Wednesday, July 22, 2026

Santosh LAd

ನವಲಗುಂದ: ಅಭಿವೃದ್ಧಿ ಕಾಮಗಾರಿಗಳ ಸಮಾರಂಭದಲ್ಲಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಭಾಗಿ

Dharwad News: ನವಲಗುಂದ: ವಿಧಾನಸಭಾ ಕ್ಷೇತ್ರದ ವಸತಿ ರಹಿತರಿಗೆ ಹಕ್ಕುಪತ್ರಗಳ ವಿತರಣೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಫಲಾನುಭವಿಗಳ ಸಮಾವೇಶ, ಕಟ್ಟಡಗಳ ಉದ್ಘಾಟನಾ ಸಮಾರಂಭದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರೊಂದಿಗೆ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು ಭಾಗವಹಿಸಿದರು. ಈ ಸಮಾರಂಭದಲ್ಲಿ ಸಚಿವರಾದ ಎಚ್‌ ಕೆ ಪಾಟೀಲ್‌,...

ಸಚಿವ ಸಂತೋಷ್ ಲಾಡ್ ಹುಟ್ಟುಹಬ್ಬಕ್ಕೆ ಭರ್ಜರಿ ತಯಾರಿ: ಎಲ್ಲೆಡೆ ಭೀಮ-ಬಸವ ಸಾಂಗ್‌ಗಳದ್ದೇ ದರ್ಬಾರ್

Hubli News: ಸೋಶಿಯಲ್ ಮೀಡಿಯಾಗಳಲ್ಲಿ ಸಂತೋಷ್ ಲಾಡ್ ಅವರ ಹುಟ್ಟುಹಬ್ಬದ ಅಂಗವಾಗಿ ಆಯೋಜಿಸಿರುವ ಕಾರ್ಯಕ್ರಮದ ಕುರಿತಾದ ವೀಡಿಯೋಗಳು ದಂಗಲ್ ಕ್ರಿಯೇಟ್ ಮಾಡಿವೆ. ಎಲ್ಲಾ ಕಡೆ ಈ ಕಾರ್ಯಕ್ರಮದ್ದೇ ಚರ್ಚೆ ಶುರುವಾಗಿದೆ. ಈ ಒಂದು ಸಮಾರಂಭ ಇಷ್ಟೊಂದು ವೈರಲ್ ಆಗೋಕೂ ಕೆಲವು ಕಾರಣಗಳಿವೆ. ಇದೇ ಫೆಬ್ರವರಿ 27ನೇ ತಾರೀಖು ಸಿದ್ದರಾಮಯ್ಯ ಸಂಪುಟದ ಮೋಸ್ಟ್ ಪಾಪ್ಯುಲರ್ ಹಾಗೂ ಕ್ರಿಯಾಶೀಲ...

70 ವರ್ಷ ಕಾಂಗ್ರೆಸ್ ಏನು ಮಾಡಿದೆ? ಸಂತೋಷ್‌ ಲಾಡ್‌ಗೆ ಶೆಟ್ಟ‌ರ್ ಟಾಂಗ್‌

Hubli Political News: ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಾಗಿನಿಂದ 70 ವರ್ಷ ಕಾಂಗ್ರೆಸ್ ಆಡಳಿತ ಮಾಡಿದೆ. ಅವರು ಏನು ಮಾಡಿದ್ದಾರೆ. ಇದೆಲ್ಲ ಜನಕ್ಕೆ ಗೊತ್ತು. ಗರಿಬಿ ಹಠಾವೋ ಎಂದು ಹೇಳಿ ಇಂದಿರಾಗಾಂಧಿ 10-15 ವರ್ಷ ಅಧಿಕಾರ ಮಾಡಿದ್ದಾರೆ. ಅಷ್ಟೇ ಅಲ್ದೇ ಬ್ರಿಟಿಷ್ ರಿಂದ ಸ್ವಾತಂತ್ರ್ಯ ತಂದು ಕೊಟ್ಟಿದ್ದೆವೆ ಎಂದು ಹೇಳಿ 70 ವರ್ಷ ಅಧಿಕಾರ...

ಶಿವಾಜಿಯವರ 36 ಬಾಡಿಗಾರ್ಡ್ಗಳಲ್ಲಿ 13 ಜನ ಮುಸ್ಲಿಂ ಇದ್ರು: ಇತಿಹಾಸ ಬಿಚ್ಚಿಟ್ಟ ಸಂತೋಷ್ ಲಾಡ್

Hubli News: ಹುಬ್ಬಳ್ಳಿಯ ಮರಾಠಾ ಗಲ್ಲಿಯಲ್ಲಿ ಆಯೋಜಿಸಿದ್ದ ಶಿವಾಜಿ ಮಹಾರಾಜರ 397ನೇ ಜಯಂತೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಸಂತೋಷ್ ಲಾಡ್, ಶಿವಾಜಿಯ 36 ಬಾಡಿಗಾರ್ಡ್ಗಳ ಪೈಕಿ 13 ಜನರು ಮುಸ್ಲಿಮರಿದ್ದರು ಎಂದು ಹೇಳಿದ್ದಾರೆ. ಛತ್ರಪತಿ ಶಿವಾಜಿ ಸೈನ್ಯದಲ್ಲಿ 60,000 ಸೈನಿಕರು ಮುಸ್ಲಿಮರಿದ್ದರು. ಇತಿಹಾಸವನ್ನು ಇವತ್ತು ಎಲ್ಲರೂ ತಮಗೆ ಬಂದಂತೆ ಹೇಳಬಹುದು ಎಂದಿದ್ದಾರೆ. ಛತ್ರಪತಿ ಶಿವಾಜಿ ಮಹರಾಜರ...

ಪ್ರತಿಯೊಬ್ಬರೂ ದೇಶ ಅಭಿವೃದ್ಧಿ ಪಡಿಸುವ ಕಾರ್ಯಗಳಲ್ಲಿ ತೊಡಗಲಿ: ಸಚಿವ ಸಂತೋಷ ಲಾಡ್

Hubli News: ಹುಬ್ಬಳ್ಳಿ : ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದ ಬಗ್ಗೆ ಹಳ್ಳಿಗಳ ಜನರಿಗೆ ತಲುಪಿಸಬೇಕು. ಅದರ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂಬ ಉದ್ದೇಶದಿಂದ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಸಂವಿಧಾನ ಜಾಗೃತಿ ಜಾಥಾವನ್ನು ಯಶಸ್ವಿಯಾಗಿ ನಡೆಸಿಕೊಂಡು ಬರಲಾಗುತ್ತಿದೆ. ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಸರ್ಕಾರ ಘೋಷಣೆ ಮಾಡಿ ಗೌರವ ಸಲ್ಲಿಸಿದೆ. ಸಂವಿಧಾನದಲ್ಲಿ ವಾಕ್ ಸ್ವಾತಂತ್ರ್ಯ,...

ಹುಬ್ಬಳ್ಳಿಯಲ್ಲಿ ಶಿವಾಜಿ ಜಯಂತಿ: ಹಿಂದೂ ಸಾಮ್ರಾಟನ ಕಾರ್ಯವೈಖರಿ ಕೊಂಡಾಡಿದ ಜೋಶಿ, ಲಾಡ್..!

Hubli News: ಹುಬ್ಬಳ್ಳಿ: ಹಿಂದೂ ಸಾಮ್ರಾಜ್ಯವನ್ನು ಕಟ್ಟಲು ಹಾಗೂ ಝೀರೋದಿಂದ ಬಹುದೊಡ್ಡ ಸಾಮ್ರಾಜ್ಯ ಸ್ಥಾಪನೆ ಮಾಡಿರುವುದು ಯಾರಾದರೂ ಇದ್ದಾರೆ ಎಂದರೇ ಅದು ಛತ್ರಪತಿ ಶಿವಾಜಿ ಮಹಾರಾಜರು ಮಾತ್ರ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹಾಗೂ ರಾಜ್ಯ ಕಾರ್ಮಿಕ ಸಚಿವ ಸಂತೋಷ ಲಾಡ್ ಅಭಿಪ್ರಾಯ ಪಟ್ಟರು. ಹುಬ್ಬಳ್ಳಿಯ ಮರಾಠಗಲ್ಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ, ಛತ್ರಪತಿ ಶಿವಾಜಿ ಮಹಾರಾಜರ 397ನೇ...

ಸುಪ್ರೀಂಕೋರ್ಟ್‌ ಸೂಚಿಸಿದ ಸ್ಥಳದಲ್ಲಿ ರಾಮ ಮಂದಿರ ಕಟ್ಟಿಲ್ಲ: ವಿವಾದದ ಬೆನ್ನಲ್ಲೇ ಸಂತೋಷ್ ಲಾಡ್ ಸ್ಪಷ್ಟನೆ

Political News: Hubli: ಸುಪ್ರೀಂಕೋರ್ಟ್‌ ಸೂಚಿಸಿದ ಸ್ಥಳದಲ್ಲಿ ರಾಮ ಮಂದಿರ ಕಟ್ಟಿಲ್ಲವೆಂದು ತಮ್ಮ ಹೇಳಿಕೆಗೆ ವಿವಾದ ಸೃಷ್ಟಿಯಾಗುತ್ತಲೇ ಸಚಿವ ಸಂತೋಷ್ ಲಾಡ್ ಸ್ಪಷ್ಟನೆ ನೀಡಿದ್ದು, ಅಯೋಧ್ಯೆಯ ಶ್ರೀರಾಮಮಂದಿರದ ಜಾಗ ಸರಿಯಿಲ್ಲ ಅಂತಾ ಹೇಳಿಲ್ಲ. ಸುಪ್ರೀಂಕೋರ್ಟ್ ಕೊಟ್ಟಿರುವ ಜಾಗಕ್ಕಿಂತ ಹೆಚ್ಚುವರಿ ಜಾಗದಲ್ಲಿ ಕಟ್ಟಿದ್ದಾರೆ. ಜಾಗದ ವಿಚಾರದಲ್ಲಿ ಅವ್ಯವಹಾರ ಆಗಿದೆ. ನಾನು ಜನರಲ್ ಆಗಿ ಕಾಮೆಂಟ್ ಮಾಡಿದ್ದೀನಿ...

ವಿಜಯೇಂದ್ರ ಬದಲು ಯತೀಂದ್ರ ಹೆಸರು: ಭಾಷಣದುದ್ದಕ್ಕೂ ಸಚಿವ ಸಂತೋಷ್ ಲಾಡ್ ಯಡವಟ್ಟು

Hubli Political News: ಹುಬ್ಬಳ್ಳಿ: ನಗರದ ರೈಲ್ವೆ ಮೈದಾನದಲ್ಲಿ ನಡೆದ ಸರ್ಕಾರದ ಗ್ಯಾರಂಟಿ ಸಮಾವೇಶದಲ್ಲಿ ಸಚಿವ ಸಂತೋಷ್ ಲಾಡ್ ಯಡವಟ್ಟು ಮಾಡಿಕೊಂಡಿದ್ದಾರೆ. ಪಾಪ ಯತೀಂದ್ರ ಹುಬ್ಬಳ್ಳಿಗೆ ಬಂದು ಸರ್ಕಾರ ಪತನ‌ ಆಗುತ್ತೆ ಅಂತಾರೆ. ವಿಜಯೇಂದ್ರ ಬದಲು ಯತೀಂದ್ರ ಹೆಸರು ಹೇಳಿ ಯಡವಟ್ಟು ಮಾಡಿಕೊಂಡಿದ್ದಾರೆ. ಅದೇ ರೀತಿಯಾಗಿ ಡಾಲರ್ ಕುರಿತು ಮಾತನಾಡುವಾಗಲೂ ನಳೀನ‌ ಕುಮಾರ್ ಕಟೀಲು‌ ಎನ್ನುವ...

ಜೆಸಿಬಿಗೆ BRTS ಬಸ್‌ ಡಿಕ್ಕಿ: ರೊಚ್ಚಿಗೆದ್ದ ಜನರನ್ನು ಸಮಾಧಾನ ಮಾಡಿ, ಪರಿಸ್ಥಿತಿ ತಿಳಿಗೊಳಿಸಿದ ಸಚಿವ ಲಾಡ್‌

Dharwad Political News: ಧಾರವಾಡ: ಬೈರಿದೇವರ ಕೊಪ್ಪ ಸಮೀಪ ವೇಗವಾಗಿ ಬಂದ ಬಿಆರ್‌ಟಿಎಸ್‌ ಬಸ್‌ ಜೆಸಿಬಿಗೆ ಡಿಕ್ಕಿಯಾದ ನಂತರ, ಉಂಟಾಗಿದ್ದ ಗಲಾಟೆಯನ್ನು ಶಮನಗೊಳಿಸಿದ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿರುವ ಘಟನೆ ಶುಕ್ರವಾರ ನಡೆದಿದೆ. ಧಾರವಾಡ ಜಿಲ್ಲಾ ಪ್ರವಾಸದಲ್ಲಿದ್ದ ಸಚಿವ ಸಂತೋಷ್‌ ಲಾಡ್‌ ಅವರು...

ಉತ್ತರ ಭಾರತದ ಅಭಿವೃದ್ಧಿಗೆ ನನ್ನದೂ ವಿರೋಧವಿದೆ- ಸಚಿವ ಸಂತೋಷ್ ಲಾಡ್

Hubli Political News: ಹುಬ್ಬಳ್ಳಿ: ದಕ್ಷಿಣ ಭಾರತವನ್ನು ಪ್ರತ್ಯೇಕ ರಾಷ್ಟ್ರ ಮಾಡುವ ವಿಚಾರವಾಗಿ ಸಂಸದ ಡಿ.ಕೆ. ಸುರೇಶ್ ಹೇಳಿಕೆಗೆ ಸಚಿವ ಸಂತೋಷ ಲಾಡ್ ಸಹಮತ ವ್ಯಕ್ತಪಡಿಸಿ ದ್ದಾರೆ. ಹುಬ್ಬಳ್ಳಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ. ಸುರೇಶ್ ಅವರ ಹೇಳಿಕೆಗೆ ಸಹಮತವಿದೆ. ಕೇಂದ್ರಕ್ಕೆ ಸಂದಾಯವಾಗುವ ತೆರಿಗೆ ಹಣದ ಪ್ರಮಾಣದಲ್ಲಿ ದಕ್ಷಿಣ ಭಾರತರದ ಪಾಲೆಷ್ಟು, ಉತ್ತರ ಭಾರತದ...
- Advertisement -spot_img

Latest News

ಡಿಕೆಶಿ VS ಪರಮೇಶ್ವರ್ – 2ನೇ ವಿಮಾನ ನಿಲ್ದಾಣಕ್ಕೆ ಸರ್ಕಾರದ ಒಳಗೇ ಶುರುವಾಯ್ತಾ ಗೊಂದಲ?

ಬೆಂಗಳೂರಿಗೆ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೇಕು ಎನ್ನುವುದೇನೋ ಸರಿಯಷ್ಟೇ. ಆದರೆ ಅದು ಎಲ್ಲಿ ನಿರ್ಮಾಣವಾಗಬೇಕು ಎನ್ನುವುದೇ ಈಗ ದೊಡ್ಡ ಪ್ರಶ್ನೆಯಾಗಿದೆ. ಕನಕಪುರದಲ್ಲಾ, ಬಿಡದಿಯಲ್ಲಾ ಅಥವಾ...
- Advertisement -spot_img