Wednesday, July 22, 2026

Santosh LAd

ಸಂತೋಷ್‌ ಲಾಡ್ ಚಾಟಿಗೆ ಸಿ ಟಿ ರವಿ, ಬಿಜೆಪಿ ತಬ್ಬಿಬ್ಬು

Political News: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಗರಣದ ಸಂಬಂಧ ವಿಧಾನ ಪರಿಷತ್‌ನಲ್ಲಿ ಚರ್ಚೆ ವೇಳೆ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರ ಉತ್ತರದಿಂದ ಸದಸ್ಯ ಸಿ ಟಿ ರವಿ ಅವರು ತಬ್ಬಿಬ್ಬಾದ ಪ್ರಸಂಗ ನಡೆಯಿತು. ನಿಯಮ 68 ರಲ್ಲಿ ಅಡಿ ಮಾತನಾಡಿದ ಸಿ ಟಿ ರವಿ ರಾಜ್ಯದಲ್ಲಿ ನಡೆದ ಹಗರಣಗಳಿಗೆ ಹೋಲಿಸಿದರೆ ಇದು...

ಕಾರ್ಮಿಕ ಇಲಾಖೆಯಿಂದ ಸಿನಿ ಕಾರ್ಮಿಕರಿಗೆ ಭರ್ಜರಿ ಗಿಫ್ಟ್ ಕೊಟ್ಟ ಸಚಿವ ಲಾಡ್

Political News: ಸಿನಿಮಾ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಕೆಲಸ ಮಾಡುವ ಕಾರ್ಮಿಕರ ಕಲ್ಯಾಣಕ್ಕಾಗಿ ಕರ್ನಾಟಕ ಸಿನಿಮಾ ಮತ್ತು ಸಾಂಸ್ಕೃತಿಕ ಕಾರ್ಯಕರ್ತಕರ (ಕಲ್ಯಾಣ) ವಿಧೇಯಕ, 2024 ನ್ನು ರೂಪಿಸಿ ಜಾರಿಗೆ ತರಲು ಸಂಪುಟ ಸಭೆಯಲ್ಲಿ ಅನುಮೋದನೆ ಪಡೆಯಲಾಗಿದ್ದು, ವಿಧಾನ ಮಂಡಲದಲ್ಲಿ ಸಹ ಅಂಗೀಕಾರ ಪಡೆಯಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದರು. ಈ ವಿಧೇಯಕದಿಂದ ಈ...

ಖಾಸಗಿ ವಲಯಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲು: ಸಚಿವ ಸಂತೋಷ್ ಲಾಡ್ ದೊಡ್ಡ ನಿರ್ಧಾರ

Bengaluru News: ಬೆಂಗಳೂರು: ಖಾಸಗಿ ಕ್ಷೇತ್ರಗಳಲ್ಲಿ ದುಡಿಯುವ ಕನ್ನಡಿಗರಿಗೆ ಉದ್ಯೋಗ ಮೀಸಲು ನೀಡುವ ವಿಧೇಯಕವನ್ನು ವಿಧಾನ ಮಂಡಲದಲ್ಲಿ ಮಂಡಿಸಲು ಸೋಮವಾರ ನಡೆದ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಇದೇ ಅಧಿವೇಶನದಲ್ಲಿ ವಿಧೇಯಕವನ್ನು ಮಂಡಿಸಿ ಅಂಗೀಕಾರ ಪಡೆಯುವುದಾಗಿ ಕಾರ್ಮಿಕ ಸಚಿವರಾದ ಶ್ರೀ ಸಂತೋಷ್ ಲಾಡ್...

ಬಹಳ ವ್ಯವಸ್ಥಿತವಾಗಿ ಮುಡಾ‌ದಲ್ಲಿ ಬಹುಬೆಲೆ ಬಾಳುವ ನಿವೇಶನ ಗುಳುಂ ಮಾಡಿದ್ದಾರೆ: ಜೋಶಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮ‌‌ದ‌ ಹಗರಣದಲ್ಲಿ ಮಾಜಿ ಸಚಿವ ನಾಗೇಂದ್ರ ಬಂಧನದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಜೋಶಿ, ರಾಜ್ಯದಲ್ಲಿ ಸಿದ್ಧರಾಮಯ್ಯ ನೇತೃತ್ವದ ಸರ್ಕಾರ ತನ್ನ ಹೈಕಮಾಂಡ್ ಬೆಂಬಲದಿಂದ ಭಯಂಕರ ಭ್ರಷ್ಟಾಚಾರ ಶುರು ಮಾಡಿದೆ. ರಾಹುಲ್ ಗಾಂಧಿಯವರ...

ಜಿಲ್ಲಾ ಆಸ್ಪತ್ರೆಗೆ ಸಚಿವ ಸಂತೋಷ ಲಾಡ್ ಭೇಟಿ: ಡೆಂಗ್ಯೂ ರೋಗಿಗಳ ಆರೋಗ್ಯ ವಿಚಾರಿಸಿದ ಸಚಿವರು

Dharwadd News: ಡೆಂಗ್ಯೂ ಹಾಗೂ ಚಿಕನ್ ಗುನ್ಯಾ ಪ್ರಕರಣಗಳು ಧಾರವಾಡದಲ್ಲಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಚಿವ ಸಂತೋಷ ಲಾಡ್ ಧಾರವಾಡ ಜಿಲ್ಲಾ ಆಸ್ಪತ್ರೆಗೆ ಭೇಟಿ ಮಾಡಿ ರೋಗಿಗಳ ಆರೋಗ್ಯ ವಿಚಾರಿಸಿದರು ಧಾರವಾಡ ಜಿಲ್ಲಾ ಆಸ್ಪತ್ರೆಯಲ್ಲಿ ನೀಡುತ್ತಿರುವ ಚಿಕಿತ್ಸಾ ಕ್ರಮ ಹಾಗೂ ರೋಗಿಗಳಿಗೆ ನೀಡುತ್ತಿರುವ ಚಿಕಿತ್ಸೆ ಕುರಿತು ಧಾರವಾಡ ಜಿಲ್ಲಾ ಆಸ್ಪತ್ರೆಯ ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. https://youtu.be/BS-2eE51oNM ಈ ಸಂದರ್ಭದಲ್ಲಿ...

ಆಡಳಿತ ಪಕ್ಷದ ವಿರುದ್ಧ ಮಾತನಾಡುವುದೇ ಬಿಜೆಪಿ ಕೆಲಸ: ಸಚಿವ ಸಂತೋಷ್ ಲಾಡ್

Hubli News: ಹುಬ್ಬಳ್ಳಿ: ಸಿಎಂ, ಡಿಸಿಎಂ ಹುದ್ದೆ ಖಾಲಿಯಿಲ್ಲ, ಅದನ್ನೆಲ್ಲ ಹೈ ಕಮಾಂಡ್ ತೀರ್ಮಾನ ಮಾಡುತ್ತೆ. ಒಕ್ಕಲಿಗ ಶ್ರೀಗಳ ಹೇಳಿಕೆಗೆ ಮುಖ್ಯಮಂತ್ರಿಗಳು ಈಗಾಗಲೇ ಸ್ಪಷ್ಟಿಕರಣ ಕೊಟ್ಟಿದ್ದಾರೆ ಎಂದು ಸಚಿವ ಸಂತೋಷ ಲಾಡ್ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಆಗಬೇಕಾದ್ರೆ ಹೈಕಮಾಂಡ್, ಎಲ್ಲ ಶಾಸಕರು ನಿರ್ಧಾರದ ಮೇಲೆ ಆಗಬೇಕು, ಹೈಕಮಾಂಡ ಏನು ತೀರ್ಮಾನ ಮಾಡಿರುತ್ತೆ...

Santosh Lad ;ಮೋದಿ ಸುಳ್ಳಾಟ ಬಯಲಿಗೆ ಬರಲಿದೆ- ಸಚಿವ ಲಾಡ್

ರಾಹುಲ್ ಗಾಂಧಿ ವಿಪಕ್ಷ ನಾಯಕರಾಗಿದ್ದಾರೆ. ಈಗ ಮೋದಿಯವರ ಸುಳ್ಳಾಟ ಬಯಲಿಗೆ ಎಳೆಯಲು ಒಳ್ಳೆಯ ಅವಕಾಶವಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಲೋಕಸಭೆಯ ವಿಪಕ್ಷ ನಾಯಕರಾಗಿ ರಾಹುಲ್ ಗಾಂಧಿ ಆಯ್ಕೆ ವಿಚಾರದ ಕುರಿತು ಧಾರವಾಡದಲ್ಲಿ ಸಂತೋಷ್ ಲಾಡ್ ಮಾತನಾಡಿದ್ದಾರೆ. ರಾಹುಲ್ ಗಾಂಧಿ ವಿರೋಧ ಪಕ್ಷದ ನಾಯಕನಾಗಿ ಆಯ್ಕೆಯಾಗಿದ್ದು ನನಗೆ ಖುಷಿ ತಂದಿದೆ. ಇಂಡಿಯಾ ಒಕ್ಕೂಟಕ್ಕೆ...

ಹಾಲಿನ ದರ ಹೆಚ್ಚಳವನ್ನು ಸಮರ್ಥಿಸಿಕೊಂಡ ಸಚಿವ ಸಂತೋಷ್ ಲಾಡ್

Dharwad News: ಧಾರವಾಡ: ಹಾಲಿನ ದರ ಹೆಚ್ಚಾಗಿದ್ದು, ಧಾರವಾಡದಲ್ಲಿ ಈ ಬಗ್ಗೆ ಮಾತನಾಡಿರುವ ಸಚಿವ ಸಂತೋಷ್ ಲಾಡ್, ಹಾಲಿನ ದರ ಹೆಚ್ಚಿಸಿದ್ದನ್ನು ಸಮರ್ಥಿಸಿಕೊಂಡಿದ್ದಾರೆ. ದೇಶದಲ್ಲಿ ಏನೇನೂ ಏರಿಕೆ ಆಗಿದೆ ಅದರ ಬಗ್ಗೆ ವಿಪಕ್ಷದವರು ಮಾತನಾಡಲ್ಲ.ವಿಪಕ್ಷಗಳು ರಾಜ್ಯದಲ್ಲಿ ನಾವು ದರ ಹೆಚ್ಚಳ ಮಾಡಿದರ ಬಗ್ಗೆ ಮಾತನಾಡುತ್ತಾರೆ. ಕೇಂದ್ರದಲ್ಲಿ ಕಳೆದ 10 ವರ್ಷದಲ್ಲಿ ಎನೆನೂ ಹೆಚ್ಚಳವಾಗಿದೆ ಎಂಬುದನ್ನ ಅವರ...

ಪಾಪದ ಮೇಲೆ ಪಾಪ‌ ಮಾಡಿದ್ದು ಕಾಂಗ್ರೆಸ್ ಸರ್ಕಾರ. ಸುಳ್ಳು ಹೇಳೋದೆ ಕಾಂಗ್ರೆಸ್ ಕೆಲಸ: ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅಮಿತ್ ಶಾ, ನನಗೆ ನಿನ್ನೆ ಸಂತೋಷ್ ಲಾಡ್ ಒಂದು ಪ್ರಶ್ನೆ ಕೇಳಿದ್ದಾರೆ. ಸಂತೋಷ್ ಲಾಡ್ ಅವರೇ ನಿಮ್ಮ ಸರ್ಕಾರ ವರದಿ ಬರದೆ ಹಾಗೆ ಮಾಡಿದ್ದು. ಗೆಜೆಟ್ ನೋಟಿಫಿಕೇಶ್ ಮಾಡಿದ್ದು ಮೋದಿ ಸರ್ಕಾರ. ಸಿದ್ದರಾಮಯ್ಯಗೆ ಅರಿವು ಮರವು ಜಾಸ್ತಿ ಆಗಿರಬೇಕು ಎಂದು ಜೋಶಿ ತಿರುಗೇಟು ನೀಡಿದ್ದಾರೆ.. ಡಿಪಿಆರ್ ಮಾಡಿಸಿದ್ದು ಬಿಜೆಪಿ...

ಬಿಜೆಪಿ ಸಾವಿನ ಮೇಲೆ ರಾಜಕಾರಣ ಮಾಡುತ್ತಿದ್ದು, ಸಾವನ್ನ ಹಬ್ಬವನ್ನಾಗಿ ನೋಡುತ್ತಿದೆ: ಸಂತೋಷ್ ಲಾಡ್

Hubli News: ಹುಬ್ಬಳ್ಳಿ: ಸಿಎಂ ಹಾಗೂ ಡಿಸಿಎಂ ಸೂಚನೆ ಹಿನ್ನೆಲೆಯಲ್ಲಿ ಪಕ್ಷೇತರ ಅಭ್ಯರ್ಥಿ ಶಿರಹಟ್ಟಿಯ ಫಕೀರ್ ದಿಂಗಾಲೇಶ್ವರ ಸ್ವಾಮೀಜಿ ಅವರನ್ನು ಚುನಾವಣೆ ಕಣದಿಂದ ಹಿಂದಕ್ಕೆ ಸರಿಸಲು ಮನವೊಲಿಸುವ ಪ್ರಯತ್ನ ಫಲ ನೀಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಾಮೀಜಿ ಅವರು ನಮ್ಮ ಮನವಿಯನ್ನು ಒಪ್ಪಿಕೊಂಡಿದ್ದಾರೆ. ಆದರೆ...
- Advertisement -spot_img

Latest News

Bidar News: ಬೀದರ್‌ನ ಖಾನ್ ಚಾಚಾ ಇಕೋ ವ್ಯಾನ್ ಡಿಕ್ಕಿಯಾಗಿ ಇನ್ನೋರ್ವ ವ್ಯಕ್ತಿ ಸಾ*ವು

Bidar News: ಬೀದರ್: ಬೀದರ್‌ನಲ್ಲಿ ಓರ್ವ ವ್ಯಕ್ತಿ ಅಪಘಾತವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೀದರ್‌್ನ ಮಹಾವೀರ ವೃತ್ತದ ಬಳಿ ಈ ಭೀಕರ ಘಟನೆ ನಡೆದಿದ್ದು, ಬೀದರ್ ನ...
- Advertisement -spot_img