Monday, April 27, 2026

santosh lad foundation

ಪ್ರತಿಭಾವಂತ ವಿದ್ಯಾರ್ಥಿನಿಗೆ ನೆರವಾದ ಸಂತೋಷ್ ಲಾಡ್ ಜಪಾನ್‌ಗೆ ತೆರಳಲು ಧನಸಹಾಯ

ಧಾರವಾಡ: ಜಿಲ್ಲೆಯ ಕುಂದಗೋಳ‌ ತಾಲೂಕಿನ ಕಳಸ ಗ್ರಾಮದ ವಿದ್ಯಾರ್ಥಿನಿ ಪುಟ್ಟವ್ವ ರಮೇಶ ಬಾಲ್ಕೆ ಅವರಿಗೆ ಕಾರ್ಮಿಕ ಇಲಾಖೆಯ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ‌ ಸಚಿವ ಸಂತೋಷ್ ಲಾಡ್ ಅವರು ಸಂತೋಷ್ ಲಾಡ್ ಫೌಂಡೇಶನ್ ವತಿಯಿಂದ ರೂ, 25,000 ಸಹಾಯಧನ ಮಾಡಿದರು. ವಿದ್ಯಾರ್ಥಿನಿಯು ಕಳಸದ ಸರಕಾರಿ ಪ್ರೌಢಶಾಲೆಯಲ್ಲಿ 10 ನೇ ತರಗತಿ ಓದುತ್ತಿದ್ದು, ಜಪಾನ್‌ನಲ್ಲಿ ನಡೆಯುತ್ತಿರುವ ʼಇನ್‌ಸ್ಪೈರ್...
- Advertisement -spot_img

Latest News

Mondagodu: NMD ಜಮೀರ್ ಅಹ್ಮದ್ ದರ್ಗಾವಾಲೆ ಹ* ಕೇಸ್: ಐವರು ಆರೋಪಿಗಳ ಬಂಧನ

Uttara Kannada News: ಮುಂಡಗೋಡಿನ NMD ಜಮೀರ್ ಅಹ್ಮದ್ ದರ್ಗಾವಾಲೆಯ ಭೀಕರ ಹತ್ಯೆಯ ಅಸಲೀಯತ್ತನ್ನು ಮುಂಡಗೋಡ ಪೊಲೀಸ್ರು ಬೇಧಿಸಿದ್ದಾರೆ. ಹತ್ಯೆ ನಡೆದ 24 ಗ‌ಂಟೆಯೊಳಗಾಗಿ ಐವರು...
- Advertisement -spot_img