Tuesday, April 1, 2025

Santosh LAd

ವಿಶೇಷಚೇತನ ಮಕ್ಕಳೊಂದಿಗೆ ವಿಶೇಷವಾಗಿ ಜನ್ಮದಿನ ಆಚರಿಸಿಕೊಂಡ ಉಸ್ತುವಾರಿ ಸಚಿವ ಸಂತೋಷ್‌ ಲಾಡ್

Political News: ಧಾರವಾಡ, ಫೆ. 27: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು, ಧಾರವಾಡದ ಶಿಕ್ಷಕಿಯರ ತರಬೇತಿ ಕೇಂದ್ರದಲ್ಲಿ ವಿಶೇಷಚೇತನ ಮಕ್ಕಳು ಹಾಗೂ ಅವರ ಪಾಲಕರೊಂದಿಗೆ ಸಂವಾದ ನಡೆಸುವ ಮೂಲಕ ತಮ್ಮ ಜನ್ಮದಿನವನ್ನು ವಿಶೇಷವಾಗಿ ಆಚರಿಸಿಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿಶೇಷಚೇತನ ಮಕ್ಕಳು ಅತ್ಯಂತ ದೃಢನಿಶ್ಚಯದ ಮಕ್ಕಳು. ತುಂಬಾ...

ನಮ್ಮ ದೇಶದಲ್ಲಿ ವೈಚಾರಿಕತೆಯನ್ನ ಪ್ರಮೋಟ್ ಮಾಡುವ ಕೆಲಸ ನಡಿತಾ ಇದೆ: ಸಚಿವ ಸಂತೋಷ್ ಲಾಡ್

Hubli News: ಹುಬ್ಬಳ್ಳಿ: ಇಂದು ಹುಬ್ಬಳ್ಳಿಯಲ್ಲಿ ಮಾತನಾಡಿರುವ ಸಚಿವ ಸಂತೋಷ್ ಲಾಡ್, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಯಾವ ರಾಜಕೀಯ ಪಕ್ಷ, ನಾಯಕರೂ ಶಾಶ್ವತ ಇಲ್ಲಾ. ಶಾಶ್ವತ ಇರೋದು ದೇಶದ ಜನ ಹಾಗೂ ಸಂವಿಧಾನ ಅಷ್ಟೇ. ಅದಕ್ಕೆ ಧಕ್ಕೆ ತರುವಂತ ಕೆಲಸ ಬಿಜೆಪಿ ಅವರು ಮಾಡ್ತಾ ಇದ್ದಾರೆ ಎಂದು ಸಂತೋಷ್ ಲಾಡ್ ಹೇಳಿದ್ದಾರೆ. ಅಮಿತ್ ಶಾ ಜೊತೆ...

50ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡು ನಾನು ಲಕ್ಕಿ ರಾಸ್ಕಲ್ ಎಂದ ಸಚಿವ ಸಂತೋಷ್ ಲಾಡ್

Dharwad News: ಧಾರವಾಡ: ಧಾರವಾಡದಲ್ಲಿ ಸಚಿವ ಸಂತೋಷ್ ಲಾಡ್ ತಮ್ಮ 50ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ವೇಳೆ ಮಾಧ್ಯಮದವರ ಜೊತೆ ಮಾತನಾಡಿರುವ ಲಾಡ್, ನನಗೆ ಈಗ 50 ವರ್ಷ. ನಾನು ಲಕ್ಕಿ ರಾಸ್ಕಲ್. ಸಾಕಷ್ಟು ಕಾಲ ರಾಜಕೀಯ ಜೀವನ ಕಳೆದಿದ್ದೇನೆ. ನಾನು ಆಶೀರ್ವಾದದಿಂದ ಬೆಳೆದಿದ್ದೇನೆ. ನಾನು ಸಣ್ಣ ವಯಸ್ಸಿನಲ್ಲಿ ತಂದೆಯನ್ನ ಕಳೆದುಕೊಂಡಿದ್ದೇನೆ. ನಮ್ಮ...

ಸಚಿವ ಸಂತೋಷ್ ಲಾಡ್ 50ನೇ ವರ್ಷದ ಹುಟ್ಟುಹಬ್ಬ: ಇವು ಅದ್ಭುತ ರಾಜಕಾರಣಿಯ ಮೆಚ್ಚುಗೆಯ ಕೆಲಸಗಳು

Political News: ಸಚಿವ ಸಂತೋಷ್ ಲಾಡ್ 50ನೇ ವರ್ಷದ ಹುಟ್ಟುಹಬ್ಬದ ಆಚರಣೆ ನಿರುದ್ಯೋಗ ಸಮಸ್ಯೆ ಕಿತ್ತೊಗೆಯಲು ಪಣತೊಟ್ಟ ಕಾರ್ಮಿಕ ಸಚಿವ ಇಂದಿನ ಯುವ ಪೀಳಿಗೆಗೆ ಮಾದರಿ ರಾಜಕಾರಣಿ ಈ ಸಚಿವರು ನೀವೇನಾದ್ರೂ ಕಾಂಗ್ರೆಸ್‌ನಲ್ಲಿ ಅತ್ಯುತ್ತಮ ಸಚಿವರು ಯಾರು ಅಂತಾ ಕೇಳಿದ್ರೆ, ಇಂದಿನ ಯುವ ಪೀಳಿಗೆಯಲ್ಲಿ, ಅದರಲ್ಲೂ ಉತ್ತರಕರ್ನಾಟಕದ ಹಲವು ಯುವಕ ಯುವತಿಯರು ಹೇಳೋದು, ಸಚಿವ ಸಂತೋಷ್ ಲಾಡ್ ಹೆಸರು. ಹೌದು, ಕಾರ್ಮಿಕ...

ಕಾರ್ಮಿಕರ ಮಾಹಿತಿ ಸರ್ಕಾರಕ್ಕೆ ನೀಡಿ ಉದ್ಯೋಗಿಗಳ ಪರವಾದ ನೀತಿ ರೂಪಿಸಲು ಸಹಕರಿಸಿ: ಸಚಿವ ಸಂತೋಷ್ ಲಾಡ್

Bengaluru News: ಬೆಂಗಳೂರು : ಐಟಿ ಕಂಪನಿಗಳಲ್ಲಿ ಎಷ್ಟು ಉದ್ಯೋಗಿಗಳಿದ್ದಾರೆ. ಅವರಲ್ಲಿ ಪುರುಷರು ಎಷ್ಟು, ಮಹಿಳೆಯರು ಎಷ್ಟು ಎಂಬ ಮಾಹಿತಿ ಸರ್ಕಾರದ ಬಳಿ ಇರುವುದಿಲ್ಲ. ಉದ್ಯೋಗಿಗಳನ್ನು ಕೆಲಸಕ್ಕೆ ತೆಗೆದುಕೊಳ್ಳುವಾಗ ಯಾವ ನಿಯಮಗಳನ್ನು ತಿಳಿಸಿರುತ್ತೀರಿ. ಕೆಲಸದಿಂದ ತೆಗೆದುಹಾಕುವಾಗ ಯಾವ ಶಿಷ್ಟಾಚಾರ ಅನುಸರಿಸಲಾಗುತ್ತದೆ ಎಂಬ ಬಗ್ಗೆ ಸಹ ಸರ್ಕಾರಕ್ಕೆ ಮಾಹಿತಿ ಇರುವುದಿಲ್ಲ. ಇದೆಲ್ಲದರ ಬಗ್ಗೆ ಸರ್ಕಾರದೊಂದಿಗೆ ಮಾಹಿತಿ...

ಕಲಬುರಗಿಯಲ್ಲಿ ಕಾರ್ಮಿಕನ ಶವ ಎಳೆದೊಯ್ದ ಕೇಸ್: ಅಮಾನವೀಯ ಕೃತ್ಯ ಎಂದ ಸಚಿವ ಲಾಡ್

Dharwad News: ಧಾರವಾಡ: ಕಲಬುರಗಿಯಲ್ಲಿ ಕಾರ್ಮಿಕನ ಶವ ಎಳೆದೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಧಾರವಾಡದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿಕೆ ನೀಡಿದ್ದಾರೆ. ಇದು ಒಂದು ಅಮಾನವಿಯ‌ ಕೃತ್ಯ. ಮನುಷ್ಯನಿಗೆ ಮನುಷ್ಯತ್ವ ಇಲ್ಲ ಎನ್ನುವಂತ ಸಮಾಜ ನಿರ್ಮಾಣ ಆಗಿದೆ ಎಂದು ಅನಿಸುತ್ತಿದೆ. ಹಿಂದೆ‌ ವಿಜಯಪುರದಲ್ಲಿ‌ ಕೂಡಾ ಒಬ್ಬನಿಗೆ ಥಳಿಸಿದ್ದ ಪ್ರಕರಣ ನಡೆದಿದೆ. ಇಲ್ಲಿ ಕಾರ್ಮಿಕರೇ ಅಲ್ಲಿ ಶವ‌...

ಅಪಘಾತ ಗಾಯಾಳುವನ್ನು ತಮ್ಮ ಕಾರಿನಲ್ಲೇ ಆಸ್ಪತ್ರೆಗೆ ದಾಖಲಿಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

Political News: ಬಾಗಲಕೋಟೆ: ಜಿಲ್ಲೆಯ‌ ಮುಧೋಳ ತಾಲ್ಲೂಕಿನ ಲೋಕಾಪುರದಲ್ಲಿ ನಡೆದ ಅಪಘಾತದ ಗಾಯಾಳುವನ್ನು ಕಾರ್ಮಿಕ ಸಚಿವ ಸಂತೋಷ್ ಲಾಡ್‌ ಅವರು ತಮ್ಮದೇ ಕಾರಿನಲ್ಲಿ ಕರೆದೊಯ್ದು ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದಿದ್ದಾರೆ. ಬಾಗಲಕೋಟೆ ಜಿಲ್ಲೆ‌ ಮುಧೋಳ ತಾಲ್ಲೂಕಿನ ಲೋಕಾಪುರ. ಬಾಗಲಕೋಟೆ ಜಿಲ್ಲೆ‌ ಮುಧೋಳ ತಾಲ್ಲೂಕಿನ ಲೋಕಾಪುರದಲ್ಲಿ ಟ್ರ್ಯಾಕ್ಟರ್ ಹಿಂಬದಿ ಹೊರಟಿದ್ದ ಬೈಕ್ ಸವಾರ ಆಯತಪ್ಪಿ ಬಿದ್ದು ಗಾಯಗೊಂಡಿದ್ದರು. ಈ...

ಶ್ರೀ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌

Dharwad News: ಧಾರವಾಡ: ಸಮಾಜದಲ್ಲಿ ಸಣ್ಣ ಸಣ್ಣ ಸಮುದಾಯಗಳು ಸಂಘಟಿತರಾಗಿ ತಮ್ಮ ಅಭಿವೃದ್ಧಿಗಾಗಿ ರಾಜಕೀಯ, ಶೈಕ್ಷಣಿಕ, ಆರ್ಥಿಕ ಸೌಲಭ್ಯಗಳನ್ನು ಪಡೆಯಲು ಮುಂದೆ ಬಂದಲ್ಲಿ ಸರಕಾರದಿಂದ ಮತ್ತು ತಮ್ಮ ಪೌಂಡೆಶನ್ ಮೂಲಕ ಅಗತ್ಯ ನೆರವು ನೀಡುವುದಾಗಿ ಕಾರ್ಮಿಕ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು ಹೇಳಿದರು. ನಗರದ ಆಲೂರು ವೆಂಕಟರಾವ್ ಸಾಂಸ್ಕತಿಕ...

ಬಿಜೆಪಿಯಲ್ಲಿಯೂ ಪ್ರಧಾನಿ ಬದಲಾವಣೆ ಬಗ್ಗೆ ಚರ್ಚೆ ನಡೀತಿದೆ: ಸಚಿವ ಸಂತೋಷ್ ಲಾಡ್‌ ವಾಗ್ದಾಳಿ

Hubli News: ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಸಚಿವ ಸಂತೋಷ್ ಲಾಡ್ ಮಾಧ್ಯಮದ ಜೊತೆ ಮಾತನಾಡಿದ್ದು, ದೆಹಲಿ ಚುನಾವಣೆ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ. ಸತ್ಯ ಹೇಳಬೇಕಾಗುತ್ತೆ, ಸರ್ವೇ ಪ್ರಕಾರ ನಮ್ಮ ಪಕ್ಷ 5-10 ಗೆಲ್ಲುತ್ತೆ. ಆಪ್ ಪಕ್ಷ ಮೊದಲು, ಸೆಕೆಂಡು ಬಿಜೆಪಿ ಇದೆ. ರಾಹುಲ್ ಗಾಂಧಿ ಅವರನ್ನ ಇನ್ನು ದೇಶದ ಜನ ಅರ್ಥ ಮಾಡ್ಕೊಂಡಿಲ್ಲ. ಅವರ ಫಿಲೋಸಫಿ ಜನರಿಗೆ...

ಧಾರವಾಡ ಪಾಲಿಕೆಗೆ ನರೇಂದ್ರ-ಮುಮ್ಮಿಗಟ್ಟಿ ಗ್ರಾಮ ಸೇರ್ಪಡೆಯಾಗಬಾರದೆಂದು ರೈತರ ಪ್ರತಿಭಟನೆ

Dharwad News: ಧಾರವಾಡ: ಹುಬ್ಬಳ್ಳಿ ಮತ್ತು ಧಾರವಾಡ ಮಹಾನಗರ ಪಾಲಿಕೆಯಿಂದ ಧಾರವಾಡ ಪಾಲಿಕೆ ಪ್ರತ್ಯೆಕವಾಗುತ್ತದೆ ಎಂದು ಕೆಲ ದಿನಗಳ ಹಿಂದಷ್ಟೇ ಘೋಷಣೆಯಾಗಿತ್ತು. ಆದರೆ ಧಾರವಾಡ ಪಾಲಿಕೆಗೆ ನರೇಂದ್ರ ಮತ್ತು ಮುಮ್ಮಿಗಟ್ಟಿ ಗ್ರಾಮ ಸೇರ್ಪಡೆಯಾಗಬಾರದು ಎಂದು ಇಲ್ಲಿನ ರೈತರು ಪ್ರತಿಭಟನೆ ನಡೆಸಿದ್ದಾರೆ. ನಮ್ಮ ಗ್ರಾಮವನ್ನು ಪಾಲಿಕೆಯಿಂದ ಕೈ ಬಿಡಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುತ್ತೇವೆ...
- Advertisement -spot_img

Latest News

ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಬೆಳ್ಳಿ ಪ್ರಕಾಶ್ ವಿರುದ್ಧ ಅವಿಶ್ವಾಸ ನಿರ್ಣಯ: ಅಧ್ಯಕ್ಷರ ಬದಲಾವಣೆ ಸಾಧ್ಯತೆ

News: ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ, ಬಿಜೆಪಿಯ ಪ್ರಕಾಶ್ ಬೆಳಗಲಿ ವಿರುದ್ಧ ಬ್ಯಾಂಕ್‌ನ 8 ಜನ ಸದಸ್ಯರು ಅಸಮಾಧಾನ ಹೊರಹಾಕಿದ್ದು, ಪ್ರಕಾಶ್ ಅಧಿಕಾರ ಕಳೆದುಕೊಳ್ಳುವ ಸಾಧ್ಯತೆ ಇದೆ. ಲಕ್ಷ್ಮಣ್...
- Advertisement -spot_img