Saturday, June 13, 2026

santosh lad foundation

ಪ್ರತಿಭಾವಂತ ವಿದ್ಯಾರ್ಥಿನಿಗೆ ನೆರವಾದ ಸಂತೋಷ್ ಲಾಡ್ ಜಪಾನ್‌ಗೆ ತೆರಳಲು ಧನಸಹಾಯ

ಧಾರವಾಡ: ಜಿಲ್ಲೆಯ ಕುಂದಗೋಳ‌ ತಾಲೂಕಿನ ಕಳಸ ಗ್ರಾಮದ ವಿದ್ಯಾರ್ಥಿನಿ ಪುಟ್ಟವ್ವ ರಮೇಶ ಬಾಲ್ಕೆ ಅವರಿಗೆ ಕಾರ್ಮಿಕ ಇಲಾಖೆಯ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ‌ ಸಚಿವ ಸಂತೋಷ್ ಲಾಡ್ ಅವರು ಸಂತೋಷ್ ಲಾಡ್ ಫೌಂಡೇಶನ್ ವತಿಯಿಂದ ರೂ, 25,000 ಸಹಾಯಧನ ಮಾಡಿದರು. ವಿದ್ಯಾರ್ಥಿನಿಯು ಕಳಸದ ಸರಕಾರಿ ಪ್ರೌಢಶಾಲೆಯಲ್ಲಿ 10 ನೇ ತರಗತಿ ಓದುತ್ತಿದ್ದು, ಜಪಾನ್‌ನಲ್ಲಿ ನಡೆಯುತ್ತಿರುವ ʼಇನ್‌ಸ್ಪೈರ್...
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img