Political News: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ, ಸೋನಮ್ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದಾರೆ. ಇದರಿಂದ ಅವರ ಆರೋಗ್ಯ ಹದಗೆಟ್ಟಿದ್ದು, ದ್ರವಾಹಾರ ನೀಡುವಂತೆ ಕೋರ್ಟ್ ಆದೇಶಿಸಿದೆ.
ಈ ವಿಷಯದ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಮಾಜಿ ಸಚಿವ ಸಂತೋಷ್ ಲಾಡ್, ಪ್ರಧಾನಿ ಮೋದಿಯನ್ನು ಮತ್ತು ಕೇಂದ್ರ...
Hubli News: ರಾಜ್ಯ ಸಚಿವ ಸಂಪುಟ ವಿಸ್ತರಣೆ ಚರ್ಚೆಗಳ ನಡುವೆಯೇ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ವಿವಿಧೆಡೆ ಪ್ರತಿಭಟನೆಗಳು ಮುಂದುವರಿದಿವೆ. ಧಾರವಾಡ ಜಿಲ್ಲೆಯ ಕುಂದಗೋಳ ಪಟ್ಟಣದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಅಭಿಮಾನಿಗಳು ಸಂತೋಷ್ ಲಾಡ್ ಮತ್ತು ಸಲೀಂ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.
ರಾಜ್ಯ ಸಚಿವ ಸಂಪುಟದಲ್ಲಿ ಧಾರವಾಡ ಜಿಲ್ಲೆಗೆ...
Political News: ಇಂದು ಉಪಹಾರ ಕೂಟದಲ್ಲಿ ಸಿಎಂ ಸಿದ್ದರಾಮಯ್ಯ ತಾನು ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಮುಂದಿನ ಸಿಎಂ ಯಾರಾಗ್ತಾರೆ ಅನ್ನೋದು ಹೈಕಮಾಂಡ್ ಹೇಳತ್ತೆ ಎಂದು ಹೇಳಿರುವ ಅವರು, ಮುಂದಿನ ಸಿಎಂ ಯಾರು ಅನ್ನೋ ಕುತೂಹಲ ಹಾಗೆ ಇರುವಂತೆ ಮಾಡಿದ್ದಾರೆ.
ಆದರೆ ತಮ್ಮ ನೆಚ್ಚಿನ ನಾಯಕ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಕ್ಕೆ, ಸಚಿವ...
ಪರಿಣತ ಕಾರ್ಮಿಕರ ಕೊರತೆ ಎದುರಿಸುತ್ತಿರುವ ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಕೆಲಸ ಮಾಡುವ ಕ್ಷಮೆತೆಯಿರುವ ರಾಜ್ಯದ ಕಾರ್ಮಿಕರಿಗೆ ಅವಕಾಶ ಕಲ್ಪಿಸುವ ಸಂಬಂಧ ಕಾರ್ಮಿಕ ಸಚಿವ ಸಂತೋಷ್ ಲಾಡ್ ಇಂದು ವಿಧೌಸೌಧದಲ್ಲಿ ಸಭೆ ನಡೆಸಿದರು.
ಇಸ್ರೇಲ್ ಅಧಿಕಾರಿಗಳ ಜೊತೆ ಸಚಿವ ಸಂತೋಷ್ ಲಾಡ್
ರಾಜ್ಯದ ಕಟ್ಟಡ ಕಾರ್ಮಿಕರು ಸೇರಿದಂತೆ ವಿವಿಧ ವಲಯಗಳ ಕಾರ್ಮಿಕರಿಗೆ ಇಸ್ರೇಲ್ ಸೇರಿದಂತೆ ವಿವಿಧ...
ಎಸ್ಐಆರ್ ಅಡಿ ಪಶ್ಚಿಮ ಬಂಗಾಳದಲ್ಲಿ 27 ಲಕ್ಷ ಮತ ತೆಗೆದು ಹಾಕಲಾಯಿತು. ಈ ದೇಶದಲ್ಲಿ ಇರುವಂತ ಅವರಿಗೆ ಮತ ಹಾಕಲು ಅವಕಾಶ ಕೊಡಲಿಲ್ಲ, ಹೆಸರು ಸರಿ ಇರಲಿಲ್ಲ ಎಂದು ಮತ ಹಾಕಲು ಅವಕಾಶ ಕೊಡಲಿಲ್ಲ. ದೇಶದಲ್ಲಿ 13 ಕೋಟಿ ಮತದಾರರನ್ನು ಟಾರ್ಗೆಟ್ ಮಾಡಲಾಗಿದೆ. ಯುಪಿಯಲ್ಲಿ 3 ಕೋಟಿ, ಪಶ್ಚಿಮ ಬಂಗಾಳದಲ್ಲಿ 91 ಲಕ್ಷ ಮತದಾರರ...
Political News: ಕರ್ನಾಟಕ ಟಿವಿ ಜತೆ ಸಚಿವ ಸಂತೋಷ್ ಲಾಡ್ ಮಾತನಾಡಿದ್ದು, ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಚುನಾವಣಾ ಪ್ರಚಾರದ ಬಗ್ಗೆ ಮಾತನಾಡಿರುವ ಲಾಡ್, ಎಲ್ಲರಿಗೂ ಜವಾಬ್ದಾರಿ ನೀಡಿದಂತೆ ನನಗೂ ಜವಾಬ್ದಾರಿ ನೀಡಿದ್ದಾರೆ. ಅದೇ ರೀತಿ ನಾನು 3 ದಿನ ಬಾಗಲಕೋಟೆಗೆ ಹೋಗಿ ಅಲ್ಲಿ ಪ್ರಚಾರ ಮಾಡಿ, ಇದೀಗ ದಾವಣಗೆರೆ ಪ್ರಚಾರಕ್ಕೆ ಬಂದಿದ್ದೇನೆ. ಕ್ಯಾಂಪೇನ್ ಮಾಡಿದ್ದೇನೆ...
Political News: ಸಾಮಾಜಿಕ ಸಮಾನತೆ ಸಾಧ್ಯವಾಗಬೇಕಾದರೆ ಆರ್ಥಿಕ ಸಮಾನತೆ ಬಹಳ ಮುಖ್ಯ. ಇಂತಹ ಆರ್ಥಿಕ ಸಮಾನತೆ ಸಾಧಿಸಲು ಎಲ್ಲ ವರ್ಗದ ಜನರಿಗೆ ಸೂಕ್ತ ವೇದಿಕೆ ಮತ್ತು ಅವಕಾಶಗಳನ್ನು ಕಲ್ಪಿಸುವುದು ಅತಿ ಅಗತ್ಯವಾಗುತ್ತದೆ. ಸೂಕ್ತ ವೇದಿಕೆ ಮತ್ತು ಅವಕಾಶಗಳು ಸಿಗಲು ಬೇಕಾದ ವಿದ್ಯಾರ್ಹತೆ ಮತ್ತು ಸೂಕ್ತ ವಾತಾವರಣ ಅತ್ಯಂತ ಪ್ರಾಥಮಿಕವಾದ ಅಗತ್ಯಗಳಾಗಿವೆ. ಇಂತಹ ಅಗತ್ಯಗಳನ್ನು ಪೂರೈಸಬೇಕಾದುದು...
ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ಆರಂಭಿಸಲು ಉದ್ದೇಶಿಸಿರುವ Electric Rapid Transit (E-RT) ಯೋಜನೆ ಕುರಿತು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು, ಬೆಳಗಾವಿಯ ಸುವರ್ಣ ಸೌಧದಲ್ಲಿ ಸಭೆ ನಡೆಸಿ, ಪ್ರಾತ್ಯಕ್ಷಿಕೆ ವೀಕ್ಷಿಸಿದರು.
ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹಾಗೂ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಯೋಜನೆ...
ಬೀದರ್ನಲ್ಲಿ ನಡೆದ ಸ್ವಾಭಿಮಾನಿ ಮರಾಠ ಸಮಾವೇಶದಲ್ಲಿ, ಮರಾಠ ಸಮುದಾಯದ ಒಗ್ಗಟ್ಟು, ಪ್ರಗತಿ ಮತ್ತು ಶೈಕ್ಷಣಿಕ ಶಕ್ತಿಕರಣದ ಬಗ್ಗೆ, ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ದಿಟ್ಟ ಸಂದೇಶ ನೀಡಿದ್ದಾರೆ. ಸಮಾಜವನ್ನು ಗಟ್ಟಿಗೊಳಿಸುವ ಕೆಲಸ ನಮ್ಮೆಲ್ಲರ ಜವಾಬ್ದಾರಿ, ಮರಾಠ ಸಮಾಜದ ಬಂಧುಗಳು ಸಂಕಷ್ಟದಲ್ಲಿದ್ದಾರೆ. ಎಲ್ಲರೂ ಒಂದಾಗಿ ಒಗ್ಗಟ್ಟಿನಿಂದ ಮುಂದೆ ಸಾಗಬೇಕು ಎಂದು...
Bagalakote: ಬಾಗಲಕೋಟೆಯಲ್ಲಿಂದು ಜನರನ್ನು ಉದ್ದೇಶಿಸಿ ಭಾಷಣ ಮಾಡಿದ ಸಚಿವ ಸಂತೋಷ್ ಲಾಡ್ ಅವರು, ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹಿಂದೂ ಕೋಡ್ ಬಿಲ್ ಜಾರಿಗೆ ತಂದ ಬಗ್ಗೆ ಮಾತನಾಡಿದ್ದಾರೆ.
ಬಾಬಾ ಸಾಹೇಬ್ ಅವರು ಬರೀ ದಲಿತರ ಪರ ಹೋರಾಡಿದ್ದು ಮಾತ್ರವಲ್ಲದೇ, ಅವರು ಭಾರತಕ್ಕೆ ಹಿಂದೂ ಕೋಡ್ ಬಿಲ್ ತಂದರು. ಯಾಕೆ ತಂದರೆಂದರೆ, ಈ ದೇಶದಲ್ಲಿ ಮುಂಚೆ...