Sunday, August 2, 2026

santosh lad foundation

ಪ್ರತಿಭಾವಂತ ವಿದ್ಯಾರ್ಥಿನಿಗೆ ನೆರವಾದ ಸಂತೋಷ್ ಲಾಡ್ ಜಪಾನ್‌ಗೆ ತೆರಳಲು ಧನಸಹಾಯ

ಧಾರವಾಡ: ಜಿಲ್ಲೆಯ ಕುಂದಗೋಳ‌ ತಾಲೂಕಿನ ಕಳಸ ಗ್ರಾಮದ ವಿದ್ಯಾರ್ಥಿನಿ ಪುಟ್ಟವ್ವ ರಮೇಶ ಬಾಲ್ಕೆ ಅವರಿಗೆ ಕಾರ್ಮಿಕ ಇಲಾಖೆಯ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ‌ ಸಚಿವ ಸಂತೋಷ್ ಲಾಡ್ ಅವರು ಸಂತೋಷ್ ಲಾಡ್ ಫೌಂಡೇಶನ್ ವತಿಯಿಂದ ರೂ, 25,000 ಸಹಾಯಧನ ಮಾಡಿದರು. ವಿದ್ಯಾರ್ಥಿನಿಯು ಕಳಸದ ಸರಕಾರಿ ಪ್ರೌಢಶಾಲೆಯಲ್ಲಿ 10 ನೇ ತರಗತಿ ಓದುತ್ತಿದ್ದು, ಜಪಾನ್‌ನಲ್ಲಿ ನಡೆಯುತ್ತಿರುವ ʼಇನ್‌ಸ್ಪೈರ್...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img