Thursday, April 30, 2026

Santosh LAd

ಆಡಳಿತ ಪಕ್ಷದ ವಿರುದ್ಧ ಮಾತನಾಡುವುದೇ ಬಿಜೆಪಿ ಕೆಲಸ: ಸಚಿವ ಸಂತೋಷ್ ಲಾಡ್

Hubli News: ಹುಬ್ಬಳ್ಳಿ: ಸಿಎಂ, ಡಿಸಿಎಂ ಹುದ್ದೆ ಖಾಲಿಯಿಲ್ಲ, ಅದನ್ನೆಲ್ಲ ಹೈ ಕಮಾಂಡ್ ತೀರ್ಮಾನ ಮಾಡುತ್ತೆ. ಒಕ್ಕಲಿಗ ಶ್ರೀಗಳ ಹೇಳಿಕೆಗೆ ಮುಖ್ಯಮಂತ್ರಿಗಳು ಈಗಾಗಲೇ ಸ್ಪಷ್ಟಿಕರಣ ಕೊಟ್ಟಿದ್ದಾರೆ ಎಂದು ಸಚಿವ ಸಂತೋಷ ಲಾಡ್ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಆಗಬೇಕಾದ್ರೆ ಹೈಕಮಾಂಡ್, ಎಲ್ಲ ಶಾಸಕರು ನಿರ್ಧಾರದ ಮೇಲೆ ಆಗಬೇಕು, ಹೈಕಮಾಂಡ ಏನು ತೀರ್ಮಾನ ಮಾಡಿರುತ್ತೆ...

Santosh Lad ;ಮೋದಿ ಸುಳ್ಳಾಟ ಬಯಲಿಗೆ ಬರಲಿದೆ- ಸಚಿವ ಲಾಡ್

ರಾಹುಲ್ ಗಾಂಧಿ ವಿಪಕ್ಷ ನಾಯಕರಾಗಿದ್ದಾರೆ. ಈಗ ಮೋದಿಯವರ ಸುಳ್ಳಾಟ ಬಯಲಿಗೆ ಎಳೆಯಲು ಒಳ್ಳೆಯ ಅವಕಾಶವಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಲೋಕಸಭೆಯ ವಿಪಕ್ಷ ನಾಯಕರಾಗಿ ರಾಹುಲ್ ಗಾಂಧಿ ಆಯ್ಕೆ ವಿಚಾರದ ಕುರಿತು ಧಾರವಾಡದಲ್ಲಿ ಸಂತೋಷ್ ಲಾಡ್ ಮಾತನಾಡಿದ್ದಾರೆ. ರಾಹುಲ್ ಗಾಂಧಿ ವಿರೋಧ ಪಕ್ಷದ ನಾಯಕನಾಗಿ ಆಯ್ಕೆಯಾಗಿದ್ದು ನನಗೆ ಖುಷಿ ತಂದಿದೆ. ಇಂಡಿಯಾ ಒಕ್ಕೂಟಕ್ಕೆ...

ಹಾಲಿನ ದರ ಹೆಚ್ಚಳವನ್ನು ಸಮರ್ಥಿಸಿಕೊಂಡ ಸಚಿವ ಸಂತೋಷ್ ಲಾಡ್

Dharwad News: ಧಾರವಾಡ: ಹಾಲಿನ ದರ ಹೆಚ್ಚಾಗಿದ್ದು, ಧಾರವಾಡದಲ್ಲಿ ಈ ಬಗ್ಗೆ ಮಾತನಾಡಿರುವ ಸಚಿವ ಸಂತೋಷ್ ಲಾಡ್, ಹಾಲಿನ ದರ ಹೆಚ್ಚಿಸಿದ್ದನ್ನು ಸಮರ್ಥಿಸಿಕೊಂಡಿದ್ದಾರೆ. ದೇಶದಲ್ಲಿ ಏನೇನೂ ಏರಿಕೆ ಆಗಿದೆ ಅದರ ಬಗ್ಗೆ ವಿಪಕ್ಷದವರು ಮಾತನಾಡಲ್ಲ.ವಿಪಕ್ಷಗಳು ರಾಜ್ಯದಲ್ಲಿ ನಾವು ದರ ಹೆಚ್ಚಳ ಮಾಡಿದರ ಬಗ್ಗೆ ಮಾತನಾಡುತ್ತಾರೆ. ಕೇಂದ್ರದಲ್ಲಿ ಕಳೆದ 10 ವರ್ಷದಲ್ಲಿ ಎನೆನೂ ಹೆಚ್ಚಳವಾಗಿದೆ ಎಂಬುದನ್ನ ಅವರ...

ಪಾಪದ ಮೇಲೆ ಪಾಪ‌ ಮಾಡಿದ್ದು ಕಾಂಗ್ರೆಸ್ ಸರ್ಕಾರ. ಸುಳ್ಳು ಹೇಳೋದೆ ಕಾಂಗ್ರೆಸ್ ಕೆಲಸ: ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅಮಿತ್ ಶಾ, ನನಗೆ ನಿನ್ನೆ ಸಂತೋಷ್ ಲಾಡ್ ಒಂದು ಪ್ರಶ್ನೆ ಕೇಳಿದ್ದಾರೆ. ಸಂತೋಷ್ ಲಾಡ್ ಅವರೇ ನಿಮ್ಮ ಸರ್ಕಾರ ವರದಿ ಬರದೆ ಹಾಗೆ ಮಾಡಿದ್ದು. ಗೆಜೆಟ್ ನೋಟಿಫಿಕೇಶ್ ಮಾಡಿದ್ದು ಮೋದಿ ಸರ್ಕಾರ. ಸಿದ್ದರಾಮಯ್ಯಗೆ ಅರಿವು ಮರವು ಜಾಸ್ತಿ ಆಗಿರಬೇಕು ಎಂದು ಜೋಶಿ ತಿರುಗೇಟು ನೀಡಿದ್ದಾರೆ.. ಡಿಪಿಆರ್ ಮಾಡಿಸಿದ್ದು ಬಿಜೆಪಿ...

ಬಿಜೆಪಿ ಸಾವಿನ ಮೇಲೆ ರಾಜಕಾರಣ ಮಾಡುತ್ತಿದ್ದು, ಸಾವನ್ನ ಹಬ್ಬವನ್ನಾಗಿ ನೋಡುತ್ತಿದೆ: ಸಂತೋಷ್ ಲಾಡ್

Hubli News: ಹುಬ್ಬಳ್ಳಿ: ಸಿಎಂ ಹಾಗೂ ಡಿಸಿಎಂ ಸೂಚನೆ ಹಿನ್ನೆಲೆಯಲ್ಲಿ ಪಕ್ಷೇತರ ಅಭ್ಯರ್ಥಿ ಶಿರಹಟ್ಟಿಯ ಫಕೀರ್ ದಿಂಗಾಲೇಶ್ವರ ಸ್ವಾಮೀಜಿ ಅವರನ್ನು ಚುನಾವಣೆ ಕಣದಿಂದ ಹಿಂದಕ್ಕೆ ಸರಿಸಲು ಮನವೊಲಿಸುವ ಪ್ರಯತ್ನ ಫಲ ನೀಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಾಮೀಜಿ ಅವರು ನಮ್ಮ ಮನವಿಯನ್ನು ಒಪ್ಪಿಕೊಂಡಿದ್ದಾರೆ. ಆದರೆ...

ನೇಹಾ ಪ್ರಕರಣವನ್ನಿಟ್ಟುಕೊಂಡು ರಾಜಕೀಯ ಬೇಳೆ ಬೇಯಿಸೋದು ಅವರ ಉದ್ದೇಶ: ಸಂತೋಷ್ ಲಾಡ್

Political News: ಧಾರವಾಡ: ಈಶ್ವರಪ್ಪ ಹೇಳಿಕೆಗೆ ಸಚಿವ ಸಂತೋಷ್ ಲಾಡ್ ಪ್ರತಿಕ್ರಿಯಿಸಿದ್ದು, ಅವರು ಈ ರೀತಿ ಮೊದಲಿನಿಂದಲೂ ಮಾತನಾಡ್ತಾರೆ. ಅವರ ಬಗ್ಗೆ ನನಗೆ ಬಹಳ ಗೌರವ ಇದೆ. ನಮ್ಮ ಕುಟುಂಬದಲ್ಲಿ ಈ ರೀತಿಯಾಗಿ ಅವರಿಗೆ ಖುಷಿ ಆಗೋದಾದ್ರೆ. ಈ ರೀತಿ ಮಾತನಾಡಿ ಅವರಿಗೆ ತೃಪ್ತಿ ಆಗೋದಾದ್ರೆ. ಈಗ ಆಗಿರೋ ಘಟನೆಯಿಂದ ಅವರಿಗೆ ತೃಪ್ತಿ ಆಗೋದಾದ್ರೆ...

ಇಂಥ ಕೆಲಸಕ್ಕೆ ಎನ್‌ಕೌಂಟರ್ ಕಾನೂನು ಬರಲೇಬೇಕು: ಸಚಿವ ಸಂತೋಷ್ ಲಾಡ್ ಆಗ್ರಹ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಪೋರೇಟರ್ ಮಗಳು ನೇಹಾ ಕೊಲೆಯಾಗಿದ್ದು, ಆಕೆಯ ಅಂತಿಮ ದರ್ಶನಕ್ಕಾಗಿ ಸಚಿವ ಸಂತೋಷ್ ಲಾಡ್, ಕಿಮ್ಸ್ ಶವಾಗಾರಕ್ಕೆ ಭೇಟಿ ನೀಡಿದ್ದರು. ಈ ವೇಳೆ ಮಾಧ್ಯಮದ ಮುಂದೆ ಮಾತನಾಡಿದ ಸಂತೋಷ್ ಲಾಡ್, ನೇಹಾ ಹಿರೇಮಠ ಕೊಲೆಯನ್ನು ನಾನು‌ ಖಂಡಿಸುತ್ತೇನೆ. ಈ ರೀತಿ ಘಟನೆ ಆಗಬಾರದು. ಹಲವು ಮುಖಂಡರು ಈ ಬಗ್ಗೆ ಮಾತನಾಡಿದ್ದಾರೆ. ಅದಕ್ಕೆ...

ಇಬ್ಬರು ಸೇರಿ ಪ್ರಚಾರವನ್ನು ನಿಲ್ಲಿಸಿಬಿಡೋಣ, ಯಾರು ಗೆಲ್ತಾರೆ ನೋಡೋಣ: ಜೋಶಿಗೆ ಲಾಡ್ ಸವಾಲ್‌

Hubli Political News: ಹುಬ್ಬಳ್ಳಿ: ಬಿಜೆಪಿಯವರು ಮಿಡಿಯಾದಿಂದಲೇ ಪ್ರಾಪ್ಯೂಲರ್ ಆಗಿದ್ದಾರೆ. ಮಿಡಿಯಾಯಿಂದಲೇ ಅವರ ಪ್ರಾಪ್ಯೂಲರಿಟಿ ಹೋಗುತ್ತೆ ಎಂದು ಧಾರವಾಡದಲ್ಲಿ ಕಾಂಗ್ರೆಸ್ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಮೊದಲು ಟಿವಿ ಬಂದು ಮಾಡ್ಲಿ. ಎರಡನೆಯದ್ದು ಮೋದಿಯವರು ಪ್ರಚಾರಕ್ಕೆ ಬರೋದು ಬೇಡ, ನಾವು ಸಹ ಪ್ರಚಾರ ಮಾಡೋದನ್ನ ನಿಲ್ಲಿಸಿ ಬಿಡ್ತೇವಿ. ಯಾರಿಗೆ ಮತ ಹಾಕಬೇಕೆಂದು ಜನರೇ ಡಿಸೈಡ್ ಮಾಡ್ತಾರೆ...

ನನ್ನ ಮಕ್ಕಳು ರಾಹುಲ್ ಗಾಂಧಿಯಂತಾಗಬೇಕು, ಮೋದಿಯಂತೆ ಸುಳ್ಳು ಹೇಳಬಾರದು: ಸಚಿವ ಸಂತೋಷ್ ಲಾಡ್

Dharwad News: ಧಾರವಾಡ: ಧಾರವಾಡದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಾತನಾಡಿದ್ದು, ಲಾಡ್ ಅಭಿವೃದ್ಧಿ ಮಾಡಿಲ್ಲವೆಂದು ಜೋಶಿ ಹೇಳಿಕೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಇದು ನನ್ನ ಚುನಾವಣೆಯಲ್ಲ. ನನ್ನ ಚುನಾವಣೆ ಬಂದಾಗ ನಾನೇನು ಅಭಿವೃದ್ಧಿ ಮಾಡಿದ್ದೇನೆ ಹೇಳುವೆ. ಈಗ ಅವರ ಚುನಾವಣೆ ನಡೆದಿದೆ ಅವರೇನು ಮಾಡಿದ್ದಾರೆ ಹೇಳಲಿ. ನಾಲ್ಕು ಸಲ, 20 ವರ್ಷ ಎಂಪಿ ಆಗಿದಿರೀ. ಈ...

ಅಭಿವೃದ್ಧಿ ಮಾಡಿದ್ದರೆ ಮನೆಯಲ್ಲೇ ಇದ್ದು ಓಟ್ ಕೇಳಲಿ, ಜಾಹೀರಾತು ಯಾಕೆ ಬೇಕು..?: ಸಂತೋಷ್ ಲಾಡ್

Dharwad News: ಧಾರವಾಡ: ಧಾರವಾಡದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಾತನಾಡಿದ್ದು,  ಲೋಕಸಭೆ ಚುನಾವಣೆ ಹಿನ್ನೆಲೆ ಎಲ್ಲ ಸಮಾಜದವರ ಸಭ ಮಾಡ್ತಾ ಇದ್ದೇವೆ. ಇವತ್ತು ಅದೇ ರೀತಿ ಲಿಂಗಾಯತ ಸಮಾಜದ ಸಭೆ ಮಾಡಿದ್ದೇವೆ. ನಮ್ಮ ಪಕ್ಷದ ಎಲ್ಲ ಸಮಾಜ ಮುಖಂಡರ ಕರೆಸಿ ಸಭೆ ಮಾಡುತ್ತಿದ್ದೇವೆ. ಸಲಹೆಗಳನ್ನು ಪಡೆಯುತ್ತಿದ್ದೇವೆ. ಸಲಹೆ ಪಡೆದು ಚುನಾವಣ ಎದರಿಸಲಿದ್ದೇವೆ ಎಂದಿದ್ದಾರೆ. ಮೋದಿ...
- Advertisement -spot_img

Latest News

Political News: ಚುನಾವಣೆ ಸೋತಿದ್ದೇನೆ ಜನರ ಪ್ರೀತಿಯಲ್ಲಿ ಅಲ್ಲ: Induvalu Sachidananda Podcast

Political News: ಕರ್ನಾಟಕ ಟಿವಿ ಜತೆ ಮಾತನಾಡಿರುವ ಇಂಡುವಾಳು ಸಚ್ಚಿದಾನಂದ ಅವರು, ನಾನು ಚುನಾವಣೆಯಲ್ಲಿ ಸೋತಿದ್ದೇನೆ ವಿನಃ ಜನರ ಪ್ರೀತಿಯಲ್ಲಿ ಅಲ್ಲ ಎಂದಿದ್ದಾರೆ. https://youtu.be/9PtcmQLfqY4 ಈ ಬಗ್ಗೆ ಮಾತು...
- Advertisement -spot_img