Saturday, January 18, 2025

Santosh LAd

ಅಪರಾಧ ಪ್ರಕರಣ ನಡೆದ ಕೂಡಲೇ ಕಾನೂನು ವ್ಯವಸ್ಥೆ ಹದಗೆಟ್ಟಿದೆ ಅನ್ನೋದು ಸರಿಯಲ್ಲ: ಸಂತೋಷ್ ಲಾಡ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಾತನಾಡಿದ್ದು, ಅಧಿಕಾರ ಹಂಚಿಕೆ ವಿಚಾರ ಹೈಕಮಾಂಡ್ ತೀರ್ಮಾನಿಸುತ್ತೆ. ಯಾರು ಸಿಎಂ ಆಗಬೇಕು ಯಾರು ಸಿಎಂ ಆಗಬಾರದು ಅನ್ನೋ ವಿಚಾರ ಹೈಕಮಾಂಡ್ ಗೆ ಬಿಟ್ಟದ್ದು. ದಲಿತ ಸಿಎಂ ಆಗಬೇಕೋ, ದಲಿತ ಸಿಎಂ ಆಗಬಾರದು ಅನ್ನೋದಕ್ಕೆ ನಾನು ಉತ್ತರ ಕೊಡಲ್ಲ. ಸಿಎಲ್‌ಪಿ ಸಭೆಯಲ್ಲಿ ಯಾರ ಪರವಾಗಿ ಕೈ...

ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಮತಾಂಧರ ಹಾವಳಿ‌ ಹೆಚ್ಚಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಿಟಿ ರವಿ ಪ್ರಕರದಲ್ಲಿ ಸಭಾಪತಿ ಹಾಗೂ ಸರ್ಕಾರದ ನಡುವೆ ಸಂಘರ್ಷ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸರ್ಕಾರ ಈ ರೀತಿ ಸಂಘರ್ಷ ಮಾಡುವುದು ಸರಿಯಲ್ಲ. ಸರ್ಕಾರ ಶಾಸಕಾಂಗದ ಮೇಲೆ ಸವಾರಿ ಮಾಡುತ್ತಿದೆ. ಸಭಾಪತಿ ಬಸವರಾಜ ಹೊರಟ್ಟಿಯವರು ಅನೇಕ ಸಲಹೆ ಸೂಚನೆ ನೀಡಿದ್ದಾರೆ. ಸರ್ಕಾರ ಅದನ್ನ ಪಾಲನೆ...

ಮೋಟಾರು ಸಾರಿಗೆ ಇತರೆ ಸಂಬಂಧಿತ ಕಾರ್ಮಿಕರ ಕ್ಷೇಮಾಭಿವೃದ್ಧಿ ಮಂಡಳಿಯ ಪ್ರಥಮ ಸಭೆ

Political News: ಬೆಂಗಳೂರು: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು, ಇಂದು ವಿಕಾಸಸೌಧದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಉಪಸ್ಥಿತಿಯಲ್ಲಿ ಕರ್ನಾಟಕ ರಾಜ್ಯ ಮೋಟಾರು ಸಾರಿಗೆ ಹಾಗೂ ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಮಂಡಳಿಯ ಮೊದಲನೇ ಸರ್ವ ಸದಸ್ಯರ ಸಭೆಯನ್ನು ನಡೆಸಿದರು. ಮಂಡಳಿಯ ಮೂಲಕ ನೀಡಲಾಗುವ...

ಮತ್ತಿಬ್ಬರು ಅಯ್ಯಪ್ಪ ಮಾಲಾಧಾರಿಗಳ ಸಾವು: ಸಚಿವ ಸಂತೋಷ್ ಲಾಡ್ ಸಂತಾಪ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ಅಚ್ಚವ್ವನ ಕಾಲೋನಿಯ ಅಯ್ಯಪ್ಪ ದೇವಸ್ಥಾನದಲ್ಲಿ ಗ್ಯಾಸ್ ಸೋರಿಕೆಯಾಗಿ ಉಂಟಾದ ಸ್ಫೋಟದಲ್ಲಿ ಗಾಯಗೊಂಡು ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 9 ಜನರ ಪೈಕಿ ಮತ್ತೆ ಇಬ್ಬರು ಮಾಲಾಧಾರಿಗಳು ಮೃತಪಟ್ಟಿದ್ದು, ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ಸಂತಾಪ ಸೂಚಿಸಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ...

Santosh Lad ; ಸರ್ಕಾರಿ ನೌಕರರಿಗೆ ಬಟ್ಟೆ ರೂಲ್ಸ್! ; ವಾರಕ್ಕೆ 1 ದಿನ ಖಾದಿ ಕಂಪಲ್ಸರಿ!

ಕಾರ್ಮಿಕ ಸಚಿವ ಸಂತೋಷ್ ಲಾಡ್, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿಯೊಂದನ್ನು ಮನವಿ ಮಾಡಿದ್ದಾರೆ. ದೇಶದಲ್ಲಿ ಸಂವಿಧಾನಕ್ಕೆ 75ನೇ ವರ್ಷದ ಸಂಭ್ರಮಾಚರಣೆ ಹಾಗೆ ಬೆಳಗಾವಿಯಲ್ಲಿ ಕೈ ಅಧಿವೇಶನದ ಶತಮಾನೋತ್ಸವ.ಈ ಎರಡು ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿಸಲು ಸಂತೋಷಗ ಲಾಡ್ ಅವರು ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.ವಾರದ ಒಂದು ದಿನ ಖಾದಿ ಬಟ್ಟೆಯನ್ನು ಕಡ್ಡಾಯವಾಗಿ ಸರ್ಕಾರಿ ನೌಕರರು ಧರಿಸಲು ಸುತ್ತೋಲೆ ಹೊರಡಿಸುವಂತೆ,...

ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಸಚಿವ ಸಂತೋಷ್ ಲಾಡ್, ಗೃಹಸಚಿವ ಜಿ.ಪರಮೇಶ್ವರ್

Hubli News: ಹುಬ್ಬಳ್ಳಿ: ಸಚಿವರಾದ ಸಂತೋಷ ಲಾಡ್ , ಪರಮೇಶ್ಬರ ಇಂದು ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದರು. ಸಿಲಿಂಡರ್ ಸೋರಿಕೆ ಪ್ರಕರಣ ಹಿನ್ನೆಲೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸಚಿವರು ಭೇಟಿ ನೀಡಿದರು. ಹುಬ್ಬಳ್ಳಿಯ ಸಾಯಿ ನಗರದ ಈಶ್ವರ ದೇವಸ್ಥಾನದಲ್ಲಿ ಸಿಲಿಂಡರ್ ಸೋರಿಕೆಯಾಗಿ ಒಂಬತ್ತು ಜನ ಮಾಲಾಧಾರಿಗಳು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳು ಅಯ್ಯಪ್ಪ ಮಾಲಾಧಾರಿಗಳು ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ...

ಕಾರ್ಮಿಕರಿಗಾಗಿ 7 ಎಕರೆ ಪ್ರದೇಶದಲ್ಲಿ 2500 ಮನೆ ನಿರ್ಮಾಣ: ಸಚಿವ ಸಂತೋಷ ಲಾಡ್

Hubli News: ಹುಬ್ಬಳ್ಳಿ: ಕಾರ್ಮಿಕರ ಹಿತದೃಷ್ಟಿಯಿಂದ ಧಾರವಾಡ ಜಿಲ್ಲೆಯಲ್ಲಿ ಎರಡು ಅಂಬೇಡ್ಕರ್ ಸೇವಾ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗುವುದು ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್ ಹೇಳಿದರು. ಗೋಕುಲ ರಸ್ತೆಯ ಗೋಕುಲ ಗಾರ್ಡನ್‌‌ನಲ್ಲಿ ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಹಾಗೂ ಕರ್ನಾಟಕ...

ಬಡವರಿಗೆ ಭೂಮಿ ಕೊಟ್ಟವರು ನಾವು, ವಕ್ಪ್ ಹೆಸರಲ್ಲಿ ಭೂಮಿ ಕಬಳಿಸೋದಿಲ್ಲ: ಸಚಿವ ಸಂತೋಷ ಲಾಡ್

Hubli News: ಹುಬ್ಬಳ್ಳಿ: ಬಡವರಿಗೆ ಭೂಮಿ ಕೊಟ್ಟವರು ಕಾಂಗ್ರೆಸ್ಸಿನವರು.ಉಳುವವನೆ ಭೂಮಿ ಒಡೆಯ ಕಾರ್ಯಕ್ರಮ ಮಾಡಿದ್ದೆ ಕಾಂಗ್ರೇಸ್. ಬಿಜೆಪಿ ಅವಾಗ ಸಾಹುಕಾರ ಪರವಾಗಿ ಕಾರ್ಯಕ್ರಮಕ್ಕೆ ವಿರೋಧ ಮಾಡಿದ್ದರು ಎಂದು ಹುಬ್ಬಳ್ಳಿಯಲ್ಲಿ ಸಚಿವ ಸಂತೋಷ್ ಲಾಡ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಬಳ್ಳಾರಿಯಲ್ಲಿ ಬಾಂನಂತೀಯರ ಸಾವು ವಿಚಾರಕ್ಕೆ ಸಂಬಂಧ ಪಟ್ಟ ಸಚಿವರು...

ಬಿಜೆಪಿ ನಿರಂತರ ಆಪರೇಷನ್ ಕಮಲ ಮಾಡುತ್ತಿದೆ: ಕಾರ್ಮಿಕ ಸಚಿವ ಸಂತೋಷ ಲಾಡ್ ವಾಗ್ದಾಳಿ

Hubli News: ಹುಬ್ಬಳ್ಳಿ: ಕೇಂದ್ರದ ಬಿಜೆಪಿ ಸರ್ಕಾರ ಆಪರೇಷನ್ ಕಮಲ ನಿರಂತರ ಪ್ರಯತ್ನ ಮಾಡುತ್ತಿದೆ. ಆಪರೇಷನ್ ಕಮಲ ಮಾಡುವುದರಲ್ಲಿ ಬಿಜೆಪಿ‌ ನಿಸ್ಸಿಮರು. ಕಳೆದ 16 ತಿಂಗಳಿಂದ ನಿರಂತರ ಪ್ರಯತ್ನ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ತಮ್ಮ ಜೊತೆ ಜನ ಬೆಂಬಲ ಇದೆ ಅದನ್ನೇ ಹೇಳಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. https://youtu.be/I1lHVkpZEoE ನಗರದಲ್ಲಿಂದು...

ನವಗ್ರಹ ತೀರ್ಥಕ್ಷೇತ್ರದಲ್ಲಿ ಪದವಿ ಪ್ರದಾನ ಸಮಾರಂಭ: ಸಚಿವ ಲಾಡ್‌ಗೆ ಶ್ರಮಜೀವಿ ಪ್ರಶಸ್ತಿ ಪ್ರದಾನ..!

Hubli News: ಹುಬ್ಬಳ್ಳಿ: ವಿದ್ಯಾರ್ಥಿ ಜೀವನದಲ್ಲಿ ಬಹುಮುಖ್ಯ ಘಟ್ಟ ಎಂದರೇ ಪದವಿ ಪ್ರದಾನ. ಅದೆಷ್ಟೋ ದಿನಗಳ ಓದಿನ ಶ್ರಮಕ್ಕೆ ಪೂರಕವಾಗಿ ಪಡೆಯುವ ಅದೊಂದು ಪದವಿ ಪ್ರದಾನದ ಸಂಭ್ರಮದ ಖುಷಿಯಂತೂ ಹೇಳ ತೀರದಾಗಿದೆ. ಈ ನಿಟ್ಟಿನಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿ ಕೂಗಳತೆಯ ದೂರದಲ್ಲಿರುವ ವರೂರಿನಲ್ಲಿ‌ ಇಂತಹದೊಂದು ಸಂಭ್ರಮದ ಕ್ಷಣಗಳಿಗೆ ಸಾಕ್ಷಿಯಾಗಿದೆ. ಹುಬ್ಬಳ್ಳಿ ತಾಲೂಕಿನ ವರೂರಿನ ನವಗ್ರಹ ತೀರ್ಥಕ್ಷೇತ್ರದ ಸಭಾ...
- Advertisement -spot_img

Latest News

Kottigehara: ಯುವ ಕೃಷಿಕನಿಗೆ ಹೃದಯಾಘಾತ: ಚಿಕಿತ್ಸೆ ಕೊಡಿಸುವ ಮುನ್ನವೇ ಕೊನೆಯುಸಿರು

Chikkamagaluru News: ಚಿಕ್ಕಮಗಳೂರಿನ ಮೂಡಿಗೆರೆಯ ಕೊಟ್ಟಿಗೆಹಾರದಲ್ಲಿ ಯುವ ಕೃಷಿಕನೋರ್ವ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. 35 ವರ್ಷ ವಯಸ್ಸಿನ ಹೆಚ್.ಆರ್.ಚೇತನ್ ಎಂಬಾತನೇ ಮೃತ ದುರ್ದೈವಿಯಾಗಿದ್ದು, ಇವರು ಬಿಜೆಪಿಯ ಯುವ...
- Advertisement -spot_img