Friday, December 5, 2025

santhosh lad

Santhosh Lad : ಜೋಶಿಯವರದ್ದು ಬೇಸ್ ಲೆಸ್ ಆರೋಪ : ಸಚಿವ ಸಂತೋಷ್ ಲಾಡ್

Hubballi News : ಹುದ್ದೆಗಳನ್ನು ಹರಾಜಿಗೆ ಇಟ್ಟಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿಕೆ ವಿಚಾರವಾಗಿ ಹುಬ್ಬಳ್ಳಿಯಲ್ಲಿ ತಿರುಗೇಟು ಕೊಟ್ಟ ಕಾರ್ಮಿಕ ಸಚಿವ ಸಂತೋಷ್ ಲಾಡ್, ಹಿಂದೆ ಕಲಘಟಗಿಯಲ್ಲಿ ಬ್ರಷ್ಟಾಚಾರ ಇದೆ ಎಂದು ಅವರು ಆರೋಪ ಮಾಡಿದ್ರು, ಪ್ರಗತಿ ಪರಿಶೀಲನೆ ಸಭೆಯಲ್ಲಿ ಜೋಶಿ ಮಾತಾಡಿದ್ರು. ಇದೀಗ ನಮ್ಮ ಮೇಲೆ ಆರೋಪ ಮಾಡ್ತೀದಾರೆ. ಇದು ಬೇಸಲೇಸ್...

Santhosh Lad : ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಪಕ್ಷವನ್ನು ಡ್ಯಾಮೇಜ್ ಮಾಡೋಕೆ ಮುಂದಾಗಿವೆ :  ಸಚಿವ ಸಂತೋಷ್ ಲಾಡ್

Hubballi News : ಬಿಜೆಪಿ ಜೆಡಿಎಸ್ ಕಾಂಗ್ರೆಸ್ ಪಕ್ಷವನ್ನು ಡ್ಯಾಮೇಜ್ ಮಾಡೋಕೆ ಮುಂದಾಗಿವೆ ಎಂದು ಹುಬ್ಬಳ್ಳಿಯಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿಕೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮದ ಮುಂದೆ ಮಾತನಾಡಿದ ಸಚಿವ ಸಂತೋಷ್ ಲಾಡ್ ಬಿಜೆಪಿ ಹಾಗು ಜೆಡಿಎಸ್ ವಿರುದ್ದ ವಾಗ್ದಾಳಿ ನಡೆಸಿದರು. ಲೋಕಸಭೆ ಚುನಾವಣೆ ಹಿನ್ನಲೆ ಕಾಂಗ್ರೆಸ್ ಇಮೇಜ್ ಡ್ಯಾಮೇಜ್ ಮಾಡಲು‌ ಸಂಚಿನಿಂದ ಮಾತಾಡ್ತೀದಾರೆ...

‘ಪ್ರಪಂಚದ ರಿಚೆಸ್ಟ್ ಪಾರ್ಟಿ ಬಿಜೆಪಿ. ಅವರ ಪಕ್ಷದಲ್ಲಿ 30 ಸಾವಿರ ಕೋಟಿ ಇದೆ’

Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಸಚಿವ ಸಂತೋಷ್ ಲಾಡ್, ಫುಡ್ ಕಾಪೋರೇಷನ್ ಆಫೀಸ್ ಇಂಡಿಯಾದವರು ನಮಗೆ ಅಕ್ಕಿ ಕೊಡ್ತೇನೆ ಅಂದಿದ್ರು. 7.50 ಲಕ್ಷ ಟನ್ ಅಕ್ಕಿ ಸ್ಟಾಕ್ ಇದ್ರೂ ಸಹ ನಮಗೆ ಲಿಖಿತ ರೂಪದಲ್ಲಿ ಕೊಡ್ತೀವಿ ಅಂತ ಹೇಳಿ ವಾಪಸ್ ಪಡೆದಿದ್ದಾರೆ. ಅಷ್ಟು ದೊಡ್ಡ ಮೊತ್ತದ ಅಕ್ಕಿ ಖರೀದಿಗೆ ಸ್ವಲ್ಪ ಮಟ್ಟಿಗೆ ಅನಾನುಕೂಲ...

‘ಸಿದ್ದರಾಮಯ್ಯ ಅಂದ್ರೆ ಚಾಂಪಿಯನ್. ಇಡೀ ದೇಶಕ್ಕೆ ಉತ್ತಮ ಸಿಎಂ ಸಿಕ್ಕಿದ್ದಾರೆ. ಅದು ನಮ್ಮ ಹೆಮ್ಮೆ’

Dharwad News: ಧಾರವಾಡ: ಧಾರವಾಡ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್, ಇಂದು ಮಾಧ್ಯಮದೊಂದಿಗೆ ಮಾತನಾಡಿದ್ದು, ಈ ವೇಳೆ ಸಿದ್ದರಾಮಯ್ಯರನ್ನ ಹಾಡಿ ಹೊಗಳಿದ್ದಾರೆ. ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಸಭೆ ನಡೆದಿದ್ದು, ಈ ಸಭೆಯಲ್ಲಿ ಸಿದ್ದರಾಮಯ್ಯ ಭಾಷಣ ಮಾಡಿದ್ದರು. ಇದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಲಾಡ್, ಸಿದ್ದರಾಮಯ್ಯ ಅಂದ್ರೆ ಚಾಂಪಿಯನ್. ನಮ್ಮ ಇಡೀ ದೇಶಕ್ಕೆ ಉತ್ತಮ ಸಿಎಂ ನಮಗೆ ಸಿಕ್ಕಿದ್ದಾರೆ ಅದು...

‘ಇದೇನಿದು ಇಷ್ಟೊಂದು ಹೊಲಸು ವ್ಯವಸ್ಥೆ ಇದೆ. ಸಾರ್ವಜನಿಕ ಆಸ್ಪತ್ರೆಯಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಿ’

Hubballi News: ಹುಬ್ಬಳ್ಳಿ: ಇಂದು ಹುಬ್ಬಳ್ಳಿಗೆ ಆಗಮಿಸಿದ ಸಚಿವ ಸಂತೋಷ್ ಲಾಡ್, ಕಿಮ್ಸ್ ಆಸ್ಪತ್ರೆಗೆ ಧಿಡೀರನೆ ಭೇಟಿ ನೀಡಿದ್ದಾರೆ. ಅಲ್ಲದೇ ಆಸ್ಪತ್ರೆಯಲ್ಲಿ ಸ್ವಚ್ಛತೆ ಕಾಪಾಡಿಲ್ಲವೆಂದು ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡಿದ್ದಾರೆ. ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಕಿಮ್ಸ್ ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರತಾನಿಗೆ ಲಾಡ್ ಬುದ್ಧಿಮಾತು ಹೇಳಿದ್ದು, ಇದೇನಿದು ಇಷ್ಟೊಂದು ಹೊಲಸು ವ್ಯವಸ್ಥೆ ಇದೆ. ಸಾರ್ವಜನಿಕ ಆಸ್ಪತ್ರೆಯಲ್ಲಿ ಸ್ವಚ್ಛತೆ...

ಕರ್ನಾಟಕ ಅಷ್ಟೇ ಅಲ್ಲದೇ ಇಡೀ ದೇಶದ ಜನತೆ ನೋಡ್ತಾ ಇದೆ: ಅಕ್ಕಿ ಭಾಗ್ಯದ ಬಗ್ಗೆ ಸಚಿವ ಲಾಡ್‌ ಮಾತು..

Hubballi News: ಹುಬ್ಬಳ್ಳಿ: ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಚಿವ ಸಂತೋಷ್ ಲಾಡ್ ಆಗಮಿಸಿ, ಮಾಧ್ಯಮದ ಜೊತೆ ಮಾತನಾಡಿದ್ದು, 5 ಕೆಜಿ ಅಕ್ಕಿ ಖರೀದಿ ಬಗ್ಗೆ ಕೇಂದ್ರ ಸರ್ಕಾರ ಮಾತು ಕೊಟ್ಟಿತ್ತು. ಈ ಕಾರ್ಯಕ್ರಮ ಯಶಸ್ವಿ ಆಗಬಾರದು ಅಂತ ಈಗ ಹಿಂದೆ ಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ. ಅಲ್ಲದೇ, ಬೇರೆ ರಾಜ್ಯಗಳಿಂದ ಖರೀದಿ ಮಾಡೋಕೆ ಮುಖ್ಯಮಂತ್ರಿಗಳು ಮುಂದಾಗಿದ್ದಾರೆ. ಬಹುತೇಕ...

ಹು-ಧಾ ಪಾಲಿಕೆ ಚುನಾವಣೆ: ಸಂತೋಷ್ ಲಾಡ್ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರ ಸಭೆ

Hubballi News: ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಸಮೀಪಿಸುತ್ತಿದ್ದಂತೆ, ಬಿಜೆಪಿ ನಾಯಕರನ್ನು ದಾಂಡೇಲಿ ರೆಸಾರ್ಟ್‌ಗೆ ಕರೆದೊಯ್ಯಲಾಗಿದೆ. ಇಂದಿಗೆ ಮೂರನೇ ದಿನವಾಗಿದ್ದು, ಹು-ಧಾ ಮಹಾನಗರ ಪಾಲಿಕೆಯ ಸದಸ್ಯರ ರೆಸಾರ್ಟ್ ರಾಜಕೀಯ ಮುಂದುವರೆದಿದೆ. ಇನ್ನೊಂದೆಡೆ ಪಾಲಿಕೆ ಅಧಿಕಾರಕ್ಕೆ ಕೈ ನಾಯಕರು ತಂತ್ರ ನಡೆಸಿದ್ದು, ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಟೀಮ್ ರೆಡಿ ಮಾಡಲಾಗಿದೆ. ಕಾಂಗ್ರೆಸ್ ನಾಯಕರು ಜಿಲ್ಲಾ...

ಹುಬ್ಬಳ್ಳಿ ಇಎಸ್ಐ ಆಸ್ಪತ್ರೆಯಲ್ಲಿ ಹಾವುಗಳ ಹಾವಳಿ: ಆತಂಕದಲ್ಲಿಯೇ ಸಿಬ್ಬಂದಿ ಹಾಗೂ ಸಾರ್ವಜನಿಕರು

Hubballi News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಇಎಸ್ಐ ಆಸ್ಪತ್ರೆಯಲ್ಲಿ ಹಾವುಗಳ ಹಾವಳಿಯೇ ಹೆಚ್ಚಾಗಿದೆ. ಇಲ್ಲಿನ ಜನರು ಹಾಗೂ ಸಿಬ್ಬಂದಿ ಸಾಕಷ್ಟು ಭಯದಲ್ಲಿಯೇ ಓಡಾಡುವಂತಾಗಿದೆ. ಈ ಹಿಂದೆ ಸಾಕಷ್ಟು ಹಾವುಗಳನ್ನು ರಕ್ಷಣೆ ಮಾಡಲಾಗಿತ್ತು. ಆದರೆ ಮತ್ತೆ ಹಾವುಗಳ ಹಾವಳಿ ಹೆಚ್ಚಾಗಿದೆ. ಕಾರ್ಮಿಕ ಇಲಾಖೆಯ ಇಎಸ್ಐ ಆಸ್ಪತ್ರೆಯ ಆವರಣದಲ್ಲಿ ಹಾವುಗಳು ಓಡಾಡುವುದು ಸರ್ವೇ ಸಾಮಾನ್ಯವಾಗಿದೆ. ಇಲ್ಲಿನ ಪರಿಸರದ ಅವ್ಯವಸ್ಥೆಯಿಂದ...

‘ನಾವು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ, ಮುಂದಿನ ದಿನಗಳಲ್ಲಿ ಉಳಿದ ಗ್ಯಾರಂಟಿ ಜಾರಿ ಮಾಡಲಿದ್ದೇವೆ’

Hubballi Political News: ಹುಬ್ಬಳ್ಳಿಯಲ್ಲಿ ಕಾರ್ಮಿಕ ಸಚಿವ ಸಂತೋಷ ಲಾಡ್ ಮಾತನಾಡಿದ್ದು, ನಾವು ಚುನಾವಣಾ ಮುನ್ನ ನೀಡಿದ ಐದು ಗ್ಯಾರಂಟಿಗಳಲ್ಲಿ ಒಂದನ್ನ ಇಂದು ಜಾರಿ ಮಾಡಿದ್ದೇವೆ. ಶಕ್ತಿ ಯೋಜನೆ ಅಡಿ ಮಹಿಳೆಯರಿಗೆ ಸಾರಿಗೆ ಬಸ್ ನಲ್ಲಿ ಉಚಿತ ಪ್ರಯಾಣ ಕ್ಕೆ ವ್ಯವಸ್ಥೆ ಮಾಡಲಾಗಿದೆ.  ರಾಜ್ಯದ ಎಲ್ಲ ಕಡೆಗಳಲ್ಲಿ ಏಕಕಾಲಕ್ಕೆ ಚಾಲನೆ ಸಿಕ್ಕಿದೆ. ನಾವು ಕೊಟ್ಟ...

ಡಿಕೆಶಿಯವರನ್ನ ಭೇಟಿ ಮಾಡಿ, ಬಿ ಫಾರ್ಮ್ ಪಡೆದ ಸಂತೋಷ್ ಲಾಡ್..

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ 2023 ರಲ್ಲಿ ಕಲಘಟಗಿ-ಅಳ್ನಾವರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ನ ಅಧಿಕೃತ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಮಾಜಿ ಸಚಿವ ಶ್ರೀ ಸಂತೋಷ್ ಲಾಡ್ ಅವರು ಇಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಂದ ಬಿ ಫಾರ್ಮ್ ಪಡೆದುಕೊಂಡರು. ಈಗಾಗಲೇ ಚುನಾವಣಾ ಪ್ರಚಾರ ಪ್ರಾರಂಭಿಸಿರುವ ಲಾಡ್ ಅವರು ಕ್ಷೇತ್ರದಾದ್ಯಂತ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. https://karnatakatv.net/kolar-congress-candidate-kotthooru-manjunath-statement-about-election/ https://karnatakatv.net/fight-betweet-congress-workers-at-kolar-congress-office/ https://karnatakatv.net/fight-betweet-congress-workers-at-kolar-congress-office/
- Advertisement -spot_img

Latest News

ಮೈಸೂರಿಗೆ ಮೆಗಾ ಅಪ್‌ಗ್ರೇಡ್! 4 KSRTC ಹೊಸ ಡಿಪೋ

ಮೈಸೂರಿನ ಸಾರಿಗೆ ವ್ಯವಸ್ಥೆ ಸುಧಾರಣೆಗೆ ಕೆಎಸ್‌ಆರ್‌ಟಿಸಿ ನಾಲ್ಕು ಹೊಸ ಬಸ್ ಡಿಪೋಗಳನ್ನು ಸ್ಥಾಪಿಸಲು ಯೋಜನೆ ರೂಪಿಸಿದೆ. ‘ಗ್ರೇಟರ್ ಮೈಸೂರು’ ಘೋಷಣೆ ಮತ್ತು ಹೊರವರ್ತುಲ ರಸ್ತೆ ನಿರ್ಮಾಣದ...
- Advertisement -spot_img