Tuesday, April 28, 2026

Santosh LAd

‘ಒಂದು ರಾಷ್ಟ್ರ ಒಂದು ಚುನಾವಣೆ’ ಗೆ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ವಿರೋಧ

Political News: ಬೆಂಗಳೂರು: ಒಂದು ರಾಷ್ಟ್ರ ಒಂದು ಚುನಾವಣೆಗೆ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಅವರು ವಿರೋಧ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೆಲವು ಸಲಹೆ ನೀಡಿದ್ದಾರೆ. ಪ್ರಧಾನಿ ಮೋದಿ ಅವರ ಸರ್ಕಾರ ಪ್ರಚಾರ ಮಾಡಿಕೊಳ್ಳುವುದರಲ್ಲಿ ನಂಬರ್ 1 ಆಗಿದೆ. ಚುನಾವಣೆ ಹತ್ತಿರ ಬಂದಂತೆ ತಮ್ಮದೇ...

Protest: ಕಟ್ಟಡ ಕಾರ್ಮಿಕರಿಂದ ಪ್ರತಿಭಟನೆ: ಸರ್ಕಾರದ ವಿರುದ್ದ ಘೋಷಣೆ

ಧಾರವಾಡ: ಧಾರವಾಡದಲ್ಲಿ ಕಟ್ಟಡದ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಇಂದು ಜಿಲ್ಲಾಧಿಕಾರಿ ಕಛೇರಿ ಮುಂದೆ ಕಾರ್ಮಿಕರಿಗೆ ಅಗತ್ಯ ಸೌಲಭ್ಯ ಒದಗಿಸಿಕೊಡಬೇಕೆಂದು ಅಗ್ರಹಿಸಿ ಪ್ರತಿಭಟನೆ ಕೈಗೊಂಡರು. ಕರ್ನಾಟಕ ರಾಜ್ಯ ಸಂಯುಕ್ತ ಕಟ್ಟಡ ಕಾರ್ಮಿಕರ ಸಂಘಟನೆ ನೇತೃತ್ವದಲ್ಲಿ,ಕಟ್ಟಡ ಕಾರ್ಮಿಕರಿಗೆ ಜೀವನ ಯೋಗ್ಯ ಪಿಂಚಣಿ, ಆರೋಗ್ಯ ಸೌಲಭ್ಯ ಅಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.‌...

Cricket: ಬ್ಯುಸಿ ಕೆಲಸಗಳ ನಡುವೆ ಕ್ರಿಕೆಟ್ ಆಡಿದ ಸಚಿವ ಸಂತೋಷ್ ಲಾಡ್.!

ಧಾರವಾಡ: ಕ್ರಿಕೆಟ್ ಆಟ ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ ? ಅವರು ಯಾರೆ ಆಗಿರಲಿ, ಎಷ್ಟೇ ವಯಸ್ಸಾಗಿರಲಿ, ಯಾವುದೇ ಹುದ್ದೆಯಲ್ಲಿರಲಿ,ಎಷ್ಟೇ ಕೆಲಸಗಳಿರಲಿ ಕ್ರಿಕೆಟ್ ಅಂತ ಬಂದಾಗ ಎಲ್ಲವನ್ನು ಮರೆತು ಒಂದು ಬಾರಿ ಬ್ಯಾಟ್ ಹಿಡಿಯಬೇಕು ಎಂದೆನಿಸದೆ ಇರದು  ಇದಕ್ಕೆ ಉದಾಹರಣೆ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು. ತಮ್ಮ ಬ್ಯುಸಿ  ವೇಳಾ...

Book Publishing ನುಡಿದಂತೆ ನಡೆದಿದ್ದೇವೆ ಕಿರುಹೊತ್ತಿಗೆ ಬಿಡುಗಡೆ:

ಧಾರವಾಡ (ಕರ್ನಾಟಕ ವಾರ್ತೆ) ಆ.15: ರಾಜ್ಯಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಕುರಿತು ವಾರ್ತಾ ಮತ್ತು ಸಾರ್ವಜನಿಕ ಇಲಾಖೆಯಿಂದ ಪ್ರಕಟಿಸಿರುವ ನುಡಿದಂತೆ ನಡೆದಿದ್ದೇವೆ ಎನ್ನುವ ಕಿರುಹೊತ್ತಿಗೆಯನ್ನು ಸಚಿವ ಸಂತೋಷ ಲಾಡ್ ಅವರು ಗಣ್ಯರೊಂದಿಗೆ ಕಾರ್ಯಕ್ರಮ ವೇದಿಕೆಯಲ್ಲಿ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಮಹಾನಗರ ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ, ಜಿಲ್ಲಾ ಪೊಲೀಸ್...

Stunts: ಶಾಲಾ ಮಕ್ಕಳು ವಿವಿಧ ಬಂಗಿಯ ಮಲ್ಲಕಂಬ ಪ್ರದರ್ಶನ

ಧಾರವಾಡ;ಸಾರ್ವಜನಿಕರ ಗಮನ ಸೇಳೆದ ವಿದ್ಯಾರ್ಥಿಗಳ ಮಲ್ಲಕಂಬ: ಸ್ವಾತಂತ್ರ್ಯ ದಿನೋತ್ಸವದ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಕುಂದಗೋಳ ತಾಲೂಕಿನ ಕಮಡೊಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಪ್ರರ್ದಶಿಸಿದ ಮಲ್ಲಕಂಬ ಪ್ರದರ್ಶನವು ಸಾರ್ವಜನಿಕರ ಗಮನ ಸೆಳೆಯಿತು. ಶಾಲೆಯ ಶಿಕ್ಷಕ ಸಿದ್ದಾರೂಡ ಹೂಗಾರ ಅವರ ಮಾರ್ಗದರ್ಶನದಲ್ಲಿ ಶಾಲಾ ಮಕ್ಕಳು ವಿವಿಧ ಬಂಗಿಯ ಮಲ್ಲಕಂಬದ ಕಸರತ್ತುಗಳನ್ನು ಪ್ರದರ್ಶಿಸಿದರು. ಈಗಾಗಲೇ ಸುಮಾರು...

Santosh Lad: ನುಡಿದಂತೆ ನಡೆದಿದ್ದೇವೆ, ಜಿಲ್ಲೆಯ ಅಭಿವೃದ್ಧಿಗೆ ಬದ್ಧರಾಗಿದ್ದೇವೆ

ಧಾರವಾಡ :  ರಾಜ್ಯಸರ್ಕಾರವು ಜನಕಲ್ಯಾಣಕ್ಕಾಗಿ ಜಾರಿಗೊಳಿಸಿರುವ ನೂತನ ಮಹತ್ವಾಕಾಂಕ್ಷಿ ಯೋಜನೆಗಳಾದ ಶಕ್ತಿ, ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿಗೆ ಜಿಲ್ಲೆಯಲ್ಲಿ ಉತ್ತಮ ಸ್ಪಂದನೆ ಸಿಕ್ಕಿದ್ದು, ಯುವನಿಧಿ ಯೋಜನೆ ಜಾರಿಗೆ ಸಿದ್ಧತೆಯಾಗಿದ್ದು, ಜಿಲ್ಲೆಯ ಅಭಿವೃದ್ಧಿಗೆ ಬದ್ಧರಾಗಿದ್ದೇವೆ ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಹೇಳಿದರು. ಅವರು ಇಂದು (ಆ.15) ಬೆಳಿಗ್ಗೆ ಆರ್.ಎನ್. ಶೆಟ್ಟಿ ಜಿಲ್ಲಾ...

Santosh lad: ರಾಜ್ಯ ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಪ್ರಯತ್ನ ಮಾಡುವ ಷಡ್ಯಂತ್ರ ಮಾಡ್ತಾರೆ.

ಧಾರವಾಡ:ಬಿಜೆಪಿ ನಾಯಕರಿಗೆ ಹೇಳಿಕೊಳ್ಳುವ ಕೆಲಸ ಏನು ಇಲ್ಲಾ. ಹೀಗಾಗಿ ರಾಜ್ಯ ಕಾಂಗ್ರೆಸದ ಬಗ್ಗೆ ಟೀಕೆ ಕಾಂಟವರ್ಸಿ ಮಾಡುತ್ತಾ ಕಾಲಹರಣ ಮಾಡ್ತಾ ಇದ್ದಾರೆ ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದ್ರು. ಯಾತ್ನಾಳ ಅವರು ಸರ್ಕಾರ ಕೆವಲ 6 ತಿಂಗಳು ಇರ್ತಾರೆ ಅಂತೀದಾರೆ. ಅವರ ಭವಿಷ್ಯವಾಣಿ ಅವರಿಂದಲೇ ಕೇಳಬೇಕು. ಬಿಜೆಪಿ ನಾಯಕರು ಹತಾಶೆಯಾಗಿ ಹೋಗಿದ್ದಾರೆ...

BJP Alligation: ಬಾಕಿ ಇರುವ ಬಿಲ್ ಗಳನ್ನು ಬಿಡುಗಡೆಮಾಡುತ್ತೇವೆ:ಸಂತೋಷ್ ಲಾಡ್.!

ಧಾರವಾಡ: ಗುತ್ತಿಗೆದಾರರಿಂದ ಕಮೀಷನ್ ಆರೋಪ ಮಾಡಿದ್ದಾರೆ ಆದರೆ ನಾವಿನ್ನೂ ಯಾವುದೇ ಹೊಸ ಟೆಂಡರ್ ಕರೆದಿಲ್ಲ.ಹೊಸ ಕಾಮಗಾರಿ ಆರಂಭಿಸಿದ್ದರೆ ಈ ಪ್ರಶ್ನೆ ಉದ್ಭವಿಸುತ್ತಿತ್ತು ಇದರಲ್ಲಿ ಸತ್ಯ ಇದೆ ಅನ್ನಬಹುದಿತ್ತು. ಹಳೆಯ ಬಿಲ್‌ಗಳೇ ಪೆಂಡಿಂಗ್ ಇವೆ ಯಾರು ಕೆಲಸ ಮಾಡಿದ್ದಾರೆ, ಯಾರು ಮಾಡಿಲ್ಲ ಅನ್ನೋದನ್ನು ನೋಡಬೇಕಿದೆ ಮುಂಚಿತ ಟೆಂಡರ್ ಕರೆದು ದುಡ್ಡಿಲ್ಲದೇ ಹಿಂದಿನ ಸರಕಾರ ಬಿಟ್ಟು ಹೋಗಿದೆ ಆಯಾ...

Santosh Lad : ಡ್ರಗ್ಸ್ ಪ್ರಕರಣ ಗಂಭೀರವಾಗಿ ಪರಿಗಣಿಸದಿದ್ದರೆ ನಾನೇ ಪೊಲೀಸ್ ಠಾಣೆಗೆ ಬರುತ್ತೇನೆ : ಸಚಿವ ಸಂತೋಷ್ ಲಾಡ್

Dharawad News :  ಡ್ರಗ್ಸ್ ಪೂರೈಕೆ ಆಗುತ್ತಿರುವುದು ಗೊತ್ತಿದ್ದರೂ ಪೊಲೀಸರು ಅದರ ಮೇಲೆ ಕ್ರಮ ಕೈಗೊಳ್ಳದೆ ಹೋದರೆ ನಾನೇ ಪೊಲೀಸ್ ಠಾಣೆಗೆ ಬಂದು ಮಾಹಿತಿ ಪಡೆದು ಸರ್ಕಾರ ಹಂತದಲ್ಲಿ ಕ್ರಮ ಕೈಗೊಳ್ಳುವಂತೆ ಮಾಡಬೇಕಾಗುತ್ತದೆ ಎಂದು ಧಾರವಾಡದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಪೊಲೀಸರಿಗೆ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ. ಧಾರವಾಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ...

Santosh Lad : ದಶಕಗಳ ಕನಸು ನನಸು ಮಾಡಲು ಹೊರಟ ಸಚಿವ ಸಂತೋಷ ಲಾಡ್…!

Dharawad News :  ಹಲವು ದಶಕಗಳಿಂದ ಅರಣ್ಯದಲ್ಲಿದ್ದುಕೊಂಡು ಜೀವನ ಸಾಗಿಸುತ್ತಿರುವ ಧಾರವಾಡ ಹಾಗೂ ಅಳ್ನಾವರ ತಾಲೂಕಿನ ಕೆಲ ಜನವಸತಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದಲ್ಲದೆ ಆ ಜನವಸತಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಲು ತ್ವರಿತ ಗತಿಯಲ್ಲಿ ಪ್ರಸ್ತಾವನೆಗಳನ್ನು ಜಿಲ್ಲಾಡಳಿತಕ್ಕೆ ಸಲ್ಲಿಸುವಂತೆ ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ ಇಂದಿಲ್ಲಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ...
- Advertisement -spot_img

Latest News

Tumakuru: ಬಿಜೆಪಿ ಮುಖಂಡರ ಜೊತೆ ರೈತರ ಪರ ಹೋರಾಟಕ್ಕೆ ಬಂದ ಮಾಜಿ ಸಚಿವ ಕೆ.ಎನ್.ರಾಜಣ್ಣ

Tumakuru News: ತುಮಕೂರು: ಮೈದಾಳ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ನಡೆಸಿದ ಪ್ರತಿಭಟನೆಗೆ ಜಿಲ್ಲಾಡಳಿತ ಮಣಿದಿದ್ದು, ನೀರು ಬಿಡಲು ಒಪ್ಪಿಗೆ ನೀಡಿದ ನಂತರ...
- Advertisement -spot_img