Tuesday, July 21, 2026

Santosh LAd

Santosh Lad: ನುಡಿದಂತೆ ನಡೆದಿದ್ದೇವೆ, ಜಿಲ್ಲೆಯ ಅಭಿವೃದ್ಧಿಗೆ ಬದ್ಧರಾಗಿದ್ದೇವೆ

ಧಾರವಾಡ :  ರಾಜ್ಯಸರ್ಕಾರವು ಜನಕಲ್ಯಾಣಕ್ಕಾಗಿ ಜಾರಿಗೊಳಿಸಿರುವ ನೂತನ ಮಹತ್ವಾಕಾಂಕ್ಷಿ ಯೋಜನೆಗಳಾದ ಶಕ್ತಿ, ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿಗೆ ಜಿಲ್ಲೆಯಲ್ಲಿ ಉತ್ತಮ ಸ್ಪಂದನೆ ಸಿಕ್ಕಿದ್ದು, ಯುವನಿಧಿ ಯೋಜನೆ ಜಾರಿಗೆ ಸಿದ್ಧತೆಯಾಗಿದ್ದು, ಜಿಲ್ಲೆಯ ಅಭಿವೃದ್ಧಿಗೆ ಬದ್ಧರಾಗಿದ್ದೇವೆ ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಹೇಳಿದರು. ಅವರು ಇಂದು (ಆ.15) ಬೆಳಿಗ್ಗೆ ಆರ್.ಎನ್. ಶೆಟ್ಟಿ ಜಿಲ್ಲಾ...

Santosh lad: ರಾಜ್ಯ ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಪ್ರಯತ್ನ ಮಾಡುವ ಷಡ್ಯಂತ್ರ ಮಾಡ್ತಾರೆ.

ಧಾರವಾಡ:ಬಿಜೆಪಿ ನಾಯಕರಿಗೆ ಹೇಳಿಕೊಳ್ಳುವ ಕೆಲಸ ಏನು ಇಲ್ಲಾ. ಹೀಗಾಗಿ ರಾಜ್ಯ ಕಾಂಗ್ರೆಸದ ಬಗ್ಗೆ ಟೀಕೆ ಕಾಂಟವರ್ಸಿ ಮಾಡುತ್ತಾ ಕಾಲಹರಣ ಮಾಡ್ತಾ ಇದ್ದಾರೆ ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದ್ರು. ಯಾತ್ನಾಳ ಅವರು ಸರ್ಕಾರ ಕೆವಲ 6 ತಿಂಗಳು ಇರ್ತಾರೆ ಅಂತೀದಾರೆ. ಅವರ ಭವಿಷ್ಯವಾಣಿ ಅವರಿಂದಲೇ ಕೇಳಬೇಕು. ಬಿಜೆಪಿ ನಾಯಕರು ಹತಾಶೆಯಾಗಿ ಹೋಗಿದ್ದಾರೆ...

BJP Alligation: ಬಾಕಿ ಇರುವ ಬಿಲ್ ಗಳನ್ನು ಬಿಡುಗಡೆಮಾಡುತ್ತೇವೆ:ಸಂತೋಷ್ ಲಾಡ್.!

ಧಾರವಾಡ: ಗುತ್ತಿಗೆದಾರರಿಂದ ಕಮೀಷನ್ ಆರೋಪ ಮಾಡಿದ್ದಾರೆ ಆದರೆ ನಾವಿನ್ನೂ ಯಾವುದೇ ಹೊಸ ಟೆಂಡರ್ ಕರೆದಿಲ್ಲ.ಹೊಸ ಕಾಮಗಾರಿ ಆರಂಭಿಸಿದ್ದರೆ ಈ ಪ್ರಶ್ನೆ ಉದ್ಭವಿಸುತ್ತಿತ್ತು ಇದರಲ್ಲಿ ಸತ್ಯ ಇದೆ ಅನ್ನಬಹುದಿತ್ತು. ಹಳೆಯ ಬಿಲ್‌ಗಳೇ ಪೆಂಡಿಂಗ್ ಇವೆ ಯಾರು ಕೆಲಸ ಮಾಡಿದ್ದಾರೆ, ಯಾರು ಮಾಡಿಲ್ಲ ಅನ್ನೋದನ್ನು ನೋಡಬೇಕಿದೆ ಮುಂಚಿತ ಟೆಂಡರ್ ಕರೆದು ದುಡ್ಡಿಲ್ಲದೇ ಹಿಂದಿನ ಸರಕಾರ ಬಿಟ್ಟು ಹೋಗಿದೆ ಆಯಾ...

Santosh Lad : ಡ್ರಗ್ಸ್ ಪ್ರಕರಣ ಗಂಭೀರವಾಗಿ ಪರಿಗಣಿಸದಿದ್ದರೆ ನಾನೇ ಪೊಲೀಸ್ ಠಾಣೆಗೆ ಬರುತ್ತೇನೆ : ಸಚಿವ ಸಂತೋಷ್ ಲಾಡ್

Dharawad News :  ಡ್ರಗ್ಸ್ ಪೂರೈಕೆ ಆಗುತ್ತಿರುವುದು ಗೊತ್ತಿದ್ದರೂ ಪೊಲೀಸರು ಅದರ ಮೇಲೆ ಕ್ರಮ ಕೈಗೊಳ್ಳದೆ ಹೋದರೆ ನಾನೇ ಪೊಲೀಸ್ ಠಾಣೆಗೆ ಬಂದು ಮಾಹಿತಿ ಪಡೆದು ಸರ್ಕಾರ ಹಂತದಲ್ಲಿ ಕ್ರಮ ಕೈಗೊಳ್ಳುವಂತೆ ಮಾಡಬೇಕಾಗುತ್ತದೆ ಎಂದು ಧಾರವಾಡದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಪೊಲೀಸರಿಗೆ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ. ಧಾರವಾಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ...

Santosh Lad : ದಶಕಗಳ ಕನಸು ನನಸು ಮಾಡಲು ಹೊರಟ ಸಚಿವ ಸಂತೋಷ ಲಾಡ್…!

Dharawad News :  ಹಲವು ದಶಕಗಳಿಂದ ಅರಣ್ಯದಲ್ಲಿದ್ದುಕೊಂಡು ಜೀವನ ಸಾಗಿಸುತ್ತಿರುವ ಧಾರವಾಡ ಹಾಗೂ ಅಳ್ನಾವರ ತಾಲೂಕಿನ ಕೆಲ ಜನವಸತಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದಲ್ಲದೆ ಆ ಜನವಸತಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಲು ತ್ವರಿತ ಗತಿಯಲ್ಲಿ ಪ್ರಸ್ತಾವನೆಗಳನ್ನು ಜಿಲ್ಲಾಡಳಿತಕ್ಕೆ ಸಲ್ಲಿಸುವಂತೆ ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ ಇಂದಿಲ್ಲಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ...

Auto strike: ಆಟೋ ಚಾಲಕರ ಮುಷ್ಕರ, ಸಚಿವರಿಗೆ ಮನವಿ ಸಲ್ಲಿಸಿದ ಆಟೋ ಚಾಲಕರು..!

ಹುಬ್ಬಳ್ಳಿ:ರಾಜ್ಯ ಸರ್ಕಾರದ ಶಕ್ತಿ ಯೋಜನೆ ವಿರೋಧಿಸಿ ವಾಣಿಜ್ಯ ನಗರದಲ್ಲಿ ಆಟೋ ಬಂದ್ ಕರೆ ನೀಡಿರುವ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಚನ್ನಮ್ಮ ವೃತ್ತದಲ್ಲಿ ಆಟೋ ಚಾಲಕರ ಪ್ರತಿಭಟನೆ ನಡೆಸಿದರು.ನೂರಾರು ಆಟೋ ಚಾಲಕರು, ಮಾಲೀಕರು ಸರ್ಕಾರದ ವಿರುದ್ದ ಘೋಷಣೆ ಕೂಗಿ ಶಕ್ತಿ ಯೋಜನೆಯನ್ನ ರದ್ದು ಮಾಡಿ, ನಮ್ಮನ್ನ ರಕ್ಷಿಸಿ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನಾ ಸ್ಥಳಕ್ಕೆ ಸಚಿವ...

Flood: ನೇರೆ ಪೀಡಿತ ಪ್ರದೇಶಗಳಿಗೆ ಭೇಟಿ ವೇಳೆಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಲಾಡ್

ಹುಬ್ಬಳ್ಳಿ: ಕುಂದಗೋಳ ಕ್ಷೇತ್ರದಲ್ಲಿ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿದ ಸಂತೋಷ ಲಾಡ್. ಜಿಲ್ಲೆಯಾದ್ಯಂತ ಪ್ರವಾಸ ಮಾಡ್ತಾ ಇದೇನಿ. ಸಿಕ್ಕಾಪಟ್ಟೆ ಮಳೆ ಆಗಿ ರಸ್ತೆ ಹಾಳಾಗಿವೆ, ನೀರು ಹೆಚ್ಚಿನ ಪ್ರಮಾಣದಲ್ಲಿ ಬಂದು ಸೇತುವೆ ಹಾಳಾಗಿವೆ. ಜಮೀನುಗಳಿಗೆ ನೀರು ನುಗ್ಗಿವೆ, ಎಲ್ಲಾ ಕಡೆಗಳಲ್ಲೂ ಸಮೀಕ್ಷೆ ಮಾಡ್ತಾ ಇದೇವಿ ಇಂದು ಕುಂದಗೋಳ ಕ್ಷೇತ್ರದಲ್ಲಿ ಸಮೀಕ್ಷೆ ಮಾಡಲಾಗುತ್ತದೆ. ನವಲಗುಂದದಲ್ಲಿ...

Traffic jam: ಸಚಿವ ಸಂತೋಷ್ ಲಾಡ್ ಗೆ ಬೆಂಬಲಿಗರಿಂದ ಸನ್ಮಾನ , ರಸ್ತೆಯಲ್ಲಿ ವಾಹನ ದಟ್ಟಣೆ.

ಹುಬ್ಬಳ್ಳಿ: ಸಚಿವರಿಂದ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ಹಿನ್ನೆಲೆಯಲ್ಲಿ ಕುಂದಗೋಳ ತಾಲೂಕಿನ‌ ಸಂಶಿಯಲ್ಲಿ ಕೆಲಕಾಲ  ಟ್ರಾಫಿಕ್ ಜಾಮ್ ಉಂಟಾದ ಪರಿಣಾಮ ಆಂಬುಲೆನ್ಸ್  ರಸ್ತೆ ದಾಟಲು ಪರದಾಡುವಂತಾಯಿತು. ಕುಂದಗೋಳ ತಾಲೂಕಿನಾದ್ಯಂತ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತಿರೋ ಸಚಿವ ಸಂತೋಷ ಲಾಡ್ ನನ್ನು ಭೇಟಿ ಯಾಗಿ ಸನ್ಮಾನ ಮಾಡಲು ಶಾಲು ಹಾರದೊಂದಿಗೆ ನಿಂತಿದ್ದ ಅಧಿಕಾರಿಗಳು ಸಚಿವರ ಬೆಂಬಲಿಗರು...

Village visit: ಮಳೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಸಚಿವ ಸಂತೋಷ್ ಲಾಡ್

ಹುಬ್ಬಳ್ಳಿ: ರಾಜ್ಯದಲ್ಲಿ ಹಲವು ದಿನಗಳಿಂದ ಮಳೆ ಸುರಿಯುತ್ತಿದ್ದು ರಾಜ್ಯದ ಹಲವು ಜಿಲ್ಲೆಗಳಲ್ಲಿ  ಜನ ಜೀವನ ಅಸ್ತವ್ಯಸ್ತವಾಗಿದೆ. ಸಾಕಷ್ಟು ಜನ ಮನೆ ಮಠ ಆಸ್ತಿ ಪಾಸ್ತಿ ಕಳೆದುಕೊಂಡಿದ್ದಾರೆ.ಹಾಗಾಗಿ ಹುಬ್ಬಳ್ಳಿ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು ಮಳೆ ಪೀಡಿತ ಪ್ರದೇಶಗಳಿಗೆ ಬೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಕುಂದಗೋಳ ಕ್ಷೇತ್ರದ ವಿವಿಧೆಡೆ ಭೇಟಿ ನೀಡುವ ಸಂದರ್ಭದಲ್ಲಿ ಶೆರೆವಾಡ...

Biriyani: ಮಹಾನಗರ ಪಾಲಿಕೆ ವಿಪಕ್ಷ ನಾಯಕ ಕಚೇರಿ ಉದ್ಘಾಟನೆಯಲ್ಲಿ ಬಾಡೂಟ

ಹುಬ್ಬಳ್ಳಿ:ಮುಖ್ಯಮಂತ್ರಿಗಳು ಮಳೆಹಾನಿ ಬಗ್ಗೆ ವಿಸಿ ಮೂಲಕ ಸಭೆ ನಡೆಸಿ ಚರ್ಚಿಸಲಾಗಿದೆ.  ಅದರಲ್ಲಿ ಮುಖ್ಯವಾಗಿ ರೈತರ ಜೀವಹಾನಿಯ ಬಗ್ಗೆ ವಿಶೇಷವಾಗಿ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ. ರಾಜ್ಯಾದ್ಯಂತ ರೈತರ ಆತ್ಮಹತ್ಯೆಗಳು ಆಗದಂತೆ ತಡೆಗಟ್ಟವುದು ನಮ್ಮ ಉದ್ದೇಶ. ಧಾರವಾಡ ಜಿಲ್ಲೆಯಲ್ಲಿ ಬೆಲಹಾನಿಯ ಬಗ್ಗೆ ಸಮೀಕ್ಷೆಗಳು ನಡೆಯುತ್ತಿದೆ. ಈ ಬಗ್ಗೆ ನಮಗೆ ಸಂಪೂರ್ಣ ಮಾಹಿತಿ ಸಿಗಬೇಕಿದೆ.ಅದರ ಜೊತೆ...
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img