ಲಾಡ್‌ ಫೌಂಡೇಶನ್‌

ಸೇವಾ ಚಟುವಟಿಕೆಗಳ ಕ್ಷೇತ್ರದಲ್ಲಿ ಸದಾ ಸಕ್ರಿಯವಾಗಿರುವ ಸಂತೋಷ್ ಲಾಡ್ ಫೌಂಡೇಶನ್, ಸಹಾಯ ಕೇಳಿ ಬರುವ ಯಾರನ್ನೂ ಖಾಲಿಹಸ್ತರನ್ನಾಗಿ ಕಳಿಸದ ಸಂಸ್ಥೆಯಾಗಿ ರಾಜ್ಯದಾದ್ಯಂತ ಹೆಸರಾಗಿದೆ. ಧಾರವಾಡ ಜಿಲ್ಲೆಯ ಉಸ್ತುವಾರಿ ಮತ್ತು ಕಾರ್ಮಿಕ ಸಚಿವರಾದ ಸಂತೋಷ್ ಎಸ್. ಲಾಡ್ ಅವರ ಮಾರ್ಗದರ್ಶನದಲ್ಲಿ, ಫೌಂಡೇಶನ್ ಹಲವು ಮಾನವೀಯ ಕಾರ್ಯಗಳನ್ನು ವರ್ಷಗಳಿಂದ ನಿರಂತರವಾಗಿ ನಡೆಸುಕೊಂಡು ಬರುತ್ತಿದೆ. ಇದೀಗ ತಂತ್ರಜ್ಞಾನವನ್ನು ಸೇವೆಗೆ ಜೋಡಿಸುವ...

ಅಸಂಘಟಿತ ಕಾರ್ಮಿಕರಿಗೆ ಸಿಹಿ ಸುದ್ದಿ : 5 ಲಕ್ಷ ಪರಿಹಾರ ಯೋಜನೆ ಜಾರಿ

ಅಸಂಘಟಿತ ಕಾರ್ಮಿಕರ ಹಿತಕ್ಕಾಗಿ ರಾಜ್ಯ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಪ್ರತಿಯೊಬ್ಬ ಕಾರ್ಮಿಕರೂ ಇದರ ಸದುಪಯೋಗ ಪಡೆಯಬೇಕು ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಎಸ್. ಲಾಡ್ ತಿಳಿಸಿದ್ದಾರೆ. ಅವರು ಮಂಡ್ಯದಲ್ಲಿ ನಡೆದ ಅಸಂಘಟಿತ ಕಾರ್ಮಿಕರ ಸ್ಮಾರ್ಟ್ ಕಾರ್ಡ್ ವಿತರಣೆ ಮತ್ತು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸ್ವಿಗ್ಗಿ, ಜೋಮ್ಯಾಟೋ...

ಓರಿಜಿನಲ್‌ ಹಿಂದೂಗಳು ನಮ್ಮ ಹಿಂದೆ – ಸಂತೋಷ್ ಲಾಡ್ ತಿರುಗೇಟು

ಬೆದರಿಕೆ ಕರೆಗಳಿಗೆ ನಾವೆಂದಿಗೂ ಹೆದರುವವರಲ್ಲ. ಸಚಿವ ಪ್ರಿಯಾಂಕ್ ಖರ್ಗೆ ಅವರ ಜೊತೆಗೆ ಇಡೀ ಕಾಂಗ್ರೆಸ್ ಪಕ್ಷ ನಿಂತಿದೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಸ್ಪಷ್ಟಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತದಲ್ಲಿರುವ ಎಲ್ಲಾ ಓರಿಜಿನಲ್‌ ಹಿಂದೂಗಳು ನಮ್ಮ ಹಿಂದೆ ಇದ್ದಾರೆ. ಐಡಿಯಾಲಜಿಯಲ್ಲಿ ವ್ಯತ್ಯಾಸ ಇರಬಹುದು, ಆದರೆ ಯಾರೋ ಬೆದರಿಕೆ ಕರೆ ಮಾಡುತ್ತಿದ್ದಾರೆ. ಯಾರು ಮಾಡ್ತಿದ್ದಾರೆ,...

Hubballi : ಜನತಾ ದರ್ಶನಕ್ಕೆ ಸಚಿವ ಸಂತೋಷ ಲಾಡ್ ಚಾಲನೆ: ಜನರ ಅಹವಾಲು ಆಲಿಸಿದ ಉಸ್ತುವಾರಿ ಸಚಿವರು

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಜನತಾ ದರ್ಶನಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡುವ ಮೂಲಕ ಜನರ ಅಹವಾಲು ಸ್ವೀಕಾರ ಕಾರ್ಯಕ್ಕೆ ಮುನ್ನುಡಿ ಬರೆದಿದ್ದಾರೆ. ಹುಬ್ಬಳ್ಳಿಯ ಸವಾಯಿ ಗಂಧರ್ವ ಸಭಾಭವನದಲ್ಲಿಂದು ಧಾರವಾಡ ಜಿಲ್ಲಾಡಳಿತ ವತಿಯಿಂದ ಹಮ್ಮಿಕೊಂಡ ಕಾರ್ಯಕ್ರಮಕ್ಕೆ ಸಸಿಗೆ ನೀರುಣಿಸುವ ಮೂಲಕ ಕಾರ್ಯಕ್ರಮ ಉದ್ಘಾಟನೆ ಮಾಡಲಾಯಿತು. ಜಿಲ್ಲಾಧಿಕಾರಿ ದಿವ್ಯಪ್ರಭು, ಪೊಲೀಸ್ ಆಯುಕ್ತ,...

Dharwad : ಸಚಿವರ ಹೆಸರೇ ಮರೆತ ಶಿಕ್ಷಣ ಇಲಾಖೆ

ಧಾರವಾಡ ಜಿಲ್ಲೆಯ ಕಲಘಟಗಿ ಪಟ್ಟಣದಲ್ಲಿ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾಗಿರುವ ಶಿಕ್ಷಕರ ದಿನಾಚರಣೆಯ ಆಮಂತ್ರಣ ಪತ್ರಿಕೆಯಲ್ಲಿ ಕ್ಷೇತ್ರದ ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರ ಹೆಸರು ಕೈಬಿಟ್ಟಿರುವುದು ಚರ್ಚೆಗೆ ಗ್ರಾಸವಾಗಿದೆ. https://youtu.be/ZLxzXi_OouM?si=QgcOFNUcIrDH4sCc ಪಟ್ಟಣ ಹೊರವಲಯದಲ್ಲಿರುವ ಗುಡ್ ನ್ಯೂಸ್ ಕಾಲೇಜಿನಲ್ಲಿ ಸೆ.6ರಂದು ಸರ್ವಪಲ್ಲಿ ರಾಧಾಕೃಷ್ಣನ ಅವರ ಜನ್ಮ ದಿನ ಪ್ರಯುಕ್ತ ಶಿಕ್ಷಕರ ದಿನಾಚರಣೆ ಹಾಗೂ ಪ್ರತಿಭಾ...

ಐಟಿ, ಇಡಿ, ಸಿಬಿಐ ಕೇಂದ್ರದ ವ್ಯಾಪ್ತಿಯಲ್ಲಿವೆ: ಅವರು ಮಾಡಿದ್ದೇ ಆಟ ಎಂದ ಲಾಡ್

Dharwad Political News: ಧಾರವಾಡ: ಬೆಂಗಳೂರಿನಲ್ಲಿ ನಡೆದ ಐಟಿ ದಾಳಿಯಲ್ಲಿ ಸಿಕ್ಕ 40 ಕೋಟಿ ಹಣ ಕಾಂಗ್ರೆಸ್‌ಗೆ ಸೇರಿದ್ದು ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಪ್ರತಿಕ್ರಿಯೆ ನೀಡಿದ್ದಾರೆ. ಧಾರವಾಡದಲ್ಲಿ ಮಾತನಾಡಿರುವ ಅವರು, ವಿರೋಧ ಪಕ್ಷದವರು ಸಾಮಾನ್ಯವಾಗಿ ಈ ರೀತಿಯ ಆರೋಪ ಮಾಡಿಯೇ ಮಾಡುತ್ತಾರೆ. ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದೆ. ಐಟಿ,...

’75 ವರ್ಷ ನಾವು ಚಿಲ್ಲರೆ ಮೇಲೆ ಕಟ್ಟಿದ ಬುನಾದಿ ಮೇಲೆ ಇವರು ನೋಟು ಮಾಡಿದ್ರು’

Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಸಚಿವ ಸಂತೋಷ್ ಲಾಡ್,  ನೂತನ ಸಂಸತ್ ನಲ್ಲಿ ರಾಷ್ಟ್ರಪತಿ ಕರೆದುಕೊಂಡು ಯಾಕೆ ವಾಕ್ ಮಾಡಲಿಲ್ಲ..? ಎಂದು ಪ್ರಶ್ನಿಸಿದ್ದಾರೆ. ಅಲ್ಲದೇ, ಸೆಲೆಬ್ರಿಟಿ ಕರೆದುಕೊಂಡು ಬಂದು ಮಹಿಳಾ ಮೀಸಲಾತಿ ಪಾಸ್ ಮಾಡಿದ್ರು. ಅವತ್ತು ರಾಷ್ಟ್ರಪತಿ ಎಲ್ಲಿದ್ರು..? ಅವರು ಆದಿವಾಸಿ ಅಲ್ವಾ..? ಎಂದು ಕಾಂಗ್ರೆಸ್‌ನ DNA ನಲ್ಲಿ ಚಿಲ್ಲರೆ ರಾಜಕಾರಣ ಎಂದ...

ಮೋದಿ‌ ಅವರು 10 ವರ್ಷದಲ್ಲಿ ದೇಶವನ್ನ ದಿವಾಳಿ ಮಾಡಿದ್ದಾರೆ: ಸಚಿವ ಸಂತೋಷ್ ಲಾಡ್

Political News: ಧಾರವಾಡ : ಕಾವೇರಿ ನೀರು ತಮಿಳುನಾಡಿಗೆ ಬಿಟ್ಟ ವಿಚಾರದ ಬಗ್ಗೆ ಸಚಿವ ಸಂತೋಷ್ ಲಾಡ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಸಿಎಂ ಅವರಿಗೆ ಎಲ್ಲವೂ ಮಾಹಿತಿ ಇದೆ. ನಾವು ಈ ವಿಚರಾವಾಗಿ ಸಾಕಷ್ಟು ಪ್ರಯತ್ನ ಮಾಡಿದ್ದೇವೆ. ಆದರೆ ಸುಪ್ರೀಂ ಕೋರ್ಟ್ ಆದೇಶವನ್ನು ಪಾಲನೆ ಮಾಡಬೇಕು. ಎಷ್ಟು ನೀರು ಬಿಡಬೇಕು ಎಂಬುದರ ಬಗ್ಗೆ...

ನೆಹರುರನ್ನು ಬೈಯೋದಕ್ಕೆ ನಿಮಗೆ ಅರ್ಹತೆ ಇದೆಯಾ?: ಬಿಜೆಪಿಗೆ ಸಂತೋಷ್ ಲಾಡ್ ಪ್ರಶ್ನೆ..

Dharwad News: ಧಾರವಾಡ: ಧಾರವಾಡಕ್ಕೆ ಭೇಟಿ ಕೊಟ್ಟಿದ್ದ ಸಚಿವ ಸಂತೋಷ್ ಲಾಡ್, ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ. ಯಾವ ಯಾವ ಇಲಾಖೆಯಲ್ಲಿ ಹಗರಣ ಆಗಿದೆ ಎಲ್ಲವನ್ನ ತನಿಖೆ ಮಾಡಲಾಗುತ್ತಿದೆ. ವಿಪಕ್ಷದಲ್ಲಿದ್ದಾಗ ನಾವು ಒತ್ತಾಯ ಮಾಡಿದ್ದೆವೆ. ಆದರೆ ಈಗ ನಮ್ಮದೆ ಆಡಳಿತವಿದೆ ಅದಕ್ಕೆ ತನಿಖೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ. ಅದರಲ್ಲೂ ಆರೋಗ್ಯ ಇಲಾಖೆಯಲ್ಲಿ ದೊಡ್ಡ ಮಟ್ಟದ ಅವ್ಯವಹಾರ ಆಗಿದೆ. ಬೇರೆ...
- Advertisement -spot_img

Latest News

ಮೈಸೂರಿಗೆ ಮೆಗಾ ಅಪ್‌ಗ್ರೇಡ್! 4 KSRTC ಹೊಸ ಡಿಪೋ

ಮೈಸೂರಿನ ಸಾರಿಗೆ ವ್ಯವಸ್ಥೆ ಸುಧಾರಣೆಗೆ ಕೆಎಸ್‌ಆರ್‌ಟಿಸಿ ನಾಲ್ಕು ಹೊಸ ಬಸ್ ಡಿಪೋಗಳನ್ನು ಸ್ಥಾಪಿಸಲು ಯೋಜನೆ ರೂಪಿಸಿದೆ. ‘ಗ್ರೇಟರ್ ಮೈಸೂರು’ ಘೋಷಣೆ ಮತ್ತು ಹೊರವರ್ತುಲ ರಸ್ತೆ ನಿರ್ಮಾಣದ...
- Advertisement -spot_img