Thursday, April 30, 2026

Santosh LAd

ಇಂಥವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿ ನೋಡೋಣ: ಸಚಿವ ಸಂತೋಷ್ ಲಾಡ್‌

Dharwad News: ಧಾರವಾಡ : ಸಂಸದ ಅನಂತ ಕುಮಾರ ಹೆಗಡೆ ವಿರುದ್ದ ಸಚಿವ ಸಂತೋಷ ಲಾಡ್ ಆಕ್ರೋಶ ಹೊರಹಾಕಿದ್ದಾರೆ. ಬಿಜೆಪಿ ಅವರು ಪ್ರಣಾಳಿಕೆಯೊಳಗೆ ಸಂವಿಧಾನ ಬದಲಾವಣೆ ಮಾಡುತ್ತೆವೆ ಎಂದು ಹೇಳಲಿ ನೋಡೋಣ. ಯಾತಕ್ಕಾಗಿ ಬದಲಾವಣೆ ಮಾಡುತ್ತಾರೆ ಎಂದು ಸ್ಪಷ್ಡ ವಾಗಿ ಹೇಳಲಿ. ನಾವು ಗೆದ್ದರೆ ಸಂವಿಧಾನವನ್ನ ಬದಲಾವಣೆ ಮಾಡುತ್ತೆವೆ ಎಂದು ಬಹಿರಂಗವಾಗಿ ಹೇಳಲಿ. ಒಬ್ಬೊಬ್ಬರ ಕಡೆ...

ಯಡಿಯೂರಪ್ಪ, ಶೆಟ್ಟರ್, ಬೊಮ್ಮಾಯಿ ಕಾಲದಲ್ಲಿ ಬಾಂಬ್ ಬ್ಲಾಸ್ಟ್ ಆಗಿಲ್ಲವೇ..?: ಸಂತೋಷ್ ಲಾಡ್ ಪ್ರಶ್ನೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಸಚಿವ ಸಂತೋಷ್ ಲಾಡ್, ಹುಬ್ಬಳ್ಳಿ – ಯಡಿಯೂರಪ್ಪ, ಶೆಟ್ಟರ್, ಬೊಮ್ಮಾಯಿ ಕಾಲದಲ್ಲಿ ಬಾಂಬ್ ಬ್ಲಾಸ್ಟ್ ಆಗಿಲ್ಲವೇ..? ಬಿಜೆಪಿ ಅಧಿಕಾರದಲ್ಲಿದ್ದಾಗಲೂ ರಾಜ್ಯದಲ್ಲಿ ಬಾಂಬ್ ಬ್ಲಾಸ್ಟ್ ಗಳಾಗಿವೆ. ಆಗ ಬಿಜೆಪಿಗೆ ನೈತಿಕತೆ ಇರಲಿಲ್ಲವೆ..? ಎಂದು ಪ್ರಶ್ನಿಸಿದ್ದಾರೆ. ಇಂತಹ ಚಟುವಟಿಕೆಗಳಿಗೆ ಯಾವುದೇ ಪಕ್ಷ ಬೆಂಬಲ ಕೊಡಲ್ಲ. ಚುನಾವಣೆ ಬಂದಿರೋದ್ರಿಂದ ಪಾಕಿಸ್ತಾನ್, ಬ್ಲಾಸ್ಟ್ ಇತ್ಯಾದಿ...

‘ಚಹಾ ಮಾರುವವರೇ ಪ್ರಧಾನಿಯಾಗಿರ್ಬೇಕಾದ್ರೆ, ಸಿದ್ಧಾಂತಗಳನ್ನು ಓದಿರುವವರು ಸಿಎಂ ಆಗುವುದರಲ್ಲಿ ತಪ್ಪಿಲ್ಲ’

Political News: ಕರ್ನಾಟಕ ಟಿವಿ ಸಚಿನ ಸಂತೋಷ್ ಲಾಡ್ ಬಗ್ಗೆ ಕೇಳಿದ ಅಭಿಪ್ರಾಯಕ್ಕೆ ಉತ್ತರಿಸಿದ ಯುವಕರು , ಚಹಾ ಮಾರುವವರೇ ಪ್ರಧಾನಿಯಾಗಿರ್‌ಬೇಕಾದ್ರೆ, ಸಿದ್ಧಾಂತಗಳನ್ನು ಓದಿರುವವರು ಸಿಎಂ ಆಗುವುದರಲ್ಲಿ ತಪ್ಪಿಲ್ಲವೆಂದು ಹೇಳಿದ್ದಾರೆ. ಜನರೆಲ್ಲ ಧರ್ಮದ ನಶೆಯಲ್ಲಿ ಹೋಗುತ್ತಿರುವಾಗ, ಸಂವಿಧಾನವೇ ಧರ್ಮ ಅಂತಾ ಹೇಳಿದ ಬುದ್ಧ ಅಂಬೇಡ್ಕರ್ ಅವರ ಬಗ್ಗೆ ಕಾರ್ಯಕ್ರಮ ಮಾಡುತ್ತಿರುವುದು ತುಂಬಾ ಒಳ್ಳೆಯದು. ಗ್ಯಾರಂಟಿಯಿಂದ ಬಡವರು...

ಸಂತೋಷ್ ಲಾಡ್ ಹುಟ್ಟುಹಬ್ಬದ ಪ್ರಯುಕ್ತ ಜೈ ಕರ್ನಾಟಕ ಸಂಘಟನೆಯಿಂದ ನೋಟ್ ಬುಕ್, ಕಂಪಾಸ್ ವಿತರಣೆ

Hubli News: ಹುಬ್ಬಳ್ಳಿ: ಮಾನ್ಯ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರು ಶ್ರೀ ಸಂತೋಷ್ ಲಾಡ್ ಅವರ 49ನೇ ಹುಟ್ಟು ಹಬ್ಬವನ್ನು ಬಿಡನಾಳ ಗ್ರಾಮದ ಆ ಕೆ ಪಾಟೀಲ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜೈ ಕರ್ನಾಟಕ ಸಂಘಟನೆಯ ವತಿಯಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಬಡ ಪ್ರತಿಭಾವಂತ ಎಂಟನೇ ತರಗತಿಯಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ...

ಸಚಿವ ಸಂತೋಷ್ ಲಾಡ್ ಬರ್ತ್‌ಡೇಗೆ ವಿಭಿನ್ನವಾಗಿ ಶುಭಾಶಯ ತಿಳಿಸಿದ ಅಭಿಮಾನಿ..

Hubli News: ಹುಬ್ಬಳ್ಳಿ: ಕಾರ್ಮಿಕ ಸಚಿವ ಸಂತೋಷ್ ಲಾಡ್ ಹುಟ್ಟುಹಬ್ಬ ಹಿನ್ನೆಲೆ, ಅಭಿಮಾನಿಯೋರ್ವ ವಿಶೇಷವಾಗಿ ಶುಭಾಶಯ ಕೋರಿದ್ದಾನೆ. ಸಚಿವ ಸಂತೋಷ ಲಾಡ್ ಹುಟ್ಟುಹಬ್ಬಕ್ಕೆ, ಈ ವ್ಯಕ್ತಿ ಪಾದಯಾತ್ರೆ ಮೂಲಕ ಶುಭಾಶಯ ಕೋರಿದ್ದಾನೆ. ಹುಬ್ಬಳ್ಳಿ ತಾಲೂಕಿನ ಅಲ್ಲಾಪುರ ಗ್ರಾಮದ ಯುವಕ ಮಲ್ಲಿಕಾರ್ಜುವ ರಡ್ಡೇರ್ ಎಂಬಾತ, ಸಂತೋಷ್ ಲಾಾಡ್ ಅಭಿಮಾನಿಯಾಗಿದ್ದು, ಬರಿಗಾಲಿನಿಂದ ಸಿದ್ಧಾರೂಢ ಮಠಕ್ಕೆ ಪಾದಯಾತ್ರೆ ಮಾಡುವ ಮೂಲಕ ಲಾಡ್...

ನವಲಗುಂದ: ಅಭಿವೃದ್ಧಿ ಕಾಮಗಾರಿಗಳ ಸಮಾರಂಭದಲ್ಲಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಭಾಗಿ

Dharwad News: ನವಲಗುಂದ: ವಿಧಾನಸಭಾ ಕ್ಷೇತ್ರದ ವಸತಿ ರಹಿತರಿಗೆ ಹಕ್ಕುಪತ್ರಗಳ ವಿತರಣೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಫಲಾನುಭವಿಗಳ ಸಮಾವೇಶ, ಕಟ್ಟಡಗಳ ಉದ್ಘಾಟನಾ ಸಮಾರಂಭದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರೊಂದಿಗೆ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು ಭಾಗವಹಿಸಿದರು. ಈ ಸಮಾರಂಭದಲ್ಲಿ ಸಚಿವರಾದ ಎಚ್‌ ಕೆ ಪಾಟೀಲ್‌,...

ಸಚಿವ ಸಂತೋಷ್ ಲಾಡ್ ಹುಟ್ಟುಹಬ್ಬಕ್ಕೆ ಭರ್ಜರಿ ತಯಾರಿ: ಎಲ್ಲೆಡೆ ಭೀಮ-ಬಸವ ಸಾಂಗ್‌ಗಳದ್ದೇ ದರ್ಬಾರ್

Hubli News: ಸೋಶಿಯಲ್ ಮೀಡಿಯಾಗಳಲ್ಲಿ ಸಂತೋಷ್ ಲಾಡ್ ಅವರ ಹುಟ್ಟುಹಬ್ಬದ ಅಂಗವಾಗಿ ಆಯೋಜಿಸಿರುವ ಕಾರ್ಯಕ್ರಮದ ಕುರಿತಾದ ವೀಡಿಯೋಗಳು ದಂಗಲ್ ಕ್ರಿಯೇಟ್ ಮಾಡಿವೆ. ಎಲ್ಲಾ ಕಡೆ ಈ ಕಾರ್ಯಕ್ರಮದ್ದೇ ಚರ್ಚೆ ಶುರುವಾಗಿದೆ. ಈ ಒಂದು ಸಮಾರಂಭ ಇಷ್ಟೊಂದು ವೈರಲ್ ಆಗೋಕೂ ಕೆಲವು ಕಾರಣಗಳಿವೆ. ಇದೇ ಫೆಬ್ರವರಿ 27ನೇ ತಾರೀಖು ಸಿದ್ದರಾಮಯ್ಯ ಸಂಪುಟದ ಮೋಸ್ಟ್ ಪಾಪ್ಯುಲರ್ ಹಾಗೂ ಕ್ರಿಯಾಶೀಲ...

70 ವರ್ಷ ಕಾಂಗ್ರೆಸ್ ಏನು ಮಾಡಿದೆ? ಸಂತೋಷ್‌ ಲಾಡ್‌ಗೆ ಶೆಟ್ಟ‌ರ್ ಟಾಂಗ್‌

Hubli Political News: ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಾಗಿನಿಂದ 70 ವರ್ಷ ಕಾಂಗ್ರೆಸ್ ಆಡಳಿತ ಮಾಡಿದೆ. ಅವರು ಏನು ಮಾಡಿದ್ದಾರೆ. ಇದೆಲ್ಲ ಜನಕ್ಕೆ ಗೊತ್ತು. ಗರಿಬಿ ಹಠಾವೋ ಎಂದು ಹೇಳಿ ಇಂದಿರಾಗಾಂಧಿ 10-15 ವರ್ಷ ಅಧಿಕಾರ ಮಾಡಿದ್ದಾರೆ. ಅಷ್ಟೇ ಅಲ್ದೇ ಬ್ರಿಟಿಷ್ ರಿಂದ ಸ್ವಾತಂತ್ರ್ಯ ತಂದು ಕೊಟ್ಟಿದ್ದೆವೆ ಎಂದು ಹೇಳಿ 70 ವರ್ಷ ಅಧಿಕಾರ...

ಶಿವಾಜಿಯವರ 36 ಬಾಡಿಗಾರ್ಡ್ಗಳಲ್ಲಿ 13 ಜನ ಮುಸ್ಲಿಂ ಇದ್ರು: ಇತಿಹಾಸ ಬಿಚ್ಚಿಟ್ಟ ಸಂತೋಷ್ ಲಾಡ್

Hubli News: ಹುಬ್ಬಳ್ಳಿಯ ಮರಾಠಾ ಗಲ್ಲಿಯಲ್ಲಿ ಆಯೋಜಿಸಿದ್ದ ಶಿವಾಜಿ ಮಹಾರಾಜರ 397ನೇ ಜಯಂತೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಸಂತೋಷ್ ಲಾಡ್, ಶಿವಾಜಿಯ 36 ಬಾಡಿಗಾರ್ಡ್ಗಳ ಪೈಕಿ 13 ಜನರು ಮುಸ್ಲಿಮರಿದ್ದರು ಎಂದು ಹೇಳಿದ್ದಾರೆ. ಛತ್ರಪತಿ ಶಿವಾಜಿ ಸೈನ್ಯದಲ್ಲಿ 60,000 ಸೈನಿಕರು ಮುಸ್ಲಿಮರಿದ್ದರು. ಇತಿಹಾಸವನ್ನು ಇವತ್ತು ಎಲ್ಲರೂ ತಮಗೆ ಬಂದಂತೆ ಹೇಳಬಹುದು ಎಂದಿದ್ದಾರೆ. ಛತ್ರಪತಿ ಶಿವಾಜಿ ಮಹರಾಜರ...

ಪ್ರತಿಯೊಬ್ಬರೂ ದೇಶ ಅಭಿವೃದ್ಧಿ ಪಡಿಸುವ ಕಾರ್ಯಗಳಲ್ಲಿ ತೊಡಗಲಿ: ಸಚಿವ ಸಂತೋಷ ಲಾಡ್

Hubli News: ಹುಬ್ಬಳ್ಳಿ : ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದ ಬಗ್ಗೆ ಹಳ್ಳಿಗಳ ಜನರಿಗೆ ತಲುಪಿಸಬೇಕು. ಅದರ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂಬ ಉದ್ದೇಶದಿಂದ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಸಂವಿಧಾನ ಜಾಗೃತಿ ಜಾಥಾವನ್ನು ಯಶಸ್ವಿಯಾಗಿ ನಡೆಸಿಕೊಂಡು ಬರಲಾಗುತ್ತಿದೆ. ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಸರ್ಕಾರ ಘೋಷಣೆ ಮಾಡಿ ಗೌರವ ಸಲ್ಲಿಸಿದೆ. ಸಂವಿಧಾನದಲ್ಲಿ ವಾಕ್ ಸ್ವಾತಂತ್ರ್ಯ,...
- Advertisement -spot_img

Latest News

15% ರಿಂದ 18% ತೆರಿಗೆ! ಯಾರಿಗೆಲ್ಲ ಅನ್ವಯ? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್.

ರಾಜ್ಯದಲ್ಲಿ ಹೊರರಾಜ್ಯ ನೋಂದಣಿಯ ವಾಹನಗಳ ಸಂಚಾರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಇದೀಗ ಮಹತ್ವದ ತೆರಿಗೆ ಕ್ರಮಕ್ಕೆ ಮುಂದಾಗಿದೆ. ಪರಿಸರ ಮಾಲಿನ್ಯ ಹಾಗೂ ತೆರಿಗೆ ನಷ್ಟ ಎರಡನ್ನೂ...
- Advertisement -spot_img