Saturday, April 20, 2024

Santonsh Lad

ಸಿಎಂ, ಡಿಕೆಶಿ ಸೇರಿ ಹಲವು ನಾಯಕರ ಕೊಠಡಿ ಮೇಲೆ ಐಟಿ ರೇಡ್..!

ಹುಬ್ಬಳ್ಳಿ:  ಉಪಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಇರೋ ಬೆನ್ನಲ್ಲೇ ಇದೀಗ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಉಳಿದುಕೊಂಡಿರೋ ಕೊಠಡಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಲೋಕಸಭೆ ಚುನಾವಣೆ ಸಂದರ್ಭದಲ್ಲಿ ನಡೆದ ರೈಡ್ ಮಾದರಿಯಲ್ಲೇ ಕುಂದಗೋಳ ಉಪಚುನಾವಣೆಯಲ್ಲೂ ತೆರಿಗೆ ಅಧಿಕಾರಿಗಳು ದಾಳಿ ನಡೆಸಿ, ಮುಖ್ಯಮಂತ್ರಿ ಕುಮಾರಸ್ವಾಮಿ, ಸಚಿವ ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್, ಜೆಡಿಎಸ್...
- Advertisement -spot_img

Latest News

ಇದೇನಾ ನಿಮ್ಮ ಮೊಹಬ್ಬತ್ ಕೀ ದುಕಾನ್?? ನಾಚಿಕೆಗೇಡು ಕಾಂಗ್ರೆಸ್: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Political News: ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದು, ನೇಹಾ ಮರ್ಡರ್ ಕೇಸ್ ಸೇರಿ, ಗದಗಿನಲ್ಲಿ ಕೊಲೆಯ ಬಗ್ಗೆಯೂ ಜೋಶಿ,...
- Advertisement -spot_img