Tuesday, April 28, 2026

Santosh LAd

ಹುಬ್ಬಳ್ಳಿಯಲ್ಲಿ ಶಿವಾಜಿ ಜಯಂತಿ: ಹಿಂದೂ ಸಾಮ್ರಾಟನ ಕಾರ್ಯವೈಖರಿ ಕೊಂಡಾಡಿದ ಜೋಶಿ, ಲಾಡ್..!

Hubli News: ಹುಬ್ಬಳ್ಳಿ: ಹಿಂದೂ ಸಾಮ್ರಾಜ್ಯವನ್ನು ಕಟ್ಟಲು ಹಾಗೂ ಝೀರೋದಿಂದ ಬಹುದೊಡ್ಡ ಸಾಮ್ರಾಜ್ಯ ಸ್ಥಾಪನೆ ಮಾಡಿರುವುದು ಯಾರಾದರೂ ಇದ್ದಾರೆ ಎಂದರೇ ಅದು ಛತ್ರಪತಿ ಶಿವಾಜಿ ಮಹಾರಾಜರು ಮಾತ್ರ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹಾಗೂ ರಾಜ್ಯ ಕಾರ್ಮಿಕ ಸಚಿವ ಸಂತೋಷ ಲಾಡ್ ಅಭಿಪ್ರಾಯ ಪಟ್ಟರು. ಹುಬ್ಬಳ್ಳಿಯ ಮರಾಠಗಲ್ಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ, ಛತ್ರಪತಿ ಶಿವಾಜಿ ಮಹಾರಾಜರ 397ನೇ...

ಸುಪ್ರೀಂಕೋರ್ಟ್‌ ಸೂಚಿಸಿದ ಸ್ಥಳದಲ್ಲಿ ರಾಮ ಮಂದಿರ ಕಟ್ಟಿಲ್ಲ: ವಿವಾದದ ಬೆನ್ನಲ್ಲೇ ಸಂತೋಷ್ ಲಾಡ್ ಸ್ಪಷ್ಟನೆ

Political News: Hubli: ಸುಪ್ರೀಂಕೋರ್ಟ್‌ ಸೂಚಿಸಿದ ಸ್ಥಳದಲ್ಲಿ ರಾಮ ಮಂದಿರ ಕಟ್ಟಿಲ್ಲವೆಂದು ತಮ್ಮ ಹೇಳಿಕೆಗೆ ವಿವಾದ ಸೃಷ್ಟಿಯಾಗುತ್ತಲೇ ಸಚಿವ ಸಂತೋಷ್ ಲಾಡ್ ಸ್ಪಷ್ಟನೆ ನೀಡಿದ್ದು, ಅಯೋಧ್ಯೆಯ ಶ್ರೀರಾಮಮಂದಿರದ ಜಾಗ ಸರಿಯಿಲ್ಲ ಅಂತಾ ಹೇಳಿಲ್ಲ. ಸುಪ್ರೀಂಕೋರ್ಟ್ ಕೊಟ್ಟಿರುವ ಜಾಗಕ್ಕಿಂತ ಹೆಚ್ಚುವರಿ ಜಾಗದಲ್ಲಿ ಕಟ್ಟಿದ್ದಾರೆ. ಜಾಗದ ವಿಚಾರದಲ್ಲಿ ಅವ್ಯವಹಾರ ಆಗಿದೆ. ನಾನು ಜನರಲ್ ಆಗಿ ಕಾಮೆಂಟ್ ಮಾಡಿದ್ದೀನಿ...

ವಿಜಯೇಂದ್ರ ಬದಲು ಯತೀಂದ್ರ ಹೆಸರು: ಭಾಷಣದುದ್ದಕ್ಕೂ ಸಚಿವ ಸಂತೋಷ್ ಲಾಡ್ ಯಡವಟ್ಟು

Hubli Political News: ಹುಬ್ಬಳ್ಳಿ: ನಗರದ ರೈಲ್ವೆ ಮೈದಾನದಲ್ಲಿ ನಡೆದ ಸರ್ಕಾರದ ಗ್ಯಾರಂಟಿ ಸಮಾವೇಶದಲ್ಲಿ ಸಚಿವ ಸಂತೋಷ್ ಲಾಡ್ ಯಡವಟ್ಟು ಮಾಡಿಕೊಂಡಿದ್ದಾರೆ. ಪಾಪ ಯತೀಂದ್ರ ಹುಬ್ಬಳ್ಳಿಗೆ ಬಂದು ಸರ್ಕಾರ ಪತನ‌ ಆಗುತ್ತೆ ಅಂತಾರೆ. ವಿಜಯೇಂದ್ರ ಬದಲು ಯತೀಂದ್ರ ಹೆಸರು ಹೇಳಿ ಯಡವಟ್ಟು ಮಾಡಿಕೊಂಡಿದ್ದಾರೆ. ಅದೇ ರೀತಿಯಾಗಿ ಡಾಲರ್ ಕುರಿತು ಮಾತನಾಡುವಾಗಲೂ ನಳೀನ‌ ಕುಮಾರ್ ಕಟೀಲು‌ ಎನ್ನುವ...

ಜೆಸಿಬಿಗೆ BRTS ಬಸ್‌ ಡಿಕ್ಕಿ: ರೊಚ್ಚಿಗೆದ್ದ ಜನರನ್ನು ಸಮಾಧಾನ ಮಾಡಿ, ಪರಿಸ್ಥಿತಿ ತಿಳಿಗೊಳಿಸಿದ ಸಚಿವ ಲಾಡ್‌

Dharwad Political News: ಧಾರವಾಡ: ಬೈರಿದೇವರ ಕೊಪ್ಪ ಸಮೀಪ ವೇಗವಾಗಿ ಬಂದ ಬಿಆರ್‌ಟಿಎಸ್‌ ಬಸ್‌ ಜೆಸಿಬಿಗೆ ಡಿಕ್ಕಿಯಾದ ನಂತರ, ಉಂಟಾಗಿದ್ದ ಗಲಾಟೆಯನ್ನು ಶಮನಗೊಳಿಸಿದ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿರುವ ಘಟನೆ ಶುಕ್ರವಾರ ನಡೆದಿದೆ. ಧಾರವಾಡ ಜಿಲ್ಲಾ ಪ್ರವಾಸದಲ್ಲಿದ್ದ ಸಚಿವ ಸಂತೋಷ್‌ ಲಾಡ್‌ ಅವರು...

ಉತ್ತರ ಭಾರತದ ಅಭಿವೃದ್ಧಿಗೆ ನನ್ನದೂ ವಿರೋಧವಿದೆ- ಸಚಿವ ಸಂತೋಷ್ ಲಾಡ್

Hubli Political News: ಹುಬ್ಬಳ್ಳಿ: ದಕ್ಷಿಣ ಭಾರತವನ್ನು ಪ್ರತ್ಯೇಕ ರಾಷ್ಟ್ರ ಮಾಡುವ ವಿಚಾರವಾಗಿ ಸಂಸದ ಡಿ.ಕೆ. ಸುರೇಶ್ ಹೇಳಿಕೆಗೆ ಸಚಿವ ಸಂತೋಷ ಲಾಡ್ ಸಹಮತ ವ್ಯಕ್ತಪಡಿಸಿ ದ್ದಾರೆ. ಹುಬ್ಬಳ್ಳಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ. ಸುರೇಶ್ ಅವರ ಹೇಳಿಕೆಗೆ ಸಹಮತವಿದೆ. ಕೇಂದ್ರಕ್ಕೆ ಸಂದಾಯವಾಗುವ ತೆರಿಗೆ ಹಣದ ಪ್ರಮಾಣದಲ್ಲಿ ದಕ್ಷಿಣ ಭಾರತರದ ಪಾಲೆಷ್ಟು, ಉತ್ತರ ಭಾರತದ...

ಸರ್ಕಾರ ಪತನವಾಗುವ ಬಗ್ಗೆ ಶಾಕಿಂಗ್ ಸ್ಟೇಟ್‌ಮೆಂಟ್ ಕೊಟ್ಟ ಸಚಿವ ಸಂತೋಷ್ ಲಾಡ್

Hubli: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಸಚಿವ ಸಂತೋಷ್ ಲಾಡ್, ಸರ್ಕಾರ ಪತನವಾಗುವ ಬಗ್ಗೆ ಮಾತನಾಡಿದ್ದಾರೆ. ಸರ್ಕಾರ ಪತನವಾಗುವ ಸಮಯಯಕ್ಕೆ ಆಗತ್ತೆ ಬಿಡ್ರಿ ಎಂದಿದ್ದಾರೆ. ಸರ್ಕಾರ ಪತನ ಆಗತ್ತೆ ಅನ್ನೋದು ಬಿಟ್ರೆ ಬಿಜೆಪಿಯವರಿಗೆ ಏನ ಪ್ರಶ್ನೆ ಇಲ್ಲ. ಚುನಾವಣೆ ಬರ್ತಿದೆ, ವಿಜಯೇಂದ್ರ ಬರ್ತಾರೆ, ಸರ್ಕಾರ ಪತನ ಆಗತ್ತೆ ಅಂದ್ರೆ ನಾವ ಏನ ಹೇಳೋಣ..? ಸರ್ಕಾರ ಪತನ ಆಗೋದೆ...

ಹಿಂದೂ ಸಮಾಜವನ್ನು ಒಗ್ಗಟ್ಟು ಮಾಡಿದ್ದು ಅಂಬೇಡ್ಕರ್: ಸಂತೋಷ್ ಲಾಡ್

Political News: ಹುಬ್ಬಳ್ಳಿ-ಧಾರವಾಡ ನಗರ ಪಾಲಿಕೆ ಕಚೇರಿಯಲ್ಲಿ ಸಂವಿಧಾನ ಜಾಗೃತಿ ಪೂರ್ವಭಾವಿ ಸಭೆಯಲ್ಲಿ ಸಚಿವ ಸಂತೋಷ್ ಲಾಡ್ ಮಾತನಾಡಿ ಹಿಂದೂ ಸಮಾಜವನ್ನು ಒಗ್ಗಟ್ಟಾಗಿ ಮಾಡಿದ್ದು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ (BR Ambedkar) ಎಂದು ಹೇಳಿದರು. ಹುಬ್ಬಳ್ಳಿ-ಧಾರವಾಡ ನಗರ ಪಾಲಿಕೆ (Hubballi-Dharwad Corporation) ಕಚೇರಿಯಲ್ಲಿ ಸಂವಿಧಾನ ಜಾಗೃತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ಸ್ವಾತಂತ್ರ್ಯ ಪೂರ್ವದಲ್ಲಿ...

ಸಂತೋಷ್‌ ಲಾಡ್‌ ಫೌಂಡೇಶನ್‌ನಿಂದ 26 ಎಲೆಕ್ಟ್ರಿಕ್‌ ಆಟೋ ವಿತರಣೆ

Dharwad News: ಧಾರವಾಡ: 75 ನೇ ಗಣರಾಜ್ಯೋತ್ಸವದ ಅಂಗವಾಗಿ ಸಂತೋಷ್‌ ಲಾಡ್‌ ಫೌಂಡೇಶನ್‌ ವತಿಯಿಂದ 26 ಎಲೆಕ್ಟ್ರಿಕ್‌ ಆಟೋ ರಿಕ್ಷಾಗಳನ್ನು ಮಾನ್ಯ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸಂತೋಷ್ ಲಾಡ್ ಫೌಂಡೇಶನ್ ರೂವಾರಿ ಶ್ರೀ ಸಂತೋಷ್ ಲಾಡ್ ಅವರು ವಿತರಿಸಿದರು‌. ಹುಬ್ಬಳ್ಳಿಯ ಬೈರೇದೇವರ ಕೊಪ್ಪದ ಪಿ ಬಿ ರಸ್ತೆಯ ದರ್ಗಾ ಹತ್ತಿರದ...

ಶೆಟ್ಟರ್ ಅವರ ಇತ್ತೀಚಿನ ಬೆಳವಣಿಗೆ ಗಮನಿಸಿದ್ರೆ ಅವರೊಬ್ಬ ಅವಕಾಶವಾದಿ ಅನ್ನಿಸುತ್ತೆ: ಸಂತೋಷ್ ಲಾಡ್

Hubballi Political News: ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿಗೆ ಸೇರ್ಪಡೆಯಾದ ಬಗ್ಗೆ ಸಚಿವ ಸಂತೋಷ್ ಲಾಡ್ ಮಾತನಾಡಿದ್ದಾರೆ. ಅವರು ಬಿಜೆಪಿ ಸೇರಿರುವುದು ನನಗೆ ವೈಯಕ್ತಿಕವಾಗಿ ಖುಷಿಯಾಗಿದೆ. ಅವರು ಪಕ್ಷವನ್ನ ತೊರೆದಿರುವುದು ನಮ್ಮ ಪಕ್ಷಕ್ಕೆ ಯಾವುದೇ ನಷ್ಟವಿಲ್ಲ. ಶೆಟ್ಟರ್ ಅವರು ಬಿಜೆಪಿಗರಿಗೆ ಸಂತಸವಾಗಿದೆ ಅಂತಾ ಹೇಳಿದ್ದಾರೆ ಹೀಗಾಗಿ ನಮಗೂ ಸಂತಸವಾಗಿದೆ. ಶೆಟ್ಟರ್ ಅವರಿಗೆ...

ನಮ್ಮ ಪಕ್ಷಕ್ಕೆ ಕೆಲ ಶಾಸಕರು ಬರುವವರಿದ್ದಾರೆ ಕಾದು ನೋಡಿ: ಸಚಿವ ಸಂತೋಷ್ ಲಾಡ್

Dharwad News: ಧಾರವಾಡ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮರಳಿ ಬಿಜೆಪಿಗೆ ಸೇರಿದ ವಿಚಾರದ ಬಗ್ಗೆ ಧಾರವಾಡದಲ್ಲಿ ಮಾತನಾಡಿರುವ ಸಚಿವ ಸಂತೋಷ್ ಲಾಡ್, ಬಹಳ‌ ಖುಷಿಯಾಗಿದೆ ನನಗೆ. ತುಂಬಾ ಖುಷಿಯಾಗಿದೆ ಎಂದಿದ್ದಾರೆ. ಅವರು ಯಾಕೆ ಕಾಂಗ್ರೆಸ್‌ಸಿಗೆ ಬಂದರು. ಮತ್ತೆ ಮರಳಿ ಬಿಜಪಿಗೆ ಹೋದರು ಎಂದು ನೀವು ಅವರಿಗೇ ಕೇಳಿ. ಬಿಟ್ಟು ಬರುವಾಗ ಒಂದು ಹೇಳ್ತಾರೆ. ಹೋಗುವಾಗ...
- Advertisement -spot_img

Latest News

ಬೇಸಿಗೆಯಲ್ಲಿ ʼರಕ್ತʼ ಕ್ಕೂ ಬರ! ಜೀವ ಉಳಿಸಲು ಹರಸಾಹಸ.

ಹುಬ್ಬಳ್ಳಿ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬಿಸಿಲಿನ ತಾಪಮಾನದಿಂದ ಜನಜೀವನ ತತ್ತರಿಸಿದೆ. ಇದರ ಪರಿಣಾಮವಾಗಿ ರಕ್ತದಾನ ಶಿಬಿರಗಳಿಗೆ ಆಗಮಿಸುವ ದಾನಿಗಳ ಸಂಖ್ಯೆಯಲ್ಲಿ...
- Advertisement -spot_img