Tuesday, April 28, 2026

Santosh LAd

ಮಾದರಿಯಾದ ಸಚಿವ ಸಂತೋಷ್ ಲಾಡ್ ನಡೆ: ಹೊಸ ಸರ್ಕಾರಿ ಕಾರು ಬೇಡ ಎಂದ ಮಂತ್ರಿ

Political News: ಬೆಂಗಳೂರು: ರಾಜ್ಯ ಸರ್ಕಾರ ತನ್ನ ಸಚಿವರಿಗೆ ಹೊಚ್ಚ ಹೊಸ ಸರ್ಕಾರಿ ಕಾರುಗಳನ್ನು ವಿತರಿಸುತ್ತಿದೆ. ಬಹುತೇಕ ಎಲ್ಲ ಸಚಿವರುಗಳು ತಮಗೆ ಇಂಥದ್ದೇ ಕಾರು ಬೇಕು, ಅದಕ್ಕೆ ಇಂಥದ್ದೇ ನಂಬರ್ ಇರಬೇಕು ಎಂದೆಲ್ಲ ಬೇಡಿಕೆ ಸಲ್ಲಿಸುತ್ತಿದ್ದಾರೆ. ಈ ನಡುವೆ ರಾಜ್ಯದ ಸಚಿವರೊಬ್ಬರು ತಮಗೆ ಸದ್ಯ ಯಾವುದೇ ಹೊಸ ಕಾರಿನ ಅವಶ್ಯಕತೆ ಇಲ್ಲ ಎಂದು ಹೇಳುವ ಮೂಲಕ,...

ಕಲಘಟಗಿ, ಅಳ್ನಾವರ, ಅಣ್ಣಿಗೇರಿ “ಬರ ತಾಲೂಕು” ಎಂದು ಘೋಷಣೆ: ಸಚಿವ ಸಂತೋಷ್ ಲಾಡ್ ಯಶಸ್ವಿ

Bengaluru: ಬೆಂಗಳೂರು: ರಾಜ್ಯ ಸರ್ಕಾರ ಮತ್ತೆ 21 ತಾಲೂಕುಗಳನ್ನ ಬರಪೀಡಿತ ಎಂದು ಘೋಷಣೆ ಮಾಡಿ ಆದೇಶ ಹೊರಡಿಸಿದ್ದು, ಧಾರವಾಡ ಜಿಲ್ಲೆಯ ಉಳಿದ ಮೂರು ತಾಲೂಕುಗಳನ್ನ ಬರಪೀಡಿತ ಎಂದು ಘೋಷಣೆ ಮಾಡಿಸುವಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ ಯಶ ಸಾಧಿಸಿದ್ದಾರೆ‌. ಧಾರವಾಡ ಜಿಲ್ಲೆಯ ಮೂರು ತಾಲೂಕುಗಳನ್ನ ಎನ್‌ಡಿಆರ್‌ಎಫ್ ನಿಯಮ ಬರದ ಹಿನ್ನೆಲೆಯಲ್ಲಿ ಈ ಹಿಂದೆ ಘೋಷಣೆ...

Santosh Lad : ಈ ದೇಶದ ಭವಿಷ್ಯ ಯುವಕರ ಕೈಯಲ್ಲಿದೆ : ಸಚಿವ ಸಂತೋಷ ಲಾಡ್

Dharwad News : ಈ ದೇಶದ ಭವಿಷ್ಯ ಯುವಕರ ಕೈಯಲ್ಲಿದೆ. ಹಿಂದೂ, ಮುಸ್ಲಿಂ , ಕ್ರೈಸ್ತ ಎಲ್ಲರೂ ಒಂದೇ ತಾಯಿ ಮಕ್ಕಳು. ಎಂದು ಜೆಎಸ್ಎಸ್ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಸುವರ್ಣ ಮಹೋತ್ಸವದಲ್ಲಿ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿಕೆ ನೀಡಿದರು. ಡಾ.ವೀರೇಂದ್ರ ಹೆಗ್ಗಡೆ ಅವರು ಸತ್ಯ ಹಾಗೂ ಅಹಿಂಸಾ ಮಾರ್ಗದಲ್ಲಿ ಬದುಕಿದವರು....

ಪೇಶಾವರ ಶ್ರೀಗಳ ಹೇಳಿಕೆಗೆ ಅನುಮಾನ ವ್ಯಕ್ತಪಡಿಸಿದ ಸಚಿವ ಸಂತೋಷ್ ಲಾಡ್ ; ಏನದು ಹೇಳಿಕೆ ?

ಧಾರವಾಡ: ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಗಾಂಧಿ ಜಯಂತಿ ಆಚರಿಸಿ ನಾಡಿನ ಜನತೆಗೆ ಗಾಂಧಿ ಜಯಂತಿಯ ಶುಭಾಶಯಗಳನ್ನು ತಿಳಿಸಿದರು ನಂತರ ಸಚಿವರು ಮಾಧ್ಯಮದವರ ಜೊತೆ ಮಾತನಾಡಿ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು. ಹೊಸದಾಗಿ ಶುರುವಾಗುತ್ತಿರುವ ಮದ್ಯದ ಅಂಗಡಿಗಳಿಗೆ ಪರವಾನಿಗೆ ವಿರೋದಿಸಿದ ವಿಚಾರವಾಗಿ ಸಚಿವ ಸಂತೋಷ್ ಲಾಡ್ ಅವರು ಈ ಕುರಿತು ಇಲಾಖೆ ಸಚಿವರ ಗಮನಕ್ಕೆ ತರಲಾಗುವುದು. ಈ...

Tennis; ಟೆನಿಸ್ ಕೋಟ್ ನಲ್ಲಿ ಲಾಡ್ v/s ಬೆಲ್ಲದ್ ಮಹಾಕಾಳಗ

ಧಾರವಾಡ: ಜಿಲ್ಲಾ ಲಾನ್ ಟೆನಿಸ್ ಸಂಸ್ಥೆಯ ನೂತನ ಸೌಲಭ್ಯ ಉದ್ಘಾಟಿಸಿದ ಬಳಿಕ ಆಟವಾಡಿದ ಅರವಿಂದ್ ಬೆಲ್ಲದ್ ಮತ್ತು ಸಂತೋಷ್ ಲಾಡ್ ಮದ್ಯೆ ಕಾಳಗ ಏರ್ಪಟ್ಟಿತ್ತು.  ನೆರೆದಿದ್ದ ಜನ ಮತ್ತು ಕ್ರೀಡಾ ಪಟುಗಳು ನಾಯಕರ ಅವರ ಆಟವನ್ನು ನೋಡಿ ಬೆರಗಾದರು. ರಾಜಕೀಯದಲ್ಲಿ ಮಾತ್ರವಲ್ಲದೆ ಮೈದಾನದಲ್ಲಿಯೂ ಸಹ ಈ ಇಬ್ಬರು ನಾಯಕರು ಜಿದ್ದಾ ಜಿದ್ದಿ ಆಟವಾಡಿದರು. ಇದೇ...

ವಿಶೇಷ ಚೇತನರ ಬದುಕು, ಬವಣೆ ಹಾಗೂ ಸಾಧನೆ ಕಂಡು ಭಾವುಕರಾದ ಸಚಿವ ಸಂತೋಷ್ ಲಾಡ್

Dharwad news: ಧಾರವಾಡ : ಧಾರವಾಡದ ಸುತ್ತೂರು ಬಳಿ ಶ್ರವಣ ದೋಷ ವಿದ್ಯಾರ್ಥಿಗಳ ತರಬೇತಿ ಕೇಂದ್ರದ ಉದ್ಘಾಟನೆಗೆ ಆಗಮಿಸಿದ್ದ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ರವರು, ಕಾರ್ಯಕ್ರಮದ ಬಳಿಕ ಸಂಸ್ಥೆಯ ವತಿಯಿಂದ ಆಯೋಜಿಸಲಾಗಿದ್ದ ಶ್ರವಣ ದೋಷದಿಂದ ಬಳಲುತ್ತಿರುವ ಮಕ್ಕಳ, ವಿದ್ಯಾರ್ಥಿಗಳ ಹಾಗೂ ವಯಸ್ಕರ ಬದುಕಿನ ಕುರಿತಾಗಿ ನಿರ್ದೇಶಿಸಿದ್ದ ಸಾಕ್ಷ್ಯ...

ಹಿಂದೂ-ಮುಸ್ಲೀಂ ಏಕತೆಯೇ ಭಾರತಕ್ಕೆ ಶ್ರೀರಕ್ಷೆ: ಸಂತೋಷ್ ಲಾಡ್

ಹುಬ್ಬಳ್ಳಿ: ಭಾರತದ ಮೇಲೆ ಹಿಂದೂಗಳಿಗೆ ಇರುವಷ್ಟು ಹಕ್ಕು ಮುಸ್ಲಿಂ ಸಮುದಾಯಕ್ಕೂ ಇದೆ. ದೇಶದಲ್ಲಿ ಎರಡೂ ಕೋಮುಗಳ ನಡುವೆ ಏನೆಲ್ಲಾ ವಿಷ ಬಿಜ ಬಿತ್ತಿದಾಗಲೂ ಎರಡೂ ಧರ್ಮಗಳು ಏಕತೆ ಕಾಪಾಡುವಲ್ಲಿ ಶ್ರಮ ವಹಿಸಿವೆ. ಹೀಗಾಗಿ ಮುಂದೆ ದೇಶಕ್ಕೆ ಒಳ್ಳೆಯ ಕಾಲ ಬರಲಿದೆ ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಹೇಳಿದರು. ಹಳೇಹುಬ್ಬಳ್ಳಿಯ...

ಹೆಬ್ಬಾಳ್ಕರ್‌ ಲಿಂಗಾಯತ ಲೀಡರ್ ಅಂತಾ ಹೇಳೋ ಅವಶ್ಯಕತೆ ಇದೆಯಾ? ಸಂತೋಷ ಲಾಡ್…..!

Political News: ಧಾರವಾಡ : ಮುಂಬರುವ ಲೋಕಸಭಾ ಚುನಾವಣೆಗೆ ನಾನು ಧಾರವಾಡ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ ಎಂದು ವಿನಯ ಕುಲಕರ್ಣಿ ಸಹೋದರ ವಿಜಯ ಕುಲಕರ್ಣಿ ಹೇಳಿದರು. ಇಂದು ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ನಾನು ಕಳೆದ ಮೂವತ್ತು ವರ್ಷಗಳಿಂದ ಕಾಂಗ್ರೆಸ್ ಪಕ್ಷಕ್ಕೆ ದುಡಿದಿದ್ದೇನೆ. ಹಿಂದೆ ವಿದ್ಯಾರ್ಥಿ ಕಾಂಗ್ರೆಸ್ ನಿಂದ ರಾಜ್ಯ ಉಪಾದ್ಯಕ್ಷನಾಗಿದ್ದೆ, ಯೂಥ್ ಕಾಂಗ್ರೆಸ್ ನ...

ಹೊಸ ಬಸ್‌ಗಳಿಗೆ ಚಾಲನೆ ನೀಡಿದ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ

ಹುಬ್ಬಳ್ಳಿ : ಇಂದು ಹೊಸುರು ಬಸ್ ನಿಲ್ದಾಣದಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹೊಸ ಬಸ್ ಗಳಿಗೆ ಮುಜರಾಯಿ ಹಾಗೂ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕರಾದ ಸಲೀಂ ಅಹ್ಮದ್, ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್, ಶಾಸಕರಾದ ಪ್ರಸಾದ...

Krushi Mela: ಕೃಷಿ ಮೇಳ ಉದ್ಘಾಟಿಸಿದ ಸಿಎಂ..!

ಧಾರವಾಡ: ಜಿಲ್ಲೆಯಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಜಿಲ್ಲೆಯಲ್ಲಿ ಕೃಷಿ ಮೇಳವನ್ನು ಹಮ್ಮಿಕೊಂಡಿದ್ದು ಸಿಎಂ ಸಿದ್ದರಾಮಯ್ಯನವರಿಂದ ಉದ್ಘಾಟನೆ ಜರುಗಿಸಿದರು. ಧಾರವಾಡದ ಕೃಷಿ ವಿವಿಯ ರೈತ ಜ್ಞಾನಾಭಿವೃದ್ದಿ ಕೇಂದ್ರದಲ್ಲಿ ಪ್ರದರ್ಶನವನ್ನು ಆಯೋಜನೆ ಮಾಡಲಾಗಿತ್ತು ಇದೇ ವೇಳೆ ಸಿಎಂ ಅವರು ಫಲ ಪುಷ್ಪ ಮತ್ತು ಕಿರೀಟ ಪ್ರಪಂಚ ಪ್ರದರ್ಶನ ಉದ್ಘಾಟನೆ ಮಾಡಿದರು. ಉದ್ಘಾಟನೆಯ ನಂತರ ಮುಖ್ಯ ವೇದಿಕೆಗೆ ತೆರಳಿದರು. ಇನ್ನು ...
- Advertisement -spot_img

Latest News

Tumakuru: ಬಿಜೆಪಿ ಮುಖಂಡರ ಜೊತೆ ರೈತರ ಪರ ಹೋರಾಟಕ್ಕೆ ಬಂದ ಮಾಜಿ ಸಚಿವ ಕೆ.ಎನ್.ರಾಜಣ್ಣ

Tumakuru News: ತುಮಕೂರು: ಮೈದಾಳ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ನಡೆಸಿದ ಪ್ರತಿಭಟನೆಗೆ ಜಿಲ್ಲಾಡಳಿತ ಮಣಿದಿದ್ದು, ನೀರು ಬಿಡಲು ಒಪ್ಪಿಗೆ ನೀಡಿದ ನಂತರ...
- Advertisement -spot_img