Thursday, February 6, 2025

Santosh LAd

ಪಶುಸಂಗೋಪನಾ ಇಲಾಖೆ ಅಧಿಕಾರಿಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಸಚಿವ ಸಂತೋಷ್‌ ಲಾಡ್‌

Dharwad Political News: ಧಾರವಾಡ, ನ. 18: ಅಳ್ನಾವರ ತಾಲೂಕಿನ ಬೆಣಚಿ ಗ್ರಾಮ ಪಂಚಾಯಿತಿಯಲ್ಲಿ ನಡೆದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ ಪಶುಸಂಗೋಪನಾ ಇಲಾಖೆ ಅಧಿಕಾರಿಯನ್ನು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು ತರಾಟೆಗೆ ತೆಗೆದುಕೊಂಡರು. ಕಲಘಟಗಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೆಣಚಿ ಗ್ರಾಮ ಪಂಚಾಯಿತಿಯಲ್ಲಿ ನಡೆದ ಅಹವಾಲು ಸ್ವೀಕಾರ ಸಭೆಗೆ...

10 ವರ್ಷದಿಂದ ಮನೆಗಾಗಿ ಅಲೆದಾಡಿದ್ದ ವಿಶೇಷ ಚೇತನ‌ ಮಹಿಳೆ ಬದುಕಿಗೆ ಬಂಗಾರವಾದ ಜನತಾ ದರ್ಶನ

Dharwad News: ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ನೇತೃತ್ವದಲ್ಲಿ ನಡೆಸಿದ ಜನತಾ ದರ್ಶನ ಕಾರ್ಯಕ್ರಮ ವಿಶೇಷ ಚೇತನ ಮಹಿಳೆ ಪಾಲಿಗೆ ದೀಪಾವಳಿ ಹಬ್ಬದ ಶುಭ ಸಂದರ್ಭದಲ್ಲಿ ಬಂಗಾರವಾಗಿದೆ. 2 ಕಾಲಿಲ್ಲದೇ ಮಗನನ್ನು ಸಾಕಿ ಸಲುಹುತ್ತಿರುವ, ಬದುಕಿನ ಬಂಡಿ‌ ಸಾಗಿಸಲು ಕಷ್ಟಪಡುತ್ತಿರುವ ಮಹಿಳೆ ಪಾಲಿಗೆ ನೀಜಕ್ಕೂ ನವೆಂಬರ್ 6 ರಂದು ನಡೆದ...

ಮಳೆಯಿಂದ ಬರ ಪರಿಶೀಲನೆ ಮೊಟಕು: ರೈತರ ಅಹವಾಲು ಸ್ವೀಕರಿಸಿದ ಸಚಿವ ಸಂತೋಷ ಲಾಡ್

Hubballi Political News: ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಕೈಗೊಂಡಿದ್ದ ಬರ ಪರಿಶೀಲನೆ ಅಧ್ಯಯನವು ಮಳೆಯಾಗಿದ್ದ ಹಿನ್ನೆಲೆಯಲ್ಲಿ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದಲ್ಲಿಯೇ ಮೊಟಕುಗೊಳಿಸಿ ಗ್ರಾಮಸ್ಥರ ಅಹವಾಲು ಸ್ವೀಕರಿಸಿದರು. ಕುಸುಗಲ್ ಗ್ರಾಮ ಪಂಚಾಯತಿಯಲ್ಲಿ ಗ್ರಾಮಸ್ಥರು ಹಾಗೂ ರೈತರ ಅಹವಾಲು ಸ್ವೀಕರಿಸಿದರು. ಅಲ್ಲದೇ ರೈತರು ತಮ್ಮ ಕಷ್ಟವನ್ನು ಸಚಿವರ ಮುಂದೆ ಹೇಳಿಕೊಂಡಿದ್ದು,...

ಮಳೆಗೆ ಧನ್ಯವಾದ ತಿಳಿಸಿದ ಸಚಿವ ಲಾಡ್: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ..!

Hubballi Political News: ಹುಬ್ಬಳ್ಳಿ: ಸರ್ಕಾರ ಬಿಳಿಸುವ ಪ್ರವೃತ್ತಿ ಇರೋರು ಬಿಜೆಪಿ ಅವರಿಗೆ. ಅಧಿಕಾರಕ್ಕಾಗಿ ಸರ್ಕಾರವನ್ನೇ ಬೀಳಿಸಿದವರು ಬಿಜೆಪಿಗರು. ನಮ್ಮಲ್ಲಿ ಯಾವುದೇ ಕಿತ್ತಾಟವಿಲ್ಲ. ಅಧಿಕಾರಕ್ಕಾಗಿ ಮಧ್ಯ ಪ್ರದೇಶ, ಗೋವಾ ಸರ್ಕಾರವನ್ನು ಬೀಳಿಸಿದ್ರು ಎಂದು ಸಚಿವ ಸಂತೋಷ ಲಾಡ್ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬರ ಪರಿಶೀಲನೆ ವೇಳೆಯಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, 6 ಭಾಗದಲ್ಲಿ...

ಜನತಾ ದರ್ಶನದಲ್ಲಿ ಮನೆಗಾಗಿ ಮೊರೆ ಇಟ್ಟ ವಿಶೇಷ ಚೇತನ ಮಹಿಳೆ: ಇದಕ್ಕೆ ಸಚಿವ ಲಾಡ್ ಹೇಳಿದ್ದೇನು..?

Political News: ಧಾರವಾಡ: ದೇವಸ್ಥಾನ ಕಟ್ಟೆಯೊಂದರ ಮೇಲೆ ತಾನು ವಾಸ ಮಾಡುತ್ತಿದ್ದು, ತನಗೆ ಸೂರು ಒದಗಿಸಬೇಕು ಎಂದು ವಿಶೇಷ ಚೇತನ ಮಹಿಳೆಯೊಬ್ಬರು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರಿಗೆ ಮೊರೆ ಇಟ್ಟಿದ್ದಾರೆ. ಧಾರವಾಡ ತಾಲೂಕಿನ ಚಿಕ್ಕಮಲ್ಲಿಗವಾಡ ಗ್ರಾಮದ ಶಂಕ್ರಮ್ಮ ಏಣಗಿ ಎಂಬ ವಿಶೇಷ ಚೇತನ ಮಹಿಳೆ, ಧಾರವಾಡದ ಸೃಜನಾ ರಂಗಮಂದಿರದಲ್ಲಿ ನಡೆಯುತ್ತಿದ್ದ ಸಚಿವ...

‘ಸಾರ್ವಜನಿಕರ ನೋವು, ಸಮಸ್ಯೆ ಆಲಿಸಲು ಜನತಾ ದರ್ಶನ ಒಂದು ಪ್ರಮುಖ ಮಾಧ್ಯಮವಾಗಿದೆ’

Dharwad News: ಧಾರವಾಡ : ಸಾರ್ವಜನಿಕರಿಗೆ ಉತ್ತಮ ಆಡಳಿತ ವ್ಯವಸ್ಥೆ ಮತ್ತು ಅವರಲ್ಲಿ ರಾಜ್ಯ ಸರಕಾರದ ಸೌಲಭ್ಯಗಳ ಅರಿವು ಮೂಡಿಸಿ, ಯೋಜನೆಗಳನ್ನು ತಲುಪಿಸಲು ಜನತಾ ದರ್ಶನ ಕಾರ್ಯಕ್ರಮ ಅತ್ಯಂತ ಮಹತ್ವದ ಮಾಧ್ಯಮವಾಗಿದೆ. ಇದರಿಂದ ಸರಕಾರ ಹೆಚ್ಚುಹೆಚ್ಚು ಜನಪರವಾಗಿ ಕೆಲಸ ಮಾಡಲು ಅನುಕೂಲವಾಗುತ್ತಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ...

ಮಗುವಿನೊಂದಿಗೆ ಭಿಕ್ಷೆ ಎತ್ತುತ್ತಿದ್ದ ಮಹಿಳೆಗೆ ನೆರವಿನ ಭರವಸೆ ನೀಡಿದ ಲಾಡ್‌

Dharwad News: ಧಾರವಾಡ: "ಮಗುವಿನೊಂದಿಗೆ ಹೀಗೆ ಬೀದಿಯಲ್ಲಿ ಭಿಕ್ಷೆ ಬೇಡುವುದಕ್ಕಿಂತ ಮನೆಗಳಿಗೆ ಹೋಗಿ ಕೆಲಸ ಮಾಡಬಹುದಲ್ವಾ. ಯಾವ ಮನೆಗೆ ಹೋಗುತ್ತಿಯೋ ಅಲ್ಲೇ ಮಗುವನ್ನು ಬಿಟ್ಟು ನೀನು ಕೆಲಸ ಮಾಡಬಹುದು. ನಾನು ನಿನಗೆ ಸಹಾಯ ಮಾಡುತ್ತೇನೆ. ಆದರೆ ಕೆಲಸ ಸಿಕ್ಕರೆ ಒಳ್ಳೆಯದಾಗುತ್ತೆ" ಹೀಗೆಂದು ಹೊಟ್ಟೆ ಹೊರೆಯಲು ಪುಟ್ಟ ಮಗುವನ್ನು ಬಟ್ಟೆಯಲ್ಲಿ ಸೊಂಟಕ್ಕೆ ಕಟ್ಟಿಕೊಂಡು ಭಿಕ್ಷೆ ಬೇಡುತ್ತಿದ್ದ ಮಹಿಳೆಗೆ...

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಸಚಿವ ಸಂತೋಷ ಲಾಡ್ ‌ಗ್ರೀನ್ ಸಿಗ್ನಲ್..

Political News: ಧಾರವಾಡ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಸಚಿವ ಸಂತೋಷ ಲಾಡ್ ‌ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.  ನಗರಾಭಿವೃದ್ಧಿ ಸಚಿವರಿಗೆ ಪತ್ರ ಬರೆದ ಧಾರವಾಡ ‌ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್, ಹುಬ್ಬಳ್ಳಿ ಹಾಗೂ ಧಾರವಾಡ ಮಹಾನಗರ ಪಾಲಿಕೆಯನ್ನ ಪ್ರತ್ಯೇಕವಾಗಿ ವಿಭಜಿಸುವಂತೆ ಮನವಿ ಮಾಡಿದ್ದಾರೆ. ಧಾರವಾಡದ ಹಿರಿಯ ನಾಗರಿಕರು ಹಾಗೂ ಸಾಹಿತಿಗಳಿಂದ ಪ್ರತ್ಯೇಕ ‌ಪಾಲಿಕೆ...

ವರ್ಗಾವಣೆ ಮಾಡಿರುವ ಅಧಿಕಾರಿಗಳ ಸೇವಾ ವಿವರ ನೀಡುವಂತೆ ಸಂತೋಷ್ ಲಾಡ್ ಟಿಪ್ಪಣಿ.

Political News: ಬೆಂಗಳೂರು: ಆಗಸ್ಟ್ ತಿಂಗಳಲ್ಲಿ ಸಚಿವರ ಗಮನಕ್ಕೇ ತಾರದೇ 40 ಮಂದಿ ಕಾರ್ಮಿಕ ಇಲಾಖೆ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿತ್ತು. ಇದೀಗ ಅಧಿಕಾರಿಗಳು ಸಚಿವರಿಗೂ ಮಾಹಿತಿ ನೀಡದೇ ಸಿಎಂ ಸಚಿವಲಾಯದ ಅಧಿಕಾರಿಗಳು ವರ್ಗಾವಣೆ ಪಟ್ಟಿಯನ್ನು ಸಿದ್ಧಪಡಿಸಿರುವುದು ಸಚಿವ ಸಂತೋಷ್ ಲಾಡ್ ಕೋಪಕ್ಕೆ ಕಾರಣವಾಗಿದೆ. ಸಚಿವ ಸಂತೋಷ್ ಲಾಡ್ ಅವರ ಶಿಫಾರಸುಗಳನ್ನೇ ಕಸದ ಬುಟ್ಟಿಗೆ ಹಾಕಿರುವ ಸಿಎಂ...

ಕಟ್ಟಡ ಕಾರ್ಮಿಕನಿಗೆ ಸ್ಕೂಟರ್‌ ನೀಡಿ ಮಾನವೀಯತೆ ಮೆರೆದ ಸಚಿವ Santosh Lad

Dharwad Political News: ಧಾರವಾಡ: ಅಂಗವಿಕಲ ಕಟ್ಟಡ ಕಾರ್ಮಿಕರೊಬ್ಬರಿಗೆ ಸ್ಕೂಟರ್‌ ನೀಡಿ ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಅವರು ಮಾನವೀಯತೆ ಮೆರೆದಿದ್ದಾರೆ. ಯಾರೇ ನೆರವು ಕೋರಿ ಬಂದವ ಕಷ್ಟಕ್ಕೆ ಸದಾ ಮಿಡಿಯುವ ಸಹೃದಯಿ ಸಂತೋಷ್‌ ಲಾಡ್‌ ಅವರು. ಇದೀಗ ಅವರು ಕಟ್ಟಡ ಕಾರ್ಮಿಕನಿಗೆ ಆಸರೆಯಾಗಿದ್ದಾರೆ. ನಾರಾಯಣ ಶಿರಗುಪ್ಪಿ ಅವರು ಕಟ್ಟಡ ನಿರ್ಮಾಣ ಕೆಲಸ...
- Advertisement -spot_img

Latest News

ಮದ್ವೆಯಾಗಿದ್ರು ಗರ್ಲ್‌ ಫ್ರೆಂಡ್‌ ಶೋಕಿ: ಕಳ್ಳನಿಂದ ಪ್ರೇಯಸಿಗೆ 3 ಕೋಟಿ ಮನೆ ಗಿಫ್ಟ್

News: ಬಾಲಿವುಡ್ ನಟಿಯನ್ನು ಪ್ರೀತಿ ಮಾಡುತ್ತಿದ್ದ ಖತರ್ನಾಕ್ ಕಳ್ಳನ್ನೊಬ್ಬನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ . ಅಲ್ಲದೆ ಈತನು ಕಳ್ಳತನ ಮಾಡಿ ನಟಿಗೆ ಮೂರು ಕೋಟಿ ಬೆಲೆಬಾಳುವ...
- Advertisement -spot_img